• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಾವರ: ದೇಶಭಕ್ತಿ ಸಾಂಸ್ಕೃತಿಕ ಸ್ಪರ್ಧೆ
ಮಟಪಾಡಿಯ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಚಪ್ಟೇಗಾರ್ ಸಭಾಭವನದಲ್ಲಿ ಆಯೋಜಸಿದ್ದ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳ ದೇಶ ಭಕ್ತಿಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಜ್ಯೋತಿಷರತ್ನಂ ಸಾಮಗ ನರಸಿಂಹ ಆಚಾರ್ಯ ಉದ್ಘಾಟಿಸಿದರು.
ಉಡುಪಿ: ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ
ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಭಾನುವಾರ ನಡೆಯಿತು. ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.
ಕುಂದಾ‘ಪುರಸಭೆ’ ಮೀಸಲಾತಿ ಪ್ರಕಟ: ಬಿಜೆಪಿಯೊಳಗೆ ಭಾರಿ ಪೈಪೋಟಿ
ಕುಂದಾಫುರ ಪುರಸಭೆಯಲ್ಲಿ ಬಿಜೆಪಿ ಬೆಂಬಲಿತ 14, ಕಾಂಗ್ರೆಸ್ ಬೆಂಬಲಿತ 8 ಹಾಗೂ 1ಪಕ್ಷೇತರ ಅಭ್ಯರ್ಥಿ ಇದ್ದು, ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿಯಲ್ಲಿ 6 ಮಹಿಳೆಯರು, 8 ಪುರುಷರು ಇದ್ದು ಅಷ್ಟೂ ಮಂದಿ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ6 ಮಂದಿ ಮೀಸಲಾತಿ ಪ್ರಕಾರ ಅರ್ಹರಾಗಿದ್ದಾರೆ.
ಭಾಷೆಯ ಜತೆ ಸಂಬಂಧಗಳ ಪ್ರೀತಿ ಬೆಳೆಸಿ: ನಟ ರಘು ಪಾಂಡೇಶ್ವರ
ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಕಸಾಪ ಬ್ರಹ್ಮಾವರ ಘಟಕ ಸಹಯೋಗದೊಂದಿಗೆ ಆಸಾಡಿ ಒಡ್ರ್ - ೨೦೨೪ ಊರ್ ಕೇರಿ ಬದ್ಕಿನ್ ಹಬ್ಬು ಕಾರ್ಯಕ್ರಮ ನಡೆಯಿತು.
ಸೇವೆ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ: ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ
ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.
ಪಡುಬಿದ್ರಿ ಟೋಲ್ ಶಂಕುಸ್ಥಾಪನೆ: ಗುತ್ತಿಗೆದಾರರನ್ನು ಹಿಮ್ಮೆಟ್ಟಿಸಿದ ಹೋರಾಟಗಾರರು
ಶಂಕಸ್ಥಾಪನೆಯ ಸುದ್ದಿ ಕೇಳಿ ಕೆಲವೇ ನಿಮಿಷದಲ್ಲಿ ಸುಮಾರು ಐವತ್ತಕ್ಕೂ ಅಧಿಕ ಮಂದಿ ಸಾರ್ವಜನಿಕರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದು, ಪಡುಬಿದ್ರಿ ಪೊಲೀಸರು ಪರಿಸ್ಥಿತಿ ಕೈ ಮೀರದಂತೆ ನಿಯಂತ್ರಿಸಿದರು.
ಉಡುಪಿ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಜನಾ ಸಪ್ತಾಹಕ್ಕೆ ಚಾಲನೆ
ಊರ ಪರವೂರಿನ ಅನೇಕ ಭಜನಾ ಮಂಡಳಿಗಳು ಭಾಗವಹಿಸುವ ಈ ಆಹೋರಾತ್ರಿ ಭಜನಾ ಸಪ್ತಾಹವು ಆ.10ರಂದು ಆರಂಭಗೊಂಡು ಆ.17ರ ತನಕ ನಡೆಯಲಿದೆ.
ಮಲ್ಪೆ ಸರ್ಕಾರಿ ಪಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ಆರಂಭ
ಯಕ್ಷಶಿಕ್ಷಣ ಟ್ರಸ್ಟ್‌ನ ಸದಸ್ಯರಾದ ನಾರಾಯಣ ಎಂ. ಹೆಗಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮಹತ್ವವನ್ನು ತಿಳಿಸಿದರು.
ಕಾರ್ಕಳ: ಬ್ಯುಸಿನೆಸ್‌ ಕ್ರಿಯೇಟಿವ್‌ ಕಾರ್ಯಕ್ರಮ ಉದ್ಘಾಟನೆ
ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸಪ್ತ ಸ್ವರ ಸಭಾಂಗಣದಲ್ಲಿ ವಾರ್ಷಿಕ ಆಯವ್ಯಯ 2024-25ರ ಬ್ಯುಸಿನೆಸ್ ಕ್ರಿಯೇಟಿವ್ ಕಾರ್ಯಕ್ರಮ ನಡೆಯಿತು.
ಯಕ್ಷಗಾನ ಬೆಳವಣಿಗೆಗೆ ಧಾರ್ಮಿಕ ಸಂಸ್ಥೆಗಳ ಸಹಕಾರ ಅತ್ಯಗತ್ಯ: ಡಾ.ತಲ್ಲೂರು
ಭಟ್ಕಳ ಕರಿಕಲ್ಲಿನ ಧ್ಯಾನ ಮಂದಿರದಲ್ಲಿ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಶ್ರೀರಾಮ ಕಾರುಣ್ಯ ಕಲಾ ಸಂಘದ ದಶಮಾನೋತ್ಸವ ನಡೆಯಿತು.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 525
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved