ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶ್ವ ಛಾಯಾಗ್ರಹಣ ದಿನಾಚರಣೆ: ದೇವದಾಸ್ ಕಾಮತ್ ಅವರಿಗೆ ಗೌರವ
ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ನೀಡುತ್ತಿರುವ ಹಿರಿಯ ಛಾಯಾಚಿತ್ರ ಕಲಾವಿದ ದೇವದಾಸ್ ಕಾಮತ್ ಅವರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು.
ಬಸ್ನಿಂದ ಬಿದ್ದು ವಿದ್ಯಾರ್ಥಿ ಸಾವು
ಬಸ್ನಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ನಿಟ್ಟೆಯಲ್ಲಿ ನಡೆದಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮದೇ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರು ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ವಿನಯ್ಕುಮಾರ್ ಸೊರಕೆ ನೇತೃತ್ವ ವಹಿಸಿದ್ದರು.
ಪ್ರಕೃತಿಯ ಬಗ್ಗೆ ಮುಕ್ತಮನಸ್ಸಿನ ಪ್ರೀತಿ ಬೇಕು: ಸುಭಾಷ್ ಬಸು
ವಿದ್ಯಾರ್ಥಿಗಳು ಪ್ರಕೃತಿಯ ಕುರಿತು ಮುಕ್ತ ಮನಸ್ಸಿನ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು ಎಂದು ಗಣ್ಯರು ತಿಳಿಸಿದರು. ಕಲೆಗಳನ್ನು ಅವುಗಳ ಸಂದರ್ಭದಲ್ಲಿ ನಾವು ಅರ್ಥ ಮಾಡಿಕೊಳ್ಳಬೇಕು ಎಂದರು.
ಉಡುಪಿ: ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆಗೆ ಭರದ ಸಿದ್ಧತೆ
ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆಆಚರಣೆಗೆ ಭರದಿಂದ ಸಿದ್ಧತೆಗಳು ನಡೆಯುತ್ತಿದೆ. ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ.
26ರಂದು ಉಡುಪಿಯಲ್ಲಿ ‘ಅಬ್ಬರದ ಉಡುಪಿ ಪಿಲಿನಲಿಕೆ’
ಹುಲಿವೇ಼ಷ ಕುಣಿತ ಸ್ಪರ್ಧೆ ಮತ್ತು ಪ್ರದರ್ಶನವನ್ನು ಆ. 26ರಂದು ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿ ಆಯೋಜಿಸಲಾಗಿದೆ. 13 ಆಯ್ದ ತಂಡಗಳು ಭಾಗವಹಿಸಲಿದೆ.
ಸಮಾನತೆಗಾಗಿ ಹೋರಾಡಿದ ಮಹಾನ್ ಸಂತ ನಾರಾಯಣಗುರುಗಳು: ಸಂಸದ ಕೋಟ
ಉಡುಪಿ ಸರ್ಕಾರಿ ಪಪೂ ಕಾಲೇಜಿನಲ್ಲಿ ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿದರು.
ಸರ್ವ ಧರ್ಮದವರೂ ಒಪ್ಪುವ ಗುರು ಶ್ರೀ ನಾರಾಯಣಗುರು: ಕೃಷ್ಣಮೂರ್ತಿ ಆಚಾರ್ಯ
ಉದ್ಯಾವರದ ಕೋಟಿಚೆನ್ನಯ ಕಾಂಪ್ಲೆಕ್ಸ್ನಲ್ಲಿರುವ ಶ್ರೀ ನಾರಾಯಣಗುರು ಯುವ ವೇದಿಕೆ ಕಚೇರಿಯಲ್ಲಿ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ನಡೆಯಿತು.
ಕಾಪು ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ
ಕಾಪು ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾಪು: ಮಂಗಳಮುಖಿಯರೊಂದಿಗೆ ರಕ್ಷಾ ಬಂಧನ
ಬಡಗಬೆಟ್ಟು ಗ್ರಾಮದ ಶಾಂತಿನಗರದ ಶ್ರೀ ಗಣೇಶ ಸಭಾಭವನದಲ್ಲಿ ಮಂಗಳಮುಖಿಯರೊಂದಿಗೆ ‘ರಕ್ಷಾ ಬಂಧನ’ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.
< previous
1
...
334
335
336
337
338
339
340
341
342
...
525
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?