• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
23ರಂದು ಪಲಿಮಾರು ಮಠದಿಂದ ಪ್ರಶಸ್ತಿ ಪ್ರದಾನ
ಏ.23ರಂದು ಬೆಳಗ್ಗೆ 10.30 ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಚಿಂಕರಮಲೆ ಅರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: ಮರಗಳು ಆಹುತಿ
ಉಯ್ಯಾಲೆ ಪಾದೆ ಪ್ರದೇಶದಲ್ಲಿ ಸ್ಥಳೀಯರು ಜೇನು ತೆಗೆಯಲು ಹೋದ ಸಂದರ್ಭದಲ್ಲಿ ಜೇನು ಹುಳಗಳನ್ನು ಓಡಿಸುವಾಗ ಹಾಕಿದ ಹೊಗೆಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗ ನಾಶ: ಕೆ. ಜಯಪ್ರಕಾಶ್ ಹೆಗ್ಡೆ
ಕೋಟೇಶ್ವರ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಜೆಪಿ ಹೆಗ್ಡೆ ಕೇಂದ್ರ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕಾಪು ಕ್ಷೇತ್ರದಲ್ಲಿ ಜೆಪಿ ಹೆಗ್ಡೆ ಬಿರುಸಿನ ಮತಯಾತನೆ
ಮೊದಲಿಗೆ ಕುಕ್ಕೆಹಳ್ಳಿಯ ಓಝೋನ್ ಕ್ಯಾಷ್ಯು ಇಂಡಸ್ಟ್ರಿ, ನಂತರ ಹಿರಿಯಡ್ಕದ ಮಹಾಲಸಾ ಎಕ್ಸ್‌ಪೋರ್ಟ್, ಮೆಸ್ಸಿಲಿ ಇಂಡಿಯಾ ಪ್ಯಾಕರ್ಸ್, ಹರಿಖಂಡಿಗೆಯ ಶಂಕರ್ ಕ್ಯಾಷ್ಯು ಇಂಡಸ್ಟ್ರಿ, ಅನ್ನಪೂರ್ಣ ಇಂಡಸ್ಟ್ರಿ, ಪೆರ್ಡೂರಿನ ಬುಕ್ಕಿಗುಡ್ಡೆಯ ಸಿಂಧೂ ಕ್ಯಾಷ್ಯು ಇಂಡಸ್ಟ್ರಿಗಳಿಗೆ ಭೇಟಿ ನೀಡಿದರು.
ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್ ಮಾಬೆನ್ ಆಯ್ಕೆ
ಶರೋನ್ ನಗರ ಪೂರ್ಣಪ್ರಜ್ಞಾ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿನಿ ಮತ್ತು ಅಲೋಶಿಯಸ್ ಇನ್‌ಸ್ಟಿಟ್ಯೂಟ್ ಆಫ್ ಸಿವಿಲ್ ಸರ್ವಿಸ್‌ನಲ್ಲಿ ಓದುತ್ತಿದ್ದಾರೆ.
ಕೆಎಂಸಿಯಲ್ಲಿ ಕರ್ನಾಟಕದ ಮೊದಲ ಸಿಂಕೋಪ್- ಪೇಸ್‌ಮೇಕರ್ ಕ್ಲಿನಿಕ್‌ ಆರಂಭ
ಸಿಂಕೋಪ್ ಅಂದರೆ ಇದು ಮೂರ್ಛೆ ಅಥವಾ ಮೆದುಳು ಮತ್ತು ಹೃದಯ ಸಂಬಂಧಿತ ಕಾಯಿಲೆಯಾಗಿದೆ. ಇದು ಮೆದುಳಿಗೆ ರಕ್ತದ ಹರಿವು ಕಡಿಮೆಯಾಗುವುದರಿಂದ ಉಂಟಾಗುವ ಪ್ರಜ್ಞೆಯ ನಷ್ಟವಾಗಿದೆ. ಇದರ ವಿಶೇಷ ಆರೈಕೆಯ ಅಗತ್ಯವನ್ನು ಗುರುತಿಸಿ, ಮಣಿಪಾಲದಲ್ಲಿ ಸಿಂಕೋಪ್ ಕ್ಲಿನಿಕ್‌ ಸ್ಥಾಪಿಸಲಾಗಿದೆ.
ಮಣಿಪಾಲ: ಘರ್ ಘರ್ ಕೊಂಕಣಿಯ 151ನೇ ಕಾರ್ಯಕ್ರಮ ಸಂಪನ್ನ
ಮನೋಹರ್ ನಾಯಕ್ ರಚಿಸಿದ ಕೊಂಕಣಿ ವಿವಾಹದ ಹಾಗೂ ಜೋಗುಳದ ಹಾಡುಗಳ ವೀಡಿಯೋ ಚಿತ್ರೀಕರಣ ನಡೆಯಿತು. ಕೊಂಕಣಿ ಭಾಷಿಗ ಪಂಗಡಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಉಡುಪಿ ಜಿಲ್ಲಾಸ್ಪತ್ರೆಗೆ ದಾನಿಗಳಿಂದ ಪರಿಕರ ಕೊಡುಗೆ
ಉಡುಪಿ ನಿವಾಸಿಯಾದ ಗುರುಪ್ರಸಾದ್ ಭಟ್ ಅವರು ಜಿಲ್ಲಾ ಆಸ್ಪತ್ರೆಯ ರೋಗಿಗಳ ವಾರ್ಡಗಳಿಗೆ 5 ಸಿಲಿಂಗ್ ಫ್ಯಾನ್ ಕೊಡುಗೆ ನೀಡಿದರು. ದಾನಿಗಳಾದ ವೆಂಕಟೇಶ್ ರಾವ್ ಇವರು ವೀಲ್‌ಚೇರ್‌ ಹಾಗೂ ಹಾಸಿಗೆ ಹಿಡಿದ ರೋಗಿಗಳಿಗೆ ಬೇಕಾಗುವ ಪರಿಕರಗಳನ್ನು ಕೊಡುಗೆ ನೀಡಿದರು.
ಉಡುಪಿ -ಚಿಕ್ಕಮಗಳೂರಿನಲ್ಲಿ ಶೇ.97 ಮನೆ ಮತದಾನ
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ 4664 ಮಂದಿ ಹಿರಿಯರು ಮತ್ತು 1436 ಮಂದಿ ಅಂಗವಿಕಲರು ಸೇರಿ ಒಟ್ಟು 6,100 ಮಂದಿ ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 4512 ಮಂದಿ ಹಿರಿಯರು ಮತ್ತು 1407 ಮಂದಿ ಅಂಗವಿಕಲರು ಸೇರಿ ಒಟ್ಟು 5,919 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.
ಮುಂಬೈಯಲ್ಲಿ ಪರ್ತಗಾಳಿ ಶ್ರೀಗಳಿಂದ ರಾಮನವಮಿ ಆಚರಣೆ
ಈ ವಿಶೇಷ ದಿನದಂದು ಮುಂಬರುವ ಶ್ರೀ ಮಠದ 550 ವರ್ಷದ ಆಚರಣೆಯ ಪ್ರಯುಕ್ತವಾಗಿ ಮತ್ತು ಶ್ರೀ ದೇವರ ಪ್ರೀತ್ಯರ್ಥಕ್ಕಾಗಿ ವಿಶೇಷವಾಗಿ 550 ಕೋಟಿ ಶ್ರೀ ರಾಮ ನಾಮ ತಾರಕ ತೃಯೋದಶಾಕ್ಷರಿ ಮಂತ್ರದ ಜಪ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಗಳು, ಸಮಾಜ ಬಾಂಧವರಿಗೆ ಈ ಮಹಾಮಂತ್ರದ ಉಪದೇಶವನ್ನು ನೀಡಿ ಆಶೀರ್ವದಿಸಿದರು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 434
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved