• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಾಯಾಮ, ಗುಣಮಟ್ಟದ ಆಹಾರದಿಂದ ರೋಗ ನಿಯಂತ್ರಂಣ: ಡಾ. ಸುದರ್ಶನ ಬಲ್ಲಾಳ್‌
ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಸಹಯೋಗದೊಂದಿಗೆ ರೋಟರಿ ಆಸ್ಪತ್ರೆ ಸಭಾಂಗಣದಲ್ಲಿ ಮಾಧ್ಯಮ ಸಂವಾದ ನಡೆಯಿತು.
‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಶ್ರದ್ಧಾ ಭಟ್ ನೃತ್ಯ ಪ್ರದರ್ಶನ
‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ಶ್ರದ್ಧಾ ಕೆ. ಭಟ್‌ ಸಾಂಪ್ರದಾಯಿಕ ಪುಷ್ಪಾ ಅಂಜಲಿ ನೃತ್ಯದೊಂದಿಗೆ ಹೆಜ್ಜೆ ಹಾಕಿದ ಶ್ರದ್ಧಾ ಅವರು ತಿಲ್ಲಾನದೊಂದಿಗೆ ಕೊನೆಗೊಳಿಸಿದರು. ನಡುವೆ ಪ್ರದರ್ಶಿಸಿದ ‘ಆಡಿಸಿದಳೇ ಯಶೋಧ ಜಗದೋದ್ಧಾರನ’ ಮತ್ತು ‘ದುರ್ಗೆ’ ನೃತ್ಯವು ಪ್ರೇಕ್ಷಕರನ್ನು ಕಣ್ಮನ ಮುದಗೊಳಿಸಿತು.
ಬಿಜೆಪಿ ನೀತಿಯ ವಿರುದ್ಧ ಕಾರ್ಮಿಕ ಹೋರಾಟ ತೀವ್ರವಾಗಬೇಕು: ಸುರೇಶ್ ಕಲ್ಲಾಗರ
ಮೇ ದಿನಾಚರಣೆಯಂಗವಾಗಿ ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಅಜ್ಜರಕಾಡು ಹುತಾತ್ಮ ಚೌಕದ ವರೆಗೆ ಮೆರವಣಿಗೆ ಹಾಗೂ ಬಹಿರಂಗ ಸಭೆ ನಡೆಯಿತು. ಸಭೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಡಾ‌.ಉಮೇಶ್ ಪ್ರಭುಗೆ ‘ಬಾಲ‌ ವಾತ್ಸಲ್ಯ ಸಿಂಧು’ ಪ್ರಶಸ್ತಿ
ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ‌ ಟ್ರಸ್ಟ್ ವತಿಯಿಂದ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆಯ ಮುಖ್ಯಸ್ಥ ಡಾ. ಉಮೇಶ್ ಪ್ರಭು ಅವರಿಗೆ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿಗಳು ಸಮಾಜ ಸೇವಾ, ಮಾನವೀಯ ಮೌಲ್ಯ ರೂಢಿಸಿಕೊಳ್ಳಿ: ಬಸ್ರೂರು ರಾಜೀವ ಶೆಟ್ಟಿ
ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಕೃಷಿಕ ಸಂಘದಿಂದ ಮಲ್ಲಿಗೆ- ಹಣ್ಣು ಕೃಷಿ ಮಾಹಿತಿ ಕಾರ್ಯಾಗಾರ
ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಗತಿಪರ ಕೃಷಿಕರಾದ ರಾಮಕೃಷ್ಣ ಶರ್ಮ ಬಂಟಕಲ್ಲು ಅವರು ಮಲ್ಲಿಗೆ ಕೃಷಿ ಬಗ್ಗೆ, ಕೃಷಿ ಪಂಡಿತ ಕುದಿ ಶ್ರೀನಿವಾಸ ಭಟ್ ಅವರು ಹಣ್ಣಿನ ಬೆಳೆಗಳ ಬಗ್ಗೆ ಹಾಗೂ ಕುಮಾರಸ್ವಾಮಿ ಉಡುಪ ಅವರು ತಾರಸಿ ಕೃಷಿ ಬಗ್ಗೆ ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಲಾಭದಾಯಕ ಹೇಗೆ ಎಂಬ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಡಾ.ರಾಮದಾಸ್ ಎಂ. ಪೈ ವಿಭಾಗ ಉದ್ಘಾಟನೆ
ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಿಸಲಾದ ಡಾ. ರಾಮದಾಸ್ ಎಂ. ಪೈ ಬ್ಲಾಕ್ ಮೂಲಕ ಅತ್ಯಾಧುನಿಕ ಸೌಲಭ್ಯ, ಸೇವೆ, ತ್ವರಿತ ಆರೈಕೆ ಒದಗಿಸುವ ಗುರಿಯನ್ನು ಹೊಂದಿದೆ. ರೋಗಿಗಳಿಗೆ ದೀರ್ಘಾವಧಿಯ ಕಾಯುವಿಕೆಯನ್ನು ತಪ್ಪಿಸಲು ಆನ್‌ಲೈನ್ ಅಪಾಯಿಂಟ್‌ಮೆಂಟ್‌ಗಳು ಮತ್ತು ಸಮಾಲೋಚನಾ ಸಮಯವನ್ನು ಕಾಯ್ದಿರಿಸುವ ಮೂಲಕ ಅವರ ಆಯ್ಕೆಯ ಪರಿಣಿತ ಸಲಹೆಗಾರರನ್ನು ತಮ್ಮ ಅನುಕೂಲ ಸಮಯದಲ್ಲಿ ಭೇಟಿ ಮಾಡುವ ಹೊರರೋಗಿ ಸಮಾಲೋಚನೆಯ ಪ್ರೀಮಿಯಂ ಸೌಲಭ್ಯ ಒಳಗೊಂಡಿದೆ.
ಉಡುಪಿ: ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಶುಭವಿದಾಯ
. ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ಉಡುಪಿ ವಕೀಲರ ಸಂಘದಿಂದ ಸನ್ಮಾನಿಸಿದರು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗು ಜಿಲ್ಲಾ ಎಸ್ಪಿ ಡಾ.ಅರುಣ್ ಶುಭ ಹಾರೈಸಿದರು.
ಬಿಜೆಪಿ ಸರ್ಕಾರದಿಂದ ಅಡಕೆ ಆಮದು: ನಿಕೇತ್ ರಾಜ್ ಮೌರ್ಯ ಆರೋಪ
ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಹಾಗೂ ಚಿಂತಕ ನಿಕೇತ್ ರಾಜ್ ಮೌರ್ಯ ಮಾತನಾಡಿ, ಬಿಜೆಪಿ ನೃತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಡಾ.ಮಾಧವ ಪೈ ಮಾನವೀಯತೆಯ ಗುಣ ಆದರ್ಶ ಪ್ರಾಯ: ಪ್ರೊ.ಸುರೇಂದ್ರನಾಥ ಶೆಟ್ಟಿ
ಮಹಾತ್ಮಾ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ಸಂಸ್ಥಾಪಕ ಡಾ.ಮಾಧವ ಪೈ ಅವರ 126ನೇ ಜನ್ಮ ದಿನಾಚರಣೆ ಸಂದರ್ಭ ಸಂಸ್ಮರಣ ಕಾರ್ಯಕ್ರಮ ನಡೆಯಿತು. ಎಂ.ಜಿ.ಎಂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಸಂಸ್ಮರಣೆ ಮಾಡಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved