• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಅಂಬೇಡ್ಕರನ್ನು ಸೋಲಿಸಿ ಅವಮಾನ ಮಾಡಿದೆ: ಕೋಟ
ಬಿಜೆಪಿ ಅಂಬೇಡ್ಕರ್ ಅವರಿಗೆ ಸದಾ ಗೌರವವನ್ನು ನೀಡಿದೆ. ಆದರೆ ಅಂಬೇಡ್ಕರ್ ಅವರ ಹೆಸರನ್ನು ಕೇವಲ ಚುನಾವಣೆಗೆ ಮಾತ್ರ ಬಳಸುವ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವಮಾನಗೈದಿದೆ ಎಂದು ಕೋಟ ಆರೋಪಿಸಿದರು.
ಸೌರಯುಗಾದಿ: ಉಡುಪಿ ಶ್ರೀ ಕೃಷ್ಣದೇವರಿಗೆ ವಿಶೇಷ ಉತ್ಸವ
ಈ ದಿನದ ವಿಶೇಷವಾಗಿ ಶ್ರೀ ಕೃಷ್ಣ ದೇವರಿಗೆ ಕಿರಿಯ ಶ್ರೀಪಾದರು ಗೀತೋಪದೇಶ ಅಲಂಕಾರವನ್ನು ಮಾಡಿದರು. ನಂತರ ಹಿರಿಯ ಶ್ರೀಪಾದರು ಮಹಾ ಪೂಜೆಯನ್ನು ನೆರವೇರಿಸಿದರು. ನಂತರ ಅಷ್ಟಾವಧಾನ ಸೇವೆಯೊಂದಿಗೆ ತೊಟ್ಟಿಲು ಪೂಜೆ ನಡೆಯಿತು.
ಅಡಕೆ ಬೆಳೆಗಾರರಿಗೆ ಬಿಜೆಪಿಯಿಂದ ಮೋಸ: ರಮೇಶ್ ಹೆಗ್ಡೆ

ಜಯಪ್ರಕಾಶ್‌ ಹೆಗ್ಡೆ ಅವರಂತಹ ರೈತರ ಕಾಳಜಿಯ ಸಂಸದರಿಂದ ಅಡಕೆಗೆ ಇಂದು ಉತ್ತಮ ಬೆಲೆ ಸಿಗಲು ಕಾರಣವಾಯಿತು. ಈ ಬಗ್ಗೆ ಸವಾಲೆಸೆಯುವವರು ಯಾರಾದರೂ ಇದ್ದರೆ ಮುಕ್ತ ಚರ್ಚೆಗೆ ಬರಬಹುದು ಎಂದು ರಮೇಶ್‌ ಹೆಗ್ಡೆ ಸವಾಲು ಹಾಕಿದರು.

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಯುವಕರು
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಎನ್.ಆರ್.ಪುರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಅನೇಕ ಯುವಕರು ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.‌ ಶೃಂಗೇರಿಯಲ್ಲೂ ಹಲವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.
ಕಾರ್ಕಳ: ಮುಂಡ್ಲಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ
ಕಾರ್ಕಳ ತಾಲೂಕಿನ ಮುಂಡ್ಲಿ ಬಳಿ ಸ್ವರ್ಣ ನದಿಗೆ ಅಡ್ಡದಾಗಿ ಕಟ್ಟಲಾದ ಮುಂಡ್ಲಿ ಡ್ಯಾಂ ನಲ್ಲಿ ನೀರಿನ ಮಟ್ಟ ಗಣನೀಯ ಕುಸಿತ ಕಂಡಿದೆ. ಈ ಡ್ಯಾಂ ಮೂಲಕ ಕಾರ್ಕಳ ನಗರ ವ್ಯಾಪ್ತಿಗೆ ನೀರು ಸರಬರಾಜು ‌ಮಾಡಲಾಗುತ್ತಿದೆ. ಪುರಸಭಾ ವ್ಯಾಪ್ತಿಯಲ್ಲಿ ಈ ಮುಂಡ್ಲಿ ಡ್ಯಾಂ ಆಧಾರವಾಗಿರುವ ಕಾರಣ ಸ್ವರ್ಣ ನದಿಯನ್ನು ಅವಲಂಬಿಸಬೇಕಾಗಿದೆ.
ಮಕ್ಕಳಿಗೆ ಭಜನಾ ಸಂಸ್ಕಾರ ನೀಡಿ: ನಾಡೋಜ ಡಾ.ಜಿ.ಶಂಕರ್
ಕೋಡಿ ಕನ್ಯಾನದ ಮಹಾಸತೀಶ್ವರಿ ದೇಗುಲದ ವಠಾರದಲ್ಲಿ ಸ್ಥಳೀಯ ಪ್ರಗತಿ ಯುವಕ ಸಂಘದ ತ್ರೀಂಶತಿ ಮಹೋತ್ಸವ - ಪ್ರಗತಿ ಪಥ ಪ್ರಯುಕ್ತ ಭಜನೋತ್ಸವ ಕಾರ್ಯಕ್ರಮ ನಡೆಯಿತು. ನಾಡೋಜ ಡಾ. ಜಿ.ಶಂಕರ್ ಉದ್ಘಾಟಿಸಿದರು.
ಮೋದಿ ಕೈಬಲಪಡಿಸಬೇಕಿದೆ: ಯಶ್ಪಾಲ್ ಸುವರ್ಣ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಶಿರಿಬೀಡು ವಾರ್ಡ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಮತಯಾಚಿಸಿದರು.
ಗೋರಕ್ ಸಿಂಗ್ ವರದಿಯನ್ನು ಬಿಜೆಪಿ ಯಾಕೆ ಜಾರಿ ಮಾಡಿಲ್ಲ: ಜೆಪಿ ಹೆಗ್ಡೆ ಪ್ರಶ್ನೆ
ಜೆಪಿ ಹೆಗ್ಡೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯ ಹರಿಹರಪುರ, ಕಿಗ್ಗಾ ಮುಂತಾದ ಕಡೆಗಳಲ್ಲಿ ಮತಪ್ರಚಾರ ನಡೆಸಿದರು. ಇದೇ ಸಂದರ್ಭದಲ್ಲಿ ಹೆಗ್ಡೆ ಅವರು ಕಿಗ್ಗಾ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಕಲ್ಯಾಣಪುರ: ಸಮರ್ಥನಂ ಸಂಸ್ಥೆಯ ವಿಶೇಷ ಪ್ರದರ್ಶನ
ಶ್ರವಣ ದೋಷ ಉಳ್ಳವರು ಮತ್ತು ದೃಷ್ಟಿ ಹೀನರು ಸಂಗೀತ ವಾದ್ಯಗಳನ್ನು ನುಡಿಸುವುದು, ಹಾಡುವುದು ಮತ್ತು ಲಯವನ್ನು ಕೇಳಲು ಸಾಧ್ಯವಾಗದೇ ಇದ್ದರೂ ಕುಣಿಯುವುದನ್ನು ನೋಡುವುದು ಬೆರಗುಗೊಳಿಸಿತು.
ದಾಸಿಮಯ್ಯರ ವಚನಗಳು ಇಂದಿಗೂ ಸಲ್ಲುತ್ತವೆ: ಡಿಸಿ ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ವಚನಗಳ ಬಗ್ಗೆ ಮಾತನಾಡಿದರು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved