• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ವಿರುದ್ಧ ಅಪಪ್ರಚಾರ: ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಘಟಕ ಸಭೆಯಲ್ಲಿ ತೀವ್ರವಾಗಿ ಖಂಡಿಸಿದೆ.
ಕ್ರೈಸ್ತ ಧರ್ಮಭಗಿನಿಯರ ಬಂಧನ: ಉಡುಪಿ ಧರ್ಮಪ್ರಾಂತ್ಯ ಖಂಡನೆ
ಇತ್ತೀಚೆಗೆ ಛತ್ತೀಸ್‌ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಇಬ್ಬರು ಕಥೊಲಿಕ ಕ್ರೈಸ್ತ ಧರ್ಮ ಭಗಿನಿಯರನ್ನು ಬಂಧಿಸಿರುವುದಲ್ಲದೆ ಕೆಲವೊಂದು ಬಲಪಂಥೀಯ ಸಂಘಟನೆಗಳಿಂದ ದೈಹಿಕ ಹಿಂಸೆ ನಡೆಸಿರುವ ಘಟನೆ ಅತೀವ ನೋವನ್ನುಂಟುಮಾಡಿದೆ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.
30 ದಿನಗಳಲ್ಲಿ ನವಚೇತನ ತುಂಬಿಕೊಂಡ ಉಡುಪಿ ಪೊಲೀಸರು
ಉಡುಪಿ ಜಿಲ್ಲಾ ಪೊಲೀಸರಿಗೆ 30 ದಿನಗಳ ಉಚಿತ ‘ನವಚೇತನ ಶಿಬಿರ’ವನ್ನು ಆತ್ರಾಡಿಯಲ್ಲಿರುವ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ಪರೀಕದಲ್ಲಿ ನಡೆಸಲಾಯಿತು.
ಸ್ವಾತಂತ್ರ್ಯ ದಿನ ಹಬ್ಬದ ರೀತಿ ಆಚರಿಸೋಣ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆ ಸಂಪನ್ನಗೊಂಡಿತು.
ಕುಂದಾಪುರ: ಐಎಂಜೆ ಸಂಸ್ಥೆ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್‌
ಕುಂದಾಪುರ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಪ್ರಥಮ ವರ್ಷದ ನೂತನ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ - ದೀಕ್ಷಾರಂಭ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಅಸಹಾಯಕರಿಗೆ ಮಾಸಾಶನ ನೆರವು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಡುಪಿ ಜಿಲ್ಲೆಯ 868 ಅಸಹಾಯಕರಿಗೆ ಮಾಸಾಶನದ ನೆರವು ಹಾಗೂ 779 ವಿಶೇಷ ಚೇತನರಿಗೆ ಉಚಿತ ಸಲಕರಣೆಗಳ ವಿತರಣೆ ಮಾಡಲಾಗಿದೆ
ಮಣಿಪಾಲ ಮಹಿಳಾ ಸಮಾಜ 63ನೇ ಸ್ಥಾಪಕರ ದಿನಾಚರಣೆ
ಮಹಿಳಾ ಸಮಾಜ ಮಣಿಪಾಲ ಇದರ 63 ನೇ ಸ್ಥಾಪಕರ ದಿನಾಚರಣೆಯು ರೋಟರಿ ಹಾಲ್ ಮಣಿಪಾಲ ಇತ್ತೀಚಿಗೆ ಸಂಭ್ರಮದಿಂದ ನಡೆಯಿತು.
ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: 125ನೇ ವರ್ಷದ ಭಜನಾ ಸಪ್ತಾಹಕ್ಕೆ ಚಾಲನೆ
ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಜನಾ ಆರಾಧ್ಯ ದೇವರಾದ ವಿಠೋಬಾ-ರುಖುಮಾಯಿ ಶ್ರೀ ದೇವರ ಸನ್ನಿಧಿಯಲ್ಲಿ ಈ ಬಾರಿ, 125 ವರ್ಷದ ಭಜನಾ ಸಪ್ತಾಹಕ್ಕೆ ಚಾಲನೆ ದೊರಕಿತು.
ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಪ್ರಸ್ತುತ ಕರ್ನಾಟಕದಲ್ಲಿ ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಛಾಯಾಗ್ರಾಹಕರು ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಛಾಯಾಗ್ರಹಣವೆಂದರೆ ಇಂದು ಕೇವಲ ಕಲೆ ಅಥವಾ ವೃತ್ತಿಯಾಗಿಯೇ ಅಲ್ಲ, ಅದು ಸಂಸ್ಕೃತಿ ಸಂರಕ್ಷಣೆ, ಸಾಮಾಜಿಕ ಬದಲಾವಣೆ, ಶಿಕ್ಷಣ, ತಾಂತ್ರಿಕ ನೈಪುಣ್ಯವರ್ಧನೆ ಹಾಗೂ ಬದುಕು ಕಟ್ಟಿಕೊಳ್ಳುವ ಮಹತ್ವದ ಕ್ಷೇತ್ರವಾಗಿದೆ. ಛಾಯಾಗ್ರಾಹಕರು ಪತ್ರಿಕೋದ್ಯಮ, ಹಬ್ಬ-ಉತ್ಸವ, ವೈವಾಹಿಕ, ನೈಸರ್ಗಿಕ ಮತ್ತು ಸಾಂಸ್ಕೃತಿಕ ಛಾಯಾಗ್ರಹಣದಲ್ಲಿ ತೊಡಗಿಸಿಕೊಂಡಿದ್ದಾರೆ.
ಕಂದಾಯ ಇಲಾಖೆ ಹಳೆಯ ದಾಖಲೆಗಳ ಡಿಜಿಟಲೀಕರಣ ಪ್ರಗತಿ
ಭೂ ದಾಖಲೆಗಳು ಜನರಿಗೆ ಭೂ ಮಾಲೀಕತ್ವಕ್ಕೆ ಕೈಗನ್ನಡಿಯಾಗಿವೆ. ಈ ದಾಖಲೆಗಳ ನಿರ್ವಹಣೆಯಲ್ಲಿ ದಕ್ಷತೆ, ಪಾರದರ್ಶಕತೆ, ನಿಖರತೆಯನ್ನು ವೃದ್ಧಿಸುವ ಗುರಿಯನ್ನು ಸರ್ಕಾರ ಹೊಂದುವುದರೊಂದಿಗೆ ಭೂ ಗ್ಯಾರಂಟಿ ಕಂದಾಯ ಸೇವೆಗಳ ಸುಧಾರಣೆ ಜಾರಿಗೆ ತಂದಿದೆ. ಭೂ ಸುರಕ್ಷಾ ಯೋಜನೆಯಡಿ ಹಲವು ವರ್ಷಗಳಿಂದ ಕಗ್ಗಂಟ್ಟಿಗೆ ಸಿಲುಕಿರುವ ಹಳೆಯ ದಾಖಲೆಗಳನ್ನು ಈ ಯೋಜನೆಯಡಿ ಡಿಜಿಟಲೀಖರಣಗೊಳಿಸುವುದರೊಂದಿಗೆ ಸುರಕ್ಷಿತಗೊಳಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 487
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved