• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ಯವ್ಯಸನಿಗಳು 14416 ಗೆ ಕರೆ ಮಾಡಲು ನಾಚಿಕೆ ಬೇಡ: ಡಾ. ರಿತಿಕಾ
ಇಂದು ಮದ್ಯ ಸೇವನೆ ಎಂಬುದು ಗೌರವ ಎಂಬಂತಾಗಿದೆ. ಅದರ ದುಷ್ಪರಿಣಾಮಗಳ ಬಗ್ಗೆ ಅರಿವಿದ್ದರೂ ಅದನ್ನು ನಿರಂತರವಾಗಿ ಸೇವಿಸುವುದು ಘನತೆ ಎನಿಸಿದೆ ಎಂದು ರಿತಿಕಾ ಸಾಲಿಯಾನ್‌ ಹೇಳಿದರು.
ಮತದಾನ ಜಾಗೃತಿಗಾಗಿ ಬಾಟಲಿ ಕಲಾಕೃತಿ
ಮತದಾನ ಜಾಗೃತಿಗಾಗಿ ವಿಶಿಷ್ಟ ರೀತಿಯಲ್ಲಿ ಕಲಾಕೃತಿ ರಚಿಸಿ ಸಾರ್ವಜನಿಕರ ವೀಕ್ಷಣೆಗೆ ಪ್ರದರ್ಶಿಸಲಾಯಿತು. ಜನರು ಮತದಾನದಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸಲಾಯಿತು.
ಜೆಇಇ ಮೈನ್ ಪರೀಕ್ಷೆ: ಜ್ಞಾನಸುಧಾ ಪಿಯು ಕಾಲೇಜಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್
ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪಿಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್‌ ಗಳಿಸಿದ್ದಾರೆ.
ಕಾರ್ಕಳ: ಮತದಾನದ ಪೂರ್ವ ತಯಾರಿ ಪೂರ್ಣ
ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ 172, ಹೆಬ್ರಿ ತಾಲೂಕಿನಲ್ಲಿ 37 ಬೂತ್‌ಗಳಿದ್ದು ಒಟ್ಟು 209 ಬೂತ್‌ಗಳಿವೆ. ಮತದಾನದ ಪೂರ್ವ ತಯಾರಿಗಳು ಮಂಜುನಾಥ ಪೈ ಸ್ಮಾರಕ ಕಾಲೇಜಿನಲ್ಲಿ ನಡೆಸಲಾಯಿತು.
ಪಿಪಿಸಿಯಲ್ಲಿ ಎಂಬ್ರಾಯ್ಡರಿ, ಸೀರೆ ಕುಚ್ಚು ಕಾರ್ಯಾಗಾರ
ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಮಹೀಳಾ ವೇದಿಕೆ, ಹಳೆ ವಿದ್ಯಾರ್ಥಿ ಸಂಘ ಹಾಗೂ ಉಡುಪಿಯ ಸಾಫಲ್ಯ ಟ್ರಸ್ಟ್, ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದಲ್ಲಿ ಸೀರೆಯ ಎಂಬ್ರಾಯ್ಡರಿ ಮತ್ತು ಕುಚ್ಚು ಹಾಕುವ ಕಾರ್ಯಾಗಾರ ನಡೆಯಿತು. ತೇಜಸ್ವಿ ಶಂಕರ್ ಕಾರ್ಯಾಗಾರ ಉದ್ಘಾಟಿಸಿದರು.
ಜನರೊಂದಿಗಿದ್ದು, ಅವರ ಕೆಲಸ ಮಾಡುತ್ತೇನೆ: ಜೆ.ಪಿ.ಹೆಗ್ಡೆ
ಬೃಹತ್ ರ್‍ಯಾಲಿಯಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು, ಯುವಕರು ಹೆಜ್ಜೆ ಹಾಕಿದರು.
ದೇಶದ ಭವಿಷ್ಯಕ್ಕಾಗಿ ಮೋದಿಗೆ ಮತ ನೀಡಿ: ಕೋಟ
ಹಿಂದಿನ 10 ವರ್ಷಗಳಲ್ಲಿ ಭಾರತ ಹೇಗಿತ್ತು, ನಂತರದ 10 ವರ್ಷಗಳಲ್ಲಿ ದೇಶದಲ್ಲಿ ಏನೇನೂ ಬದಲಾವಣೆಗಳಾಗಿವೆ ಎಂಬುದನ್ನು ಮತದಾರರು ಅರ್ಥ ಮಾಡಿಕೊಂಡು, ಈ ಅಭಿವೃದ್ಧಿ ಮುಂದುವರಿಸಲು ಬಿಜೆಪಿಗೆ ಮತ ನೀಡಬೇಕು ಎಂದು ಕೋಟ ಮನವಿ ಮಾಡಿದರು.
ಜಿಸಿಪಿಎಎಸ್‌ನಲ್ಲಿ ಕೋಭಾರ್ - ಮಂಜೂಷಾ ಕಲಾ ಕಾರ್ಯಾಗಾರ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನ ಆಶ್ರಯದಲ್ಲಿ ಕೋಭಾರ್ ಮತ್ತು ಮಂಜೂಷಾ ಸಾಂಪ್ರದಾಯಿಕ ಕಲಾ ಪ್ರಕಾರಗಳ ಕುರಿತ ಕಾರ್ಯಕ್ರಮ ನಡೆಯಿತು. ಕೋಭಾರ್ ಚಿತ್ರಕಲೆಯು ಮದುವೆಯ ಪೂರ್ವ ಆಚರಣೆಯ ಭಾಗವಾಗಿದೆ. ಮಂಜುಷಾ ಚಿತ್ರಕಲೆ ಪೌರಾಣಿಕ ವಿಷಯಗಳನ್ನು ಹೊಂದಿದೆ.
ಮೊದಲ ಹಂತದಲ್ಲಿಯೇ ಕ್ಯಾನ್ಸರ್ ಗುಣಪಡಿಸಬಹುದು: ಡಾ.ಶೆಣೈ
ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ರೆಡ್‌ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ‘ಎಂಪವರಿಂಗ್ ದ ಕಮ್ಯೂನಿಟಿ ತ್ರೂ ಕ್ಯಾನ್ಸರ್ ಅವೆರ್ ನೆಸ್ ಪ್ರೋಗ್ರಾಂ’ ಕಾರ್ಯಕ್ರಮ ನಡೆಯಿತು.
ನೇಹಾ ಹಿರೇಮಠ್ ಹತ್ಯೆಯ ಅಪರಾಧಿಯನ್ನು ಗಲ್ಲಿಗೇರಿಸಿ: ಸಂಧ್ಯಾ ರಮೇಶ್
ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಮತ್ತು ಪ್ರತಿಭಟನಾ ಸಭೆ ನಡೆಯಿತು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved