• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಕೃಷ್ಣಮಠಕ್ಕೆ ತೇಜಸ್ವಿ ಸೂರ್ಯ ಭೇಟಿ
ಪುತ್ತಿಗೆ ಮಠದ ಗೀತಾಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠದ ಹಿರಿಯ ಶ್ರೀ ಸುಗುಣೇಂದ್ರ ತೀರ್ಥ ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ಯುವತಿ ಸಾವು
ಪ್ರಯಾಣಿಕರೆಲ್ಲರೂ ಖಾಸಗಿ ಕಂಪನಿಯ ಉದ್ಯೋಗಿಗಳಾಗಿದ್ದು, ಮುರ್ಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು.
ಮೋದಿಯ ಸರ್ವಾಧಿಕಾರ ದಲಿತರಿಗೆ ಸಂಚಕಾರ: ಜಯನ್ ಮಲ್ಪೆ
ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಜೈಭೀಮ್ ಬಳಗದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರ ೧೩೩ನೇ ಜನ್ಮ ದಿನಾಚರಣೆ ನಡೆಯಿತು. ದಲಿತ ಚಿಂತಕ ಜಯನ್ ಮಲ್ಪೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಸಿ ಕಲೆ ಒಂದೇ ಮನೆಯ ಹಲವು ಕೋಣೆಗಳಂತೆ: ಕೃಷ್ಣಮೂರ್ತಿ ರಾವ್
ಈ ಸರಣಿ ಕಲಾ ಕಾರ್ಯಾಗಾರದ ಭಾಗವಾಗಿ ಮದುವೆ ಸಂದರ್ಭಗಳಲ್ಲಿ ಮಾಡಲಾಗುವ ಕೋಹ್ಬಾರ್ ಚಿತ್ರಕಲೆ, ಟಿಕುಲಿ ಹಾಗೂ ಮಂಜೂಷಾ ಚಿತ್ರಕಲೆ ಮತ್ತು ಜಾಲಿ ಫ್ರೇಂ ವಿನ್ಯಾಸಗಳ ಕಲೆಯನ್ನು ಈ ಬಾರಿ ಪರಿಚಯಿಸುತ್ತಿದ್ದು, ಬಿಹಾರದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದರಾದ ಶ್ರವಣ್ ಕುಮಾರ್ ಪಾಸ್ವಾನ್ ಹಾಗೂ ಪವನ್ ಕುಮಾರ್‌ ಅವರು ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಯು.ಪಿ.ಎಂ.ಸಿ.: ಬೃಹತ್ ರಕ್ತದಾನ ಶಿಬಿರ
ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವೈದ್ಯಾಧಿಕಾರಿಗಳಾದ ಡಾ.ದೀಪಿಕಾ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ರಕ್ತದಾನದ ಬಗ್ಗೆ ಅರಿವು ಮೂಡಿಸಿದರು.
ಲೋಕ ಚುನಾವಣೆ: ಜಿಲ್ಲೆಯಲ್ಲೇ ಕಾರ್ಕಳ, ಹೆಬ್ರಿ ತಾಲೂಕಲ್ಲಿ ಅತೀ ಹೆಚ್ಚು ಮತದಾನ
ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಗಿಂತಲೂ ಈ ಬಾರಿ ಹೆಚ್ಚು ಮತದಾನವಾಗಿದೆ. ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಪೈಕಿ (ಬೈಂದೂರು ತಾಲೂಕು ಹೊರತು ಪಡಿಸಿ) ಕಾರ್ಕಳ ತಾಲೂಕಿನಲ್ಲಿ ಹೆಚ್ಚು ಮತದಾನವಾಗಿದೆ. ಸ್ವೀಪ್ ಸಮಿತಿಗಳು ಸೇರಿದಂತೆ ಅಧಿಕಾರಿಗಳು ಮತದಾರರನ್ನು ಮತದಾನ ಕೇಂದ್ರಗಳ ಕಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಾಗಪೂಜೆಯಲ್ಲಿ ಭಾಗವಹಿಸಿ ರಿಲ್ಯಾಕ್ಸ್ ಆದ ಹೆಗ್ಡೆಶಿವಮೊಗ್ಗ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿದ ಕೋಟ
ಲೋಕಸಭಾ ಚುನಾವಣೆ ಮೊದಲ ಹಂತದ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ರಿಲಾಕ್ಸ್‌ ಮೂಡ್‌ನಲ್ಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜೆಪಿ ಹೆಗ್ಡೆ ನಾಗ ಪೂಜೆಯಲ್ಲಿ ಭಾಗವಹಿಸಿದರೆ, ಬಿಜೆಪಿ ಅಭ್ಯರ್ಥಿ ಕೋಟ ಶಿವಮೊಗ್ಗ ಪ್ರಚಾರಕ್ಕೆ ತೆರಳಿದ್ದಾರೆ.
ಬಾಳಿಗ ಆಸ್ಪತ್ರೆಯಲ್ಲಿ ವಿಶ್ವ ಸ್ವಲೀನತೆ ಜಾಗೃತಿ ಕಾರ್ಯಕ್ರಮ
ರೇಡಿಯೋ ಮಣಿಪಾಲ್ ಜಂಟಿಯಾಗಿ ಆಯೋಜಿಸಿದ ಮನದ ಮಾತು -ವಿವಿಧ ಮಾನಸಿಕ ಆರೋಗ್ಯ ವಿಷಯಗಳ ಮಾಹಿತಿ ಸರಣಿ ಎಂಬ ವಿನೂತನ ಕಾರ್ಯಕ್ರಮದ ಉದ್ಘಾಟನೆಯು ಆಸ್ಪತ್ರೆಯಲ್ಲಿ ನಡೆಯಿತು.
ಪಿಯುಸಿ ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
ಸಂಸ್ಕೃತ ಮತ್ತು ಇ.ಬಿ.ಎ.ಸಿ.ಯಲ್ಲಿ ತಲಾ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್, ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಜಾತಿಗಿಂತ ನೀತಿಯ ಕಾರಣಕ್ಕೆ ಗೆಲ್ಲುತ್ತೇನೆ: ಕೋಟ
ಚುನಾವಣೆ ಸಂದರ್ಭದಲ್ಲಿ ಬಂಟ, ಬಿಲ್ಲವ ವಿಚಾರ ಚರ್ಚೆ ಆಗಿರಬಹುದು, ಆದರೆ ಅದೆಲ್ಲ ಮತವಾಗಿ ಪರಿವರ್ತನೆಯಾಗಿಲ್ಲ. ಈ ಚುನಾವಣೆಯಲ್ಲಿ ರಾಷ್ಟ್ರ ಮೊದಲು ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಚುನಾವಣೆಯಲ್ಲಿ ಜಾತಿ ಮುಖ್ಯವಾಗುತ್ತೆ ಅಂತ ನಾನು ನಂಬುವುದಿಲ್ಲ ಎಂದು ಕೋಟ ತಿಳಿಸಿದರು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved