• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಪ್ರಭ ಜಿಲ್ಲಾ ವರದಿಗಾರ ಸುಭಾಶ್ಚಂದ್ರ ವಾಗ್ಳೆ ಅವರಿಗೆ ಸ್ಥಾಪನಾ ದಿನದ ಗೌರವ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆ ಶುಕ್ರವಾರ ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಲಿದೆ.  

ಪಿಯು ಫಲಿತಾಂಶ: ಉಡುಪಿ ಜಿಲ್ಲೆ ಮತ್ತೆ ರಾಜ್ಯಕ್ಕೆ ದ್ವಿತೀಯ
2019ರಲ್ಲಿ ಶೇ 92.20 ಮತ್ತು 2020ರಲ್ಲಿ ಶೇ 90.71 ಸಾಧನೆಯೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ, 2021ರಲ್ಲಿ ಕೊವೀಡ್ ನಿಂದಾಗಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿ ಶೇ 100 ಫಲಿತಾಂಶ ಗಳಿಸಿತ್ತು. 2022ರಲ್ಲಿ ಶೇ 86.38ಕ್ಕೆ ಕುಸಿದ ಜಿಲ್ಲೆಯ ಫಲಿತಾಂಶ ದ್ವಿತೀಯ ಸ್ಥಾನಕ್ಕೆ ದೂಡಿತು. ಪಕ್ಕದ ದ.ಕ. ಜಿಲ್ಲೆಯ ಪ್ರಥಮ ಸ್ಥಾನ ಗಳಿಸಿತ್ತು. 2023ರಲ್ಲಿ ಶೇ 95.24 ಸಾಧನೆ ಮಾಡಿದರೂ ದ.ಕ. ಜಿಲ್ಲೆ ಪ್ರಥಮ ಉಡುಪಿ ದ್ವಿತೀಯ ಸ್ಥಾನಗಳಿಸಿದ್ದವು. ಈ ಬಾರಿ ಮತ್ತದೇ ಪುನಾರವರ್ತನೆಯಾಗಿದೆ.
ಮಣಿಪಾಲ: ವೈದ್ಯಕೀಯ ಸ್ಯಾಂಪಲ್‌ ಸಾಗಾಟಕ್ಕೆ ಡ್ರೋನ್ ಬಳಕೆ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಕೇಂದ್ರ ಸರ್ಕಾರದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐ.ಸಿ.ಎಂ.ಆರ್.) ಜಂಟಿಯಾಗಿ ಈ ವೈಮಾನಿಕ ಆಧಾರಿತ ಆರೋಗ್ಯ ವಿತರಣಾ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿವೆ. ಮುಂದೆ ಕರ್ನಾಟಕದ ಇತರ ಆಸ್ಪತ್ರೆಗಳ ನಡುವೆ ವೈದ್ಯಕೀಯ ಮಾದರಿಗಳನ್ನು ಸಾಗಿಸಲು ಡ್ರೋನ್‌ಗಳನ್ನು ಬಳಸಿಕೊಳ್ಳುವ ಗುರಿಯನ್ನು ಈ ಯೋಜನೆಯು ಹೊಂದಿದೆ.
ಜ್ಞಾನಸುಧಾ ಕಾಲೇಜಿನ 37 ವಿದ್ಯಾರ್ಥಿಗಳಿಗೆ ಮೊದಲ 10 ರ್‍ಯಾಂಕ್‌ ಸಾಧನೆ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಶದಲ್ಲಿಕಾರ್ಕಳ ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳು ರಾಜ್ಯಕ್ಕೆ ೧೦ರೊಳಗಿನ ೩೭ ರ‍್ಯಾಂಕ್ ಪಡೆದಿದ್ದು, ವಿಜ್ಞಾನ ವಿಭಾಗದಲ್ಲಿ ಸಮ್ಯಕ್ ಆರ್ ಪ್ರಭು (೫೯೫/೬೦೦) ಹಾಗೂ ವಾಣಿಜ್ಯ ವಿಭಾಗದಲ್ಲಿ ಚೈತ್ರ ಕಾಮತ್(೫೯೪/೬೦೦) ಅಂಕ ಗಳಿಸಿ ರಾಜ್ಯಕ್ಕೆ ೪ನೇ ಸ್ಥಾನ ಗಳಿಸಿದ್ದಾರೆ.
ಗ್ಯಾರೆಂಟಿ ಯೋಜನೆ ಬಗ್ಗೆ ಭರವಸೆ ಮೂಡುತ್ತಿದೆ: ಜಯಪ್ರಕಾಶ್ ಹೆಗ್ಡೆ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಉಡುಪಿಯಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು. ನಗರದ ಆಭರಣ ಡೈಮಂಡ್ಸ್, ಮಲಬಾಲ್ ಗೋಲ್ಡ್, ಸಾಯಿರಾಧ ಟಿವಿಎಸ್ ಮೋಟಾರ್ಸ್, ಬಾಳಿಗಾ ಪಿಷ್ ನೆಟ್ ಇತ್ಯಾದಿ ಸಂಸ್ಥೆಗಳಿಗೆ ತೆರಳಿ ಮತ ಯಾಚಿಸಿದರು.
ಅಧಿಕಾರದಲ್ಲಿದ್ದರೂ ಕಾಂಗ್ರೆಸಿಗೆ ಸೋಲುವ ಭೀತಿ: ನಳಿನ್‌ ಕುಮಾರ್‌
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ, ಸೋಲುವ ಭೀತಿಯಲ್ಲಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಲೇವಡಿ ಮಾಡಿದ್ದಾರೆ. ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಪು: ಬಿಜೆಪಿ ಮಹಿಳಾ ಮೋರ್ಚದಿಂದ ಮಹಿಳಾ ಕಾರ್ಯಾಗಾರ
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ರಾಜ್ಯ ಪರಿಣಿತ ಪ್ರಶಿಕ್ಷಕರಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಸಾಮಾಜಿಕ ಕಾರ್ಯಕರ್ತರಾದ ಡಾ. ಲತಾ ಭಾಗವಹಿಸಿ ಕಾರ್ಯಗಾರ ನಡೆಸಿಕೊಟ್ಟರು.
ಮತದಾರರ ಮತದಾನದ ಗೌಪ್ಯತೆಗೆ ಒತ್ತು ನೀಡಿ: ಹಿತೇಶ್ ಕೆ. ಕೊಯಲ್
ರಜತಾದ್ರಿಯ ಅಟಲ್ ಬಿಹಾರಿ ಸಭಾಂಗಣದಲ್ಲಿ ಮತದಾನ ಕೇಂದ್ರಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್‌ಗಳ ತರಬೇತಿ ಶಿಬಿರ ನಡೆಯಿತು. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ವೀಕ್ಷಕರಾದ ಹಿತೇಶ್ ಕೆ. ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 16.85 ಕೋಟಿ ರು. ಲಾಭ
ಸಹಕಾರ ಕ್ಷೇತ್ರದಲ್ಲಿ 106 ವರ್ಷಗಳ ಸಾರ್ಥಕ ಸೇವೆ ನೀಡುತ್ತಿರುವ ಸಂಘವು 2023-24 ವರ್ಷಾಂತ್ಯಕ್ಕೆ 18.397 ಸದಸ್ಯರಿಂದ 4.77 ಕೋಟಿ ರು. ಪಾಲು ಬಂಡವಾಳ ಹೊಂದಿದೆ. 506.64 ಕೋಟಿ ರು. ಠೇವಣಿ ಸಂಗ್ರಹಿಸಿದ್ದು, ಶೇ.12.23 ಏರಿಕೆ ಕಂಡಿದೆ.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ವಿಶ್ವ ಆರೋಗ್ಯ ದಿನಾಚರಣೆ
ಆಸ್ಪತ್ರೆಯ ಶುಶ್ರೂಷಾ ತಂಡವು ಸಮುದಾಯದ ಆರೋಗ್ಯ ಸೇವೆಯ ಬಗ್ಗೆ ಜಾಗೃತಿಯನ್ನು ಮೂಡಿಸುವುದಕ್ಕಾಗಿ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಬೀದಿನಾಟಕವನ್ನು ನಡೆಸಿ, ಉತ್ತಮ ಆರೋಗ್ಯದ ಅರಿವು ಮತ್ತು ರೋಗ ತಡೆಗಟ್ಟುವಿಕೆ ಕುರಿತು ಪ್ರಮುಖ ಸಂದೇಶಗಳನ್ನು ನೀಡಿತು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved