ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಲ್ಪೆ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ
ಸ್ಥಳೀಯರು ಮತ್ತು ಆಪತ್ಭಾಂಧವ ಈಶ್ವರ್ ಮಲ್ಪೆ ತಂಡದವರು ಪ್ರಯತ್ನಪಟ್ಟು ಸಂಭವಿಸಬಹುದಾದ ದೊಡ್ಡ ಪ್ರಮಾಣದ ದುರಂತವನ್ನು ತಪ್ಪಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಉಡುಪಿಯ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು, ಅದಾಗಲೇ ಬೆಂಕಿಯನ್ನು ನಂದಿಸಲಾಗಿತ್ತು.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ
ಬಹುತೇಕ ಮತಗಟ್ಟೆಯಲ್ಲಿ ಮತದಾನ ಪ್ರಾರಂಭದಿಂದ 9 ಗಂಟೆ ವರೆಗೆ ಜನಜಂಗುಳಿ ಇತ್ತು. ಹೆಚ್ಚಿನ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾಯುತ್ತಿದ್ದವರ ಉದ್ದನೆಯ ಸರತಿ ಸಾಲುಗಳು ಇದ್ದವು. 10 ಗಂಟೆಯ ಬಳಿಕ ಮತದಾನ ಪ್ರಮಾಣ ಕುಸಿಯುತ್ತಿದ್ದರೂ, ಮಧ್ಯಾಹ್ನದ ವರೆಗೂ ಒಂದೇ ರೀತಿಯಲ್ಲಿ ಸಾಗಿತ್ತು.
ಸರಸ್ವತಿ ಪ್ರಭಾ ಪುರಸ್ಕಾರಕ್ಕೆ ಹಾಲಾಡಿ ಲಕ್ಷ್ಮೀದೇವಿ ಕಾಮತ್ ಆಯ್ಕೆ
ಕೊಂಕಣಿಯಲ್ಲಿ ಉಪನ್ಯಾಸ, ಭಜನೆ, ಕುಂದಾಪುರ ಪರಿಸರದಲ್ಲಿ ಹಲವಾರು ಕೊಂಕಣಿ ಹಾಗೂ ಇತರ ಸಂಘಟನೆಗಳನ್ನು ಕಟ್ಟಿ ಬೆಳೆಸಿದ ಲಕ್ಷ್ಮೀದೇವಿ ಕಾಮತ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪೂರ್ಣಪ್ರಜ್ಞ ಕಾಲೇಜಿನಲ್ಲಿ ‘ವಿಕಸಿತ ಭಾರತಕ್ಕಾಗಿ ಶಿಕ್ಷಕರ ಪಾತ್ರ’ ಸಂವಾದ
ವಿದ್ಯಾಭಾರತಿಯ ಉಚ್ಛ ಶಿಕ್ಷಾ ಸಂಸ್ಥಾನ್ ಮತ್ತು ಪೂರ್ಣಪ್ರಜ್ಞಾ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಎ.ವಿ ಹಾಲ್ನಲ್ಲಿ ಸೋಮವಾರ ‘ವಿಕಸಿತ ಭಾರತಕ್ಕಾಗಿ ಶಿಕ್ಷಕರ ಪಾತ್ರ’ದ ಕುರಿತು ಅಧ್ಯಾಪಕರ ಜೊತೆ ಸಂವಾದ ಕಾರ್ಯಕ್ರಮ ನಡೆಯಿತು.
ಕರಾವಳಿಯ 35 ಕರಾಟೆಪಟುಗಳಿಗೆ ಕಪ್ಪುಪಟ್ಟಿ
ಉಡುಪಿ ದೊಡ್ಡಣ್ಣಗುಡ್ಡೆ ಜನತಾ ವ್ಯಾಯಾಮ ಶಾಲೆಯಲ್ಲಿ 2024ನೇ ಸಾಲಿನ ಕರಾಟೆ ಕಪ್ಪು ಪಟ್ಟಿ ವಿಭಾಗದ ಪರೀಕ್ಷೆಯು ನಡೆಯಿತು. ಸುಮಾರು 35 ಕರಾಟೆ ವಿದ್ಯಾರ್ಥಿಗಳು ಕಪ್ಪು ಪಟ್ಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು.
108 ಸೇವೆ ಸಿಬ್ಬಂದಿಯ 3 ತಿಂಗಳ ಬಾಕಿ ವೇತನ ಪಾವತಿಗೆ ಯಶ್ಪಾಲ್ ಸುವರ್ಣ ಆಗ್ರಹ
ಸದಾ ಗ್ಯಾರಂಟಿಗಳ ನೆಪದಲ್ಲಿ ರಾಜ್ಯ ಸರ್ಕಾರ ದೈನಂದಿನ ಅಗತ್ಯ ಸೇವೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ಇಂದು 108 ಸೇವಾ ಸಿಬ್ಬಂದಿಯ ಮುಷ್ಕರದಿಂದ ರಾಜ್ಯದ ರೋಗಿಗಳು ತುರ್ತು ಸೇವೆಯಿಂದ ವಂಚಿತರಾಗುವ ಸನ್ನಿವೇಶ ನಿರ್ಮಾಣವಾಗಿದೆ ಎಂದು ಶಅಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಯುಪಿಎಂಸಿ ಪ್ರೀಮಿಯರ್ ಲೀಗ್-24 ಕ್ರಿಕೆಟ್ ಪಂದ್ಯಾಟ
ಕಾಲೇಜಿನ ಪ್ರಾಚಾರ್ಯ ಆಶಾ ಕುಮಾರಿ ಪಂದ್ಯಾಟವನ್ನು ಕ್ರಿಕೆಟ್ ಜರ್ಸಿ ಮತ್ತು ಟ್ರೋಫಿ ಅನಾವರಣ ಮಾಡುವ ಮೂಲಕ ಉದ್ಘಾಟಿಸಿದರು. ಐಪಿಎಲ್ ಮಾದರಿಯಲ್ಲಿ ವಿದ್ಯಾರ್ಥಿ ಆಟಗಾರರ ಹರಾಜು ನಡೆಸಿ ಐದು ತಂಡಗಳನ್ನು ರಚಿಸಲಾಗಿದೆ.
ನಾವುಂದ ಮೀನುಗಾರ ಮುಖಂಡರ ಸಭೆ: ಶಾಸಕ ಯಶ್ಪಾಲ್ ಸುವರ್ಣ ಭಾಗಿ
ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕೊಡ್ಗಿ ನಾವುಂದ ಭಾಗದ ಮೀನುಗಾರ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.
ಬೈಂದೂರು: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ
ತಿಮ್ಮ ದೇವಾಡಿಗ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಬೈಂದೂರು ಮಂಡಲ ಕಚೇರಿಯಲ್ಲಿ ಪಕ್ಷದ ಧ್ವಜವನ್ನು ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.
ಸಣ್ಣ ಮಳೆಗೂ ಕೃತಕ ಪ್ರವಾಹ: ಉಡುಪಿ ಹೈರಾಣು
ವ್ಯವಸ್ಥಿತಿ ಯೋಜನೆ ಇಲ್ಲದೆ ನಿರ್ಮಾಣವಾಗಿರುವ ನಗರ, ನಿಯಮಬಾಹಿರವಾಗಿ ರಾಜರೋಷವಾಗಿ ತಲೆ ಎತ್ತಿರುವ ಕಟ್ಟಡಗಳು, ಅವೈಜ್ಞಾನಿಕ ರಸ್ತೆಗಳ ರಚನೆ ಈ ಕೃತಕ ನೆರೆಗೆ ಕಾರಣವಾಗುತ್ತಿದೆ.
< previous
1
...
325
326
327
328
329
330
331
332
333
...
435
next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್