• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡಕ್ಕೆ ಪ್ರಥಮ
ಬೆಂಗಳೂರಿನಲ್ಲಿ ನಡೆದ ಫಿನಾಲೆಯಲ್ಲಿ 13 ತಂಡಗಳಿಂದ 44 ಸ್ಪರ್ಧಿಗಳು ಭಾಗವಹಿಸಿದ್ದರು. ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೇಘರಾಜ್ ಎಂ., ಸಾತ್ವಿಕ್ ಪೂಜಾರಿ ಮತ್ತು ಸಂಜನಾ ಎಸ್ ಅವರನ್ನೊಳಗೊಂಡ ತಂಡವನ್ನು ಸ್ಪರ್ಧೆಯ ವಿಜೇತರೆಂದು ಘೋಷಿಸಲಾಯಿತು.
ಸಿಡಿಮದ್ದು ಸಿಡಿದು ಇಬ್ಬರು ಮಹಿಳೆಯರಿಗೆ ಗಾಯ
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ.
ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯತೆ: ವಿಚಾರಣೆಗೆ ಹಸಿರು ಪೀಠ ಅಂಗೀಕಾರ
ಕೊಡಚಾದ್ರಿ ಬೆಟ್ಟದಿಂದ ಹರಿದು ಬರುವ ಸೌಪರ್ಣಿಕೆ ಪುಣ್ಯನದಿಯಲ್ಲಿ ಸ್ನಾನ ಮಾಡುವುದರಿಂದ ಪಾಪಗಳು ಪರಿಹಾರವಾಗುತ್ತದೆ ಹಾಗೂ ಚರ್ಮ ಕಾಯಿಲೆಗಳು ವಾಸಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಜಾತ್ರೆಯ ತೆಪ್ಪೋತ್ಸವವೂ ಇದೇ ಪುಣ್ಯನದಿಯಲ್ಲಿ ನಡೆಯುತ್ತದೆ.
ಕಾರ್ಕಳ, ಹೆಬ್ರಿ ತಾಲೂಕಲ್ಲಿ ಮಂಗಗಳ ಸಾವಿನಲ್ಲಿ ಹೆಚ್ಚಳ
ಗ್ರಾಮಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಅಭಿಯಾನ ಅರಂಭಿಸಲಾಗಿದೆ‌. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಯಲ್ಲಿ ಬೆಡ್‌ಗಳನ್ನು ನಿದಿಪಡಿಸುವಂತೆ ತಾಲೂಕು ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ವೆಸ್ಟ್‌ಮೆಂಟ್ ಬ್ಯಾಂಕಿಂಗ್, ಉದ್ಯೋಗಾವಕಾಶ ಕಾರ್ಯಕ್ರಮ
ವಿದ್ಯಾರ್ಥಿಗಳು ಹೂಡಿಕೆ ಬ್ಯಾಂಕಿನ ಪ್ರಕ್ರಿಯೆ ಮತ್ತು ಉದ್ಯೋಗವಕಾಶಗಳನ್ನು ಅರಿತು ಪಡೆದುಕೊಳ್ಳುವ ಅಗತ್ಯತೆ ಇದೆ ಎಂದು ಪ್ರಾಧ್ಯಾಪಕ ಅಭಯ್‌ಕುಮಾರ್‌ ಹೇಳಿದರು.
ಉಡುಪಿಯಲ್ಲಿ ಸಿ.ಎನ್.ಜಿ. ನೂತನ ಸ್ಥಾವರ ನಿರ್ಮಾಣ: ಅದಾನಿ ಸಂಸ್ಥೆ ಭರವಸೆ
ಸಿಎನ್‌ಜಿ ಕೊರತೆ ನಿವಾರಿಸಲು ಹಿರಿಯಡ್ಕ, ಹೆಬ್ರಿ, ಮುಳ್ಳಿಕಟ್ಟೆಯಲ್ಲಿ ನೂತನ ಸ್ಥಾವರ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಸ್ಥಾವರ ನಿರ್ಮಿಸುವ ಭರವಸೆ ನೀಡಲಾಗಿದೆ.
ಕೋಟ ಆನಂದ್ ಸಿ. ಕುಂದರ್ ಜನ್ಮದಿನ: ಸೇವಾಶ್ರಮಗಳಿಗೆ, ಅಶಕ್ತರಿಗೆ ಧನಸಹಾಯ
ತಮ್ಮ ೭೬ನೇ ಜನ್ಮದಿನದ ಹಿನ್ನೆಲೆಯಲ್ಲಿ ಆನಂದ್‌ ಸಿ. ಕುಂದರ್‌, ಜನತಾ ಗ್ರೂಪ್ ಹಾಗೂ ಗೀತಾನಂದ ಫೌಂಡೇಶನ್ ಮೂಲಕ ಒಂದಿಷ್ಟು ಅನಾಥಾಶ್ರಮ, ವಿಕಲಚೇತನ, ಅಶಕ್ತರಿಗೆ ಸುಮಾರು ೬ ಲಕ್ಷ ರು.ಗೂ ಅಧಿಕ ಮೌಲ್ಯದ ಧನ ಸಹಾಯದ ಚೆಕ್ ವಿತರಿಸಿ ಮಾತನಾಡಿದರು.
ಆಧ್ಯಾತ್ಮಿಕ ಚಿಂತನೆ, ಆಚರಣೆ ಮೂಲಕ ಸಜ್ಜನಿಕೆ ಬೆಳೆಸಿಕೊಳ್ಳಿ: ಪುತ್ತಿಗೆ ಶ್ರೀ
ಪುತ್ತಿಗೆ ವಿದ್ಯಾಪೀಠ ಹಾಗೂ ಪುತ್ತಿಗೆ ಮಠದಲ್ಲಿ ನಡೆದ ಶಿಬಿರದಲ್ಲಿ ಸುಮಾರು 150ಕ್ಕೂ ಮಕ್ಕಳು ಭಾಗವಹಿಸಿ ತಾವು ಕಲಿತ ವಿದ್ಯೆಗಳನ್ನು ಗುರುಗಳಿಗೆ ಒಪ್ಪಿಸಿದ್ದರು. ಶ್ರೀ ಗಳದ್ವಯರು ಎಲ್ಲ ಶಿಬಿರಾರ್ಥಿಗಳಿಗೆ ಹಾಗೂ ಸಂಪನ್ಮೂಲ ಶಿಕ್ಷಕರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿದರು.
ಕೆರಾಡಿ ಶಾಲೆಯಲ್ಲಿ ಮತದಾನ ಮಾಡಿದ ನಟ ರಿಷಭ್‌ ಶೆಟ್ಟಿ
ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕಾಗಿ, ನಾನು ದೇಶಕ್ಕಾಗಿ ಮತ ಹಾಕಿದ್ದೇನೆ. ಮತದಾನ ನಮ್ಮ ಹಕ್ಕಾಗಿರುವುದರಿಂದ ಅದನ್ನು ಜವಾಬ್ದಾರಿಯಿಂದ ಚಲಾಯಿಸಿದ್ದೇನೆ ಎಂದು ರಿಷಭ್‌ ಶೆಟ್ಟಿ ತಿಳಿಸಿದರು.
ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ. ಗಣನಾಥ ಎಕ್ಕಾರು
ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ನಡೆಯಿತು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 435
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved