• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಶಾಂತಿಗೆ ಜಿನೇವಾ ಒಪ್ಪಂದದ ಕೊಡುಗೆ ಅಪಾರ: ಡಾ. ಪ್ರಸಾದ್ ರಾವ್
ಉಡುಪಿಯ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ವಿಶ್ವಶಾಂತಿಗಾಗಿ ಜಿನೇವಾ ಒಪ್ಪಂದದ ಸ್ಮರಣೆ ಎಂಬ ವಿಷಯದ ಬಗ್ಗೆ ನಡೆದ ವಿಚಾರ ಸಂಕಿರಣ ನಡೆಯಿತು. ಚಿಂತಕ ಮತ್ತು ರಂಗತಜ್ಞ ಡಾ. ಪ್ರಸಾದ್ ರಾವ್ ಉಪನ್ಯಾಸ ನೀಡಿದರು.
ಮಳೆಯಿಂದ ಮೂಲಸೌಕರ್ಯಗಳಿಗೆ 183 ಕೋಟಿ ರು. ನಷ್ಟ: ಉಡುಪಿ ಎಡಿಸಿ ಮಮತಾದೇವಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಎಡಿಸಿ ಮಮತಾ ದೇವಿ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿದರು.
18ರಂದು ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ
ತುಳು ಭಾಷೆ, ಸಂಸ್ಕೃತಿ, ಸಾಹಿತ್ಯಕ್ಕಾಗಿ ಅಪಾರ ಸೇವೆ ಸಲ್ಲಿಸಿದ, ತುಳು ಚಳುವಳಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡ, ಹಿರಿಯ ಸಾಹಿತ್ಯ ಚೇತನ ದಿ. ಶ್ರೀನಿವಾಸ ಉಪಾಧ್ಯಾಯ ಪಣಿಯಾಡಿ ಅವರ ಸ್ಮರಣಾರ್ಥ ತುಳುಕೂಟವು ತುಳುನಾಡಿನ ಸಾಂಸ್ಕೃತಿಕ, ಸಾಮಾಜಿಕ ಬದುಕಿನ ಮೇಲೆ ಬೆಳಕು ಚೆಲ್ಲುವ ತುಳು ಕಾದಂಬರಿಗೆ ಕಳೆದ 29 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಿದೆ.
ಮನರಂಜನೆ ಹೆಸರಿನಲ್ಲಿ ಯಕ್ಷಗಾನದ ವಿರೂಪ ಸಲ್ಲದು: ಡಾ.ತಲ್ಲೂರು
ಮೂಡಬಿದಿರೆಯ ಸಂಪಿಗೆ ಶ್ರೀ ದುರ್ಗಾ ಜ್ಯೋತಿಷ್ಯಾಲಯದಲ್ಲಿ ಗಾಳಿಮನೆ ಅಮ್ನಾಯಃ ಯಕ್ಷ ಸಂಸ್ಕೃತಿ ಬಳಗದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ‘ಆಟ-ಕೂಟ-ನಾಟ್ಯ’ ಕಾರ್ಯಕ್ರಮ ನಡೆಯಿತು.
ಉಡುಪಿ: ಅವ್ಯವಸ್ಥೆಗಳ ಆಗರ ಎಪಿಎಂಸಿ, ವರ್ತಕರ ಪ್ರತಿಭಟನೆ
ಎಪಿಎಂಸಿ ಆವರಣದ ದುರವಸ್ಥೆಯನ್ನು ಖಂಡಿಸಿ ವರ್ತಕರು ಮಂಗಳವಾರ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು.
ಮ್ಯಾನೇಜರ್‌ಗೆ ಚುರಿ ಇರಿತ ಪ್ರಕರಣ: ಆರೋಪಿ ಬಂಧನ
ಪ್ರಕರಣದ ಆರೋಪಿ ಪ್ರಸಾದ್ ಭಾನುವಾರ ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಎಂಬವರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.
ಯು.ಪಿ.ಎಂ.ಸಿ.: ಪ್ರಥಮ ವರ್ಷದ ಪದವಿ ತರಗತಿಗಳು ಆರಂಭ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ೨೦೨೪-೨೫ನೇ ಶೈಕ್ಷಣಿಕ ವರ್ಷದ ಪ್ರಥಮ ಬಿ.ಕಾಂ ಹಾಗೂ ಬಿಬಿಎ ಪದವಿಗಳ ತರಗತಿಗಳು ಸೋಮವಾರದಿಂದ ಪ್ರಾರಂಭಗೊಂಡವು.
ನಾಲ್ಕೇ ತಿಂಗಳಲ್ಲಿ ಕಳಪೆ ಕಾಮಗಾರಿಯ ಬಂಡವಾಳ ಬಯಲು!
ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋವಾಡಿ ಶಾಲಾ ಸಮೀಪದ ದಲಿತ ಕಾಲನಿ ರಸ್ತೆಯ ಜಲ್ಲಿಗಳಲೆಲ್ಲ ಮೊದಲ ಮಳೆಗೆ ಎದ್ದು ಬಂದಿವೆ. ಈ ಕಳಪೆ ಕಾಮಗಾರಿ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಕಳವಳ
ಇವತ್ತು ವಿದೇಶದಲ್ಲಿ ಮಾತ್ರವಲ್ಲ ನಮ್ಮ ಸ್ವದೇಶದೊಳಗೆ ಕೂಡ ಹಿಂದುಗಳ ಮೇಲಿನ ಆಕ್ರಮಣ ಅತಿಯಾಗುತ್ತಿದೆ. ಅದರ ವಿರುದ್ಧ ಧ್ವನಿ ಎತ್ತುವವರನ್ನು ಕೂಡ ದಮನಿಸುವ ಪ್ರವೃತ್ತಿ ಕಾಣುತ್ತಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತದ ವಿರುದ್ಧ ಶಾಸಕ‌‌ ಗುರುರಾಜ್‌ ಗಂಟಿಹೊಳೆ ದಿಢೀರ್‌ ಧರಣಿ
ಶಾಸಕ ಗುರುರಾಜ್‌ ಗಂಟಿಹೊಳೆ ಅವರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು. ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ ಹಿನ್ನೆಲೆ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ ಎಂದು ಆರೋಪಿಸಲಾಗಿದೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 525
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved