• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಮಹಿಳಾ ಮತದಾರರು ಹೆಚ್ಚಿದ್ದರೂ ಪುರುಷ ಮತದಾರರಿಂದಲೇ ಹೆಚ್ಚು ಮತದಾನ
ಈ ಕ್ಷೇತ್ರದಲ್ಲಿ ಒಟ್ಟು 1585162 ಮಂದಿ ಅರ್ಹ ಮತದಾರರಿದ್ದು, ಅವರಲ್ಲಿ 768215 ಪುರುಷ ಮತ್ತು 816910 ಮಹಿಳಾ ಮತದಾರರಾಗಿದ್ದಾರೆ. ಅವರಲ್ಲಿ 594565 ಮಂದಿ ಪುರುಷ (ಶೇ.77.39) ಮತ್ತು 628316 (ಶೇ.76.91) ಮಂದಿ ಮಹಿಳಾ ಮತದಾರರು ಸೇರಿ ಒಟ್ಟು 1222888 (ಶೇ.77.15) ಮಂದಿ ಮತದಾನ ಮಾಡಿದ್ದಾರೆ.
ದ್ವಿತೀಯ ಪಿ.ಯು.ಸಿ. ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಎರಡು ಬಾರಿ ಮತ ಹಾಕಿದ ಅದಮಾರು ಶ್ರೀಗಳು
ಶ್ರೀಗಳು ನಗರದ ನಾರ್ತ್ ಶಾಲೆಯ ಮತಗಟ್ಟೆಗೆ ಮುಂಜಾನೆ ಮೊದಲಿಗರಾಗಿ ಮತದಾನಕ್ಕೆ ಆಗಮಿಸಿ ಮತಯಂತ್ರದ ಗುಂಡಿ ಒತ್ತಿದ್ದರು. ಆದರೆ ಬೀಪ್ ಸೌಂಡ್ ಕೇಳಿರಲಿಲ್ಲ.
ಕಾರ್ಕಳ, ಹೆಬ್ರಿಯಲ್ಲಿ ಬಿರುಸಿನ ಮತದಾನ
ಕೂಲಿ ಕೆಲಸಕ್ಕೆ ಹೋಗುವವರು ಬೆಳಗ್ಗೆ 7 ಗಂಟೆಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ನಕ್ಸಲ್ ಪೀಡಿತ ಪ್ರದೇಶಗಳಾದ ಹೆಬ್ರಿ‌ ತಾಲೂಕಿನ ಕಬ್ಬಿನಾಲೆ, ನಾಡ್ಪಾಲು, ಮುದ್ರಾಡಿ, ಅಂಡಾರು, ಕಾರ್ಕಳ ತಾಲೂಕಿನ ಮಾಳ, ಕೆರುವಾಶೆ, ಈದುಗಳಲ್ಲಿ ಮತದಾರರು ಹುರುಪಿನಿಂದ ಮತಚಲಾಯಿಸಿದರು‌.
ಉಡುಪಿ: ಮತದಾನದ ಮೂಲಕ ಸ್ಫೂರ್ತಿಯಾದ ಮಠಾಧೀಶರು
ಪೇಜಾವರ ಮಠದ ಶ್ರೀ ವಿಶ‍್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ನಗರದ ನಾರ್ತ್‌ ಶಾಲೆಯಲ್ಲಿ, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಮತ್ತು ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಪಣಿಯಾಡಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಮತಗಳನ್ನು ಚಲಾಯಿಸಿದರು.
ನಾನು ಮತ ಹಾಕಿದವರು ಗೆದ್ದೇ ಗೆಲ್ಲುತ್ತಾರೆ: ರಕ್ಷಿತ್ ಶೆಟ್ಟಿ
ಮತದಾನ ಮುಗಿಸಿ ಹೊರಬಂದ ರಕ್ಷಿತ್ ಶೆಟ್ಟಿ ಅವರ ಅಭಿಮಾನಿಗಳು ಸುತ್ತುವರಿದು ಸೆಲ್ಫಿ ಕ್ಲಿಕ್ಕಿಸಿಕೊಂಡರು. ರಕ್ಷಿತ್ ಎಲ್ಲ ಅಭಿಮಾನಿಗಳನ್ನು ಮಾತನಾಡಿಸಿ, ಎಲ್ಲರೊಂದಿಗೆ ಪೋಟೊಕ್ಕೆ ಫೋಸ್ ಕೊಟ್ಟರು.
ಬಿಎನ್‌ಎಸ್, ಬಿಎನ್‌ಎನ್‌ಎಸ್‌ನಲ್ಲಿ ಋಣಾತ್ಮಕ ಅಂಶಗಳಿಲ್ಲ: ನ್ಯಾ.ಪ್ರಭಾಕರ ಶಾಸ್ತ್ರಿ
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ವಕೀಲರ ಸಂಘ ವತಿಯಿಂದ ಭಾರತೀಯ ದಂಡ ಸಂಹಿತೆ, ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಇವುಗಳ ಬದಲಾಗಿ ಜಾರಿಗೆ ಬರಲಿರುವ ನೂತನ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್.ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿ.ಎನ್.ಎನ್‌‌.ಎಸ್) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಇವುಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
30ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ
ಫೀಡರ್‌ನಲ್ಲಿ ಸುಧಾರಣಾ ಕಾಮಗಾರಿ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಏ. 30ರಂದು ಬೆಳಗ್ಗೆ 9ಗಂಟೆಯಿಂದ ಸರಬರಾಜು ನಿಲುಗಡೆಯಾಗಲಿದೆ.
ಗಾನಲೀನವಾದ ಬಡಗಿನ ಮೇರು ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಬಡಗುತಿಟ್ಟಿನ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (68) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು. ಅವರು ಸುಮಾರು ನಾಲ್ಕುವರೆ ದಶಕಗಳ ಕಾಲ ಕಲಾ ಸೇವೆಗೈದಿದ್ದರು.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ 10 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಪೂರ್ಣ ಸಿದ್ಧತೆಗಳು ನಡೆದಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved