• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಬಿರುಸಿನ ಮತಯಾಚನೆ
ಬೆಳಗ್ಗೆ ಬಾರ್ಕೂರು ಸಮೀಪದ ಕಚ್ಚೂರು ಶ್ರೀ ಮಾಲ್ತೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಗ್ಡೆ, ಅಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ನಂತರ ಕೆಮ್ಮಣ್ಣು ಗ್ರಾಮದ ಹಂಪನಕಟ್ಟೆ, ನೇಜಾರು ಮತ್ತಿತರ ಭಾಗದಲ್ಲಿ ಮತ ಪ್ರಚಾರ ನಡೆಸಿ ಸ್ಥಳೀಯ ನಿವಾಸಿಗಳ‌ ಸಮಸ್ಯೆಗಳನ್ನು ಆಲಿಸಿದರು.
ಉಡುಪಿಗೆ ಸುಮಲತಾ, ಲೇಖಿ, ವಿಜಯೇಂದ್ರ, ಅಣ್ಣಾಮಲೈ, ಯೋಗಿ
24ರಂದು ಬಿಜೆಪಿಯ ಸ್ಟಾರ್ ಪ್ರಚಾರಕಲ್ಲೊಬ್ಬರಾದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದು, ಉಡುಪಿ ನಗರದಲ್ಲಿ ನಡೆಯುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮತದಾನ ಜಾಗೃತಿ ಕುರಿತು ರೀಲ್ಸ್ ನಿರ್ಮಾಣ ಸ್ಪರ್ಧೆ
ರೀಲ್ಸ್‌ನ ಅವಧಿ ಕನಿಷ್ಠ 30 ಸೆಕೆಂಡ್‌ಗಳಿಂದ ಗರಿಷ್ಠ 1 ನಿಮಿಷದ ಒಳಗೆ ಇರಬೇಕು. ಒಬ್ಬ ಸ್ಪರ್ಧಿಗೆ ಒಂದು ರೀಲ್‌ಗೆ ಮಾತ್ರ ಅವಕಾಶವಿದ್ದು, ಕನ್ನಡ, ತುಳು ಅಥವಾ ಆಂಗ್ಲಭಾಷೆಗಳಲ್ಲಿ ನಿರ್ಮಿಸಬಹುದಾಗಿದೆ.
ಪರ್ಯಾಯ ಶ್ರೀಗಳ ಪೀಠಾರೋಹಣ ಸುವರ್ಣ ಮಹೋತ್ಸವ
ವಿದೇಶಗಳಲ್ಲಿ ಭಾರತೀಯ ಗೋತಳಿಯನ್ನು ರಕ್ಷಿಸುವ ಮತ್ತು ಬೆಳೆಸುವ ಉದ್ದೇಶದಿಂದ ನಿರ್ಮಾಣವಾದ ವಿಶಾಲವಾದ ಗೋಶಾಲೆಯ ಆವರಣದಲ್ಲಿ ಈ ಯಾಗ ನಡೆಯಿತು. ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಭಕ್ತರು ಶ್ರದ್ಧಾ ಭಕ್ತಿಗಳೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಲಗೋರಿ ಆಡುವ ಮೂಲಕ ಮಕ್ಕಳ ಶಿಬಿರಕ್ಕೆ ಚಾಲನೆ
ಶಿಬಿರದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ದೈಹಿಕ ಬೌದ್ಧಿಕ ಬೆಳವಣಿಗೆ ವೈವಿಧ್ಯಮಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ
ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಚಿಣ್ಣರು ಕೇಳುವ, ನೋಡುವ ಹಸಿವು ಬೆಳೆಸಿಕೊಳ್ಳಬೇಕು: ಪವನಾ ಆಚಾರ್
ಹಾವಂಜೆಯ ಭಾವನಾ ಫೌಂಡೇಶನ್ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ವತಿಯಿಂದ ಗ್ರಾಮೀಣ ಭಾಗದಲ್ಲಿ ಆಯೋಜಿಸಲಾಗಿದ್ದ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರವು ಹಾವಂಜೆಯ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಮಾಪನಗೊಂಡಿತು.
ಕಾಂಗ್ರೆಸ್ ಸರ್ಕಾರದಿಂದ ಸ್ವಾವಲಂಬಿ ಬದುಕು: ಜ್ಯೋತಿ ಹೆಬ್ಬಾರ್
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಪರವಾಗಿ ನಗರದ ಬೈಲೂರು ವಾರ್ಡಿನ ಹಿರಿಯ ಕಾಂಗ್ರೆಸ್ ನಾಯಕರಾದ ಇಂಧು ರಮಾನಂದ ಭಟ್ ಅವರ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ನಮ್ಮದು ವಿಶ್ವದ ಸರ್ವಶ್ರೇಷ್ಠ ಸಂವಿಧಾನ: ಎಂ. ಎ. ಗಫೂರ್
ಉಡುಪಿ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಆಶ್ರಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ನಡೆಯಿತು.
ಬಿಜೆಪಿ ಸುಳ್ಳು ಮಾರಾಟವಾಗುತ್ತಿಲ್ಲ, ಜನ ಎಚ್ಚೆತ್ತುಕೊಂಡಿದ್ದಾರೆ: ಮೋಟಮ್ಮ
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ಯಾರೆಂಟಿ ಯೋಜನೆ ಪಡೆದ ಮಹಿಳೆಯರು ಹಾದಿ ತಪ್ಪುತ್ತಾರೆ ಎಂದಿದ್ದಾರೆ, ಇದು ಅತ್ಯಂತ ನಾಚಿಕೆಗೇಡಿನ ಸಂಗತಿ, ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 434
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved