• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ಜಾಲತಾಣಗಳಲ್ಲಿರುವ ಆಹಾರ ಪದ್ಧತಿ ಬಗ್ಗೆ ಜಾಗೃತಿ ಕಾರ್ಯಾಗಾರ
ಆಹಾರ ಕ್ರಮಗಳನ್ನು ಸರಿಯಾಗಿ ಪರಿಶೀಲಿಸದೆ ಅನುಸರಿಸುವುದರಿಂದ ಉಂಟಾಗುವ ಅಪಾಯಗಳ ಅರಿವು ಮೂಡಿಸಲು ಬ್ರಹ್ಮಾವರದ ಸಮೀಪವಿರುವ ‘ಆಶ್ರಯ - ಹಿರಿಯ ನಾಗರಿಕರ ಮನೆ’ಯ ಸದಸ್ಯರಿಗೆ ಆಹಾರ ಮತ್ತು ತಂತ್ರಜ್ಞಾನದ ಕುರಿತು ಕಾರ್ಯಾಗಾರ ನಡೆಸಲಾಯಿತು.
ರೈತ ಬೆಳೆದ ಬೆಳೆಗೆ ಆತನೇ ದರ ನಿಗದಿಪಡಿಸುವಂತಾಗಬೇಕು: ಕೆ.ಅನಂತಪದ್ಮನಾಭ ಐತಾಳ್
ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ- ಸಾಧಕ ರೈತರನ್ನು ಗುರುತಿಸುವ ಸರಣಿಯ ೩೮ನೇ ಕಾರ್ಯಕ್ರಮ ನಡೆಯಿತು.
ಪಾಜಕ ಶ್ರೀ ವಿಶ್ವೇಶತೀರ್ಥ ಕಾಲೇಜಲ್ಲಿ ಗೆಲಾಕ್ಟಿಕ್ ಗಾಲಾ- 2024
ಪಾಜಕ ಶ್ರೀ ವಿಶ್ವೇಶತೀರ್ಥ ಮಹಾವಿದ್ಯಾಲಯ ಪದವಿ ಕಾಲೇಜಿನಲ್ಲಿ ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಗೆಲಾಕ್ಟಿಕ್ ಗಾಲಾ-೨೦೨೪ ಎಂಬ ವಿನೂತನ ಕಾರ್ಯಕ್ರಮ ನಡೆಯಿತು.
ಸದಸ್ಯತಾ ಅಭಿಯಾನದಲ್ಲಿ ಉಡುಪಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆಯಬೇಕು: ಯಶ್ಪಾಲ್ ಸುವರ್ಣ ಕರೆ
ಬಿಜೆಪಿ ಉಡುಪಿ ನಗರ ಮಂಡಲ ವತಿಯಿಂದ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನದ ಮಾಹಿತಿ ಕಾರ್ಯಾಗಾರ ನಡೆಯಿತು.
ಬಂಟಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಉದ್ಯಮ ಶೀಲತೆ ಜಾಗೃತಿ’ ಕಾರ್ಯಾಗಾರ
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಬಗ್ಗೆ ಅರಿವು ಮೂಡಿಸಲು ‘ಉದ್ಯಮ ಶೀಲತೆ ಜಾಗೃತಿ ಕಾರ್ಯಕ್ರಮ’ ನಡೆಯಿತು.
15ರಂದು ಪ್ರಜಾಪ್ರಭುತ್ವ ದಿನಾಚರಣೆ: 1 ಲಕ್ಷ ಜನರಿಂದ ಬೃಹತ್ ಮಾನವ ಸರಪಳಿ
ಶನಿವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾದ್ಯಂತ ಮಾನವ ಸರಪಳಿ ಆಯೋಜಿಸುವ ಕುರಿತ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ
ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆಕ್ಟೇರ್‌ ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್‌ ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲ ವರ್ಗದ ರೈತರಿಗೆ 2 ಹೆಕ್ಟೇರ್‌ ವರೆಗೆ ಶೇ.90 ಹಾಗೂ 2 ಹೆ. ಮೇಲ್ಪಟ್ಟು 5 ಹೆಕ್ಟೇರ್‌ ವರೆಗೆ ಶೇ. 45 ಸಹಾಯಧನ ನೀಡಲಾಗುವುದು.
ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಕಡ್ಡಾಯ
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಉದ್ಯಮಿಗಳು ಆಹಾರದ ಸುರಕ್ಷತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಆಹಾರ ಸುರಕ್ಷತಾ ಕಾಯ್ದೆಯ ಮಾನದಂಡಗಳಿಗೆ ಮೀರಿ ಆಹಾರದಲ್ಲಿ ಕೃತಕ ಬಣ್ಣವನ್ನು ಬಳಸುವುದನ್ನು ನಿಷೇಧಿಸಲಾಗಿರುವುದರಿಂದ ಅದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.
ತಾಯಿಯ ಆಸೆ ತೀರಿಸಲು ಕೃಷ್ಣ ಮಠಕ್ಕೆ ಬಂದ ಜ್ಯೂ.ಎನ್‌ಟಿಆರ್!
ತೆಲುಗು ನಟ ಜ್ಯೂನಿಯರ್ ಎನ್‌ಟಿಆರ್, ತಾಯಿ ಜೊತೆ ಶನಿವಾರ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರೊಂದಿಗೆ ಉಡುಪಿಯವರೇ ಆದ ಕನ್ನಡದ ಖ್ಯಾತ ನಟ ರಿಷಬ್ ಶೆಟ್ಟಿ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಇದ್ದರು.
ಉದ್ಯಾವರ ಮಂಜುನಾಥ್ 12ನೇ ಸಂಸ್ಮರಣಾ ಕಾರ್ಯಕ್ರಮ
ಸಾಮಾಜಿಕ ಕಾರ್ಯಕರ್ತರಾಗಿದ್ದ ದಿ.ಮಂಜುನಾಥ್ ಉದ್ಯಾವರ್ ಅವರ 12ನೇ ವರ್ಷದ ಸಂಸ್ಮರಣಾ ಕಾರ್ಯಕ್ರಮ ಶ್ರೀ ವಿಠೋಬಾ ರುಖುಮಾಯಿ ನಾರಾಯಣಗುರು ಮಂದಿರದಲ್ಲಿ ನಡೆಯಿತು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 525
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved