• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ‘ಮರಳಿ ಬಂದಿದೆ ಯುಗಾದಿ - ಮತ್ತೆ ಬರುವರು ಮೋದಿ’ ಅಭಿಯಾನ
ಮಹಿಳಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ದೇಶಕ್ಕೆ ಮೋದಿ ನಾಯಕತ್ವದ ಅಗತ್ಯತೆಯನ್ನು ಮತದಾರರಿಗೆ ಮನವರಿಕೆ ಮಾಡಲಿದ್ದಾರೆ.
ಕಾರ್ಕಳ: ವಿಜೇತ ವಿಶೇಷ ಶಾಲೆ ವಾರ್ಷಿಕೋತ್ಸವ
ಎಂ.ಸಿ.ಎಫ್.ಲಿ.ನ ಜಂಟಿ ಮುಖ್ಯ ಪ್ರಬಂಧಕ ಚೇತನ್ ರೋಹನ್ ಮೆಂಡೋನ್ಸ ಮತ್ತು ಹಿರಿಯ ನಿವೃತ್ತ ಸಿ.ಎ. ಕಮಲಾಕ್ಷ ಕಾಮತ್, ಶೌಚಾಲಯ ಕಟ್ಟಡವನ್ನು ಶಾಲೆಗೆ ಹಸ್ತಾಂತರಿಸಿದರು.
ರೆಡ್‌ಕ್ರಾಸ್ ಸಂಸ್ಥೆಯಿಂದ ಮಾನವೀಯ ನೆಲೆಯಲ್ಲಿ ಸೇವೆ: ಬಸ್ರೂರು ರಾಜೀವ ಶೆಟ್ಟಿ
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೆಡ್‌ಕ್ರಾಸ್ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಆಯೋಜಿಸಿದ ಪ್ರಥಮ ಚಿಕಿತ್ಸೆ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಉದ್ಘಾಟಿಸಿದರು.
14ರಿಂದ ‘ಮರಳಿ ಬಂದಿದೆ ಯುಗಾದಿ - ಮತ್ತೆ ಬರುವರು ಮೋದಿ’ ಅಭಿಯಾನ
ಜಿಲ್ಲೆಯಾದ್ಯಂತ ಪ್ರತಿಬೂತ್ ಗಳಲ್ಲಿ ‘ಶಕ್ತಿ ಚೌಪಾಲ್’ ಅಭಿಯಾನದಡಿ ಮಹಿಳೆಯರ ಕಾರ್ನರ್ ಸಭೆಗಳು ಈಗಾಗಲೇ ಆರಂಭಗೊಂಡಿದ್ದು ಜಿಲ್ಲೆಯ 1,112 ಬೂತ್ ಗಳಲ್ಲಿ 3,500 ಕಾರ್ನರ್ ಸಭೆಗಳು ನಡೆಯಲಿವೆ. ಏ.18, 19ರಂದು ಮಂಡಲ ಮಹಿಳಾ ಸಮಾವೇಶಗಳು ನಡೆಯಲಿವೆ.
ಸಿಇಟಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿ.ಇ.ಟಿ. ಪರೀಕ್ಷೆಯ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಹೊಂದಬೇಕು: ಜಿಲ್ಲಾ ಸರ್ಜನ್ ಡಾ. ಅಶೋಕ್
ಅಜ್ಜರಕಾಡು ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಮ್ಮ ಆರೋಗ್ಯ ನಮ್ಮ ಹಕ್ಕು ಎಂಬ ಘೋಷಣೆಯಡಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ತುರ್ತು ಸಂದರ್ಭದಲ್ಲಿ ಗೃಹರಕ್ಷಕರ ಸೇವೆ ಶ್ಲಾಘನೀಯ: ಎಎಸ್‌ಪಿ ಸಿದ್ದಲಿಂಗಪ್ಪ
ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ, ಜಿಲ್ಲಾ ಗೃಹರಕ್ಷಕದಳದಲ್ಲಿ ನೂತನವಾಗಿ ನೋಂದಾಯಿಸಲ್ಪಟ್ಟ ಗೃಹರಕ್ಷಕರ ವಾರ್ಷಿಕ ಮೂಲ ತರಬೇತಿ ಶಿಬಿರವನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹಾಗೂ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಎಸ್.ಟಿ. ಸಿದ್ದಲಿಂಗಪ್ಪ ಉದ್ಘಾಟಿಸಿದರು.
ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಭೆ ನಡೆಯಿತು. ಸಭೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಮಾರ್ಗದರ್ಶನ ನೀಡಿದರು.
ಡಾ.ತಲ್ಲೂರು ಶಿವರಾಮ ಶೆಟ್ಟಿಗೆ ಭೂಮಿಕಾ ರಂಗ ಗೌರವ
ಭೂಮಿಕಾ ಹಾರಾಡಿ ಸಂಸ್ಥೆಯ 10ನೇ ವರ್ಷದ ನಾಟಕೋತ್ಸವ ‘ಬಣ್ಣ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ರಂಗ ಗೌರವ ಸಮರ್ಪಣೆ ನಡೆಯಿತು.
ಬೈಂದೂರು: 246 ಬೂತುಗಳಲ್ಲಿ ಸಮೃದ್ಧ ನಡಿಗೆ ಸಂಕಲ್ಪ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಮ್ಮಿಕೊಂಡ ಬೂತ್ ಕಡೆಗೆ ಸಮೃದ್ಧ ನಡಿಗೆ ಎನ್ನುವ ಅಭಿಯಾನ 7ನೇ ದಿನ ಗುರುವಾರ ಬೈಂದೂರು ಕ್ಷೇತ್ರದ 100 ಬೂತ್ ಸಂಪರ್ಕ ಪೂರ್ಣಗೊಂಡಿದೆ.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved