• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ: ಕೋಟ ಶ್ರೀನಿವಾಸ ಪೂಜಾರಿ ಮನವಿ
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತಿರುಗಾಲು, ಬಿಜೂರು, ಶಿರೂರು, ಎಳಜಿ ಮುಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿ ಮತದಾರರಿಗೆ ಮನವಿ ಮಾಡಿದರು.
ಕುಡಿಯುವ ನೀರಿನ ಸಮಸ್ಯೆಗೆ 24 ಗಂಟೆಯಲ್ಲಿ ಸ್ಪಂದನೆ: ಡಿಸಿ ಸೂಚನೆ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆವಹಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬತ್ತಿದ ಬಜೆ ಅಣೆಕಟ್ಟೆ: ಉಡುಪಿಗೆ ಜಲಕ್ಷಾಮ ಭೀತಿ
ಈ ತಿಂಗಳ ಆರಂಭದಲ್ಲಿ ಬಜೆ ಅಣೆಕಟ್ಟೆಯಲ್ಲಿ 6 ಮೀಟರ್ ನೀರಿತ್ತು. ಎರಡು ವಾರಗಳ ಹಿಂದೆ ಇದು 5 ಮೀಟರ್‌ಗೆ ಇಳಿದಿದ್ದು, ಕಳೆದ ಸೋಮವಾರ ನೀರಿನ ಮಟ್ಟ 4 ಮೀಟರ್ ಆಗಿತ್ತು. ಈ ಸೋಮವಾರ ನೀರಿನ ಮಟ್ಟ ಕೇವಲ 3.50 ಮೀಟರ್ ಗೆ ಇಳಿದಿದೆ. ಮುಂದಿನ 2 ವಾರಗಳಿಗಷ್ಟೇ ಈ ನೀರು ಸಾಕಾಗಬಹುದು ಎಂದು ನಗರಸಭೆ ಅಧಿಕಾರಿಗಳು ಅಂದಾಜಿಸಿದ್ದಾರೆ.
ಅಶಕ್ತರಿಗೆ ಆಸರೆಯಾಗುವುದು ಮನುಷ್ಯ ಧರ್ಮ: ನಾಗೇಶ್ ಕುಮಾರ್
ಉದ್ಯಾವರ ಫ್ರೆಂಡ್ಸ್ ಸರ್ಕಲ್ ಸುವರ್ಣ ಸಂಭ್ರಮ ವರ್ಷದ ಏಪ್ರಿಲ್ ತಿಂಗಳ ಕಾರ್ಯಕ್ರಮ ಆರ್ಥಿಕವಾಗಿ ಹಿಂದುಳಿದ ಅಂಕುದುರು ನಿವಾಸಿ ಜಾನಕಿ ಅವರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.
ವೇದಿಕೆ ನಿರ್ವಹಣೆ ಒಂದು ಕಲೆ: ತೇಜಸ್ವಿ ಶಂಕರ್
ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಖಾತರಿ ಘಟಕದ ಮಾರ್ಗದರ್ಶನದಲ್ಲಿ ಪೂರ್ಣಪ್ರಜ್ಞ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ವಿದ್ಯಾರ್ಥಿ ತರಬೇತಿ ಘಟಕಗಳ ಜಂಟಿ ಆಶ್ರಯದಲ್ಲಿ ‘ಸ್ಟೇಜ್ ಕ್ರಾಫ್ಟ್ -ವೇದಿಕೆ ನಿರ್ವಹಣೆ’ ಎನ್ನುವ ಕಾರ್ಯಾಗಾರ ನಡೆಯಿತು. ಜಾದೂಗಾರ ಉಡುಪಿಯ ತೇಜಸ್ವಿ ಶಂಕರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ತೆಲಂಗಾಣದ ಭುವನಗಿರಿ ಚುನಾವಣಾ ಉಸ್ತುವಾರಿ ಉದಯಕುಮಾರ ಶೆಟ್ಟಿ
ಸೋಮವಾರ ತೆಲಂಗಾಣ ರಾಜ್ಯದ ಭುವನಗಿರಿ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದ ಉದಯಕುಮಾರ್ ಶೆಟ್ಟಿ ಅವರನ್ನು ಭುವನಗಿರಿ ಜಿಲ್ಲಾ ಅಧ್ಯಕ್ಷ ಪಾಶಂ ಭಾಸ್ಕರ್ ಅವರು ಶಾಲು ಹೊದಿಸಿ ಗೌರವಿಸಿದರು.
ಪ್ರಜ್ವಲ್ ವೀಡಿಯೋ ಬಗ್ಗೆ ಬಿಜೆಪಿ ನಾಯಕರು ಮೌನ ಏಕೆ?: ವೆರೋನಿಕಾ ಕರ್ನೇಲಿಯೋ
ಸದಾ ಇತರರಿಗೆ ಪಾಠ ಹೇಳುವ ಎಚ್.ಡಿ. ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯರ ಕುರಿತು ಕೇವಲವಾಗಿ ಮಾತನಾಡಿದ್ದು, ಇಂದು ಅವರದ್ದೇ ಕುಟುಂಬದ ಸದಸ್ಯ ದಾರಿ ತಪ್ಪಿರುವುದು ಅವರಿಗೆ ಕಾಣಿಸುತ್ತಿಲ್ಲವೇ? ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.
ತಾಪಮಾನ ತೀವ್ರ ಏರಿಕೆಗೆ ಜನ ಕಂಗಾಲು
ಕಾರ್ಕಳ ಹಾಗೂ ಹೆಬ್ರಿ ತಾಲೂಕಿನಲ್ಲಿ ಕಳೆದ ಒಂದು ವಾರಗಳಿಂದ 36 ಡಿಗ್ರಿಯಿಂದ 39 ಡಿಗ್ರಿ ವರೆಗೆ ತಾಪಮಾನ ನಿತ್ಯ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಎಲ್ಲರನ್ನು ಬಿಸಿಲ ಬೇಗೆ ತಟ್ಟುತ್ತಿದ್ದ, ಆರೋಗ್ಯದ ಕುರಿತು ಎಚ್ಚರದಿಂದ ಇರುವುದು ಒಳಿತು.
ವೈಭವಿ ಆಚಾರ್ಯ ಸಾಧನೆ ಬೇರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಯಶ್ಪಾಲ್‌
ಉಡುಪಿ ಸುಬ್ರಮಣ್ಯ ನಗರದ ವೈಭವಿ ಆಚಾರ್ಯ ಅವರಿಗೆ ಅವರ ನಿವಾಸದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ನಗರ ಬಿಜೆಪಿ ವತಿಯಿಂದ ಸನ್ಮಾನಿಸಿ, 10,000 ರು. ಪ್ರತಿಭಾ ಪುರಸ್ಕಾರ ನೀಡಿ ಅಭಿನಂದನೆ ಸಲ್ಲಿಸಿದರು.
ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಹೊಸತನ ಸೃಷ್ಟಿ: ಮಂಜುನಾಥ್ ಉಪಾಧ್ಯ
ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯಿತಿ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಉಸಿರು ಕೋಟ, ಅರಿವು - ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟತಟ್ಟು ಆಶ್ರಯದಲ್ಲಿ ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಮತ್ಸ್ಯೋದ್ಯಮಿ ದಿ. ಕೆ.ಸಿ. ಕುಂದರ್ ಸ್ಮರಣಾರ್ಥವಾಗಿ ೨೪ನೇ ವರ್ಷದ ಬೇಸಿಗೆ ಶಿಬಿರ ವಿಕಸನ ನಡೆಯಿತು.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved