• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲಿನಿಂದ ತಪ್ಪಿಸಿಕೊಳ್ಳಲು ಬೆಳಗ್ಗೆ, ಸಂಜೆ ಮಾತ್ರ ಪ್ರಚಾರ
ಕರಾವಳಿಯಲ್ಲಿ ಬಿಸಿಲು 34ರಿಂದ 36 ಡಿಗ್ರಿ ಸೆಲ್ಷಿಯಸ್ ನಷ್ಟಿದ್ದು, ಕೆಲವು ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೊತೆಗೆ ಉಷ್ಣ ಅಲೆ (ಹೀಟ್ ವೇವ್) ಕೂಡ ಕಾಣಿಸಿಕೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದೆ.
ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ: ಜೆಪಿ ಹೆಗ್ಡೆ
ಚಿಕ್ಕಮಗಳೂರಿನ ಕುರವಂಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಗಳೂರು ವಿವಿ ವಾಲಿಬಾಲ್‌: ಎಸ್‌ಡಿಎಂ ಕಾಲೇಜು ಚಾಂಪಿಯನ್‌
ಪಂದ್ಯಾವಳಿಯನ್ನು ಬ್ಯಾಂಕ್ ಆಫ್ ಬರೋಡದ ಪ್ರಾದೇಶಿ ಉಪಮುಖ್ಯಸ್ಥ ಪಿ. ವಿದ್ಯಾಧರ ಶೆಟ್ಟಿ ಉದ್ಘಾಟಿಸಿದರು. ಶಿರ್ವ ವಿದ್ಯಾವರ್ಧಕ ಸಂಘದ ಸಂಚಾಲಕ ವಿ. ಸುಬ್ಬಯ್ಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
7 ವರ್ಷಗಳ ನಂತರ ಮತ್ತೆ ಉಕ್ಕಿ ಹರಿಯುತ್ತಿರುವ ಬಾವಿ ನೀರು!
2017ರಲ್ಲಿ ಈ ಬಾಗದಲ್ಲಿ ಲಘು ಭೂಕಂಪ ಸಂಭವಿಸಿತ್ತು, ಅದೇ ವರ್ಷ ಬೇಸಿಗೆಯಲ್ಲಿ ಇದೇ ರೀತಿಯಲ್ಲಿ ಬಾವಿಯಿಂದ ನೀರುಕ್ಕಿ ಹರಿದಿತ್ತು. ಆಗ ಭೂವಿಜ್ಞಾನಿಗಳು ಇಲ್ಲಿ ಭೇಟಿ ನೀಡಿ, ಭೂಕಂಪನದಿಂದಾಗಿ ಇಲ್ಲಿನ ಮುರಕಲ್ಲು (ಲ್ಯಾಟರೈಟ್) ಪದರಗಳು ಜರುಗಿ ಅದರ ನಡುವಿನಿಂದ ನೀರು ಒಸರಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದರು.
ಎ.ಸಿ.ಸಿ.ಇ.ಎ. ಪದಾಧಿಕಾರಿಗಳ ಪದಗ್ರಹಣ: ಸಾಧಕರಿಗೆ ಸನ್ಮಾನ
ನಿಟ್ಟೆ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ. ಗೋಪಾಲ್ ಮುಗೇರಾಯ ಮುಂಡ್ಕೂರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂಘದ ನೂತನ ಅಧ್ಯಕ್ಷ ಯೋಗೀಶ್ ಚಂದ್ರಾಧರ ಅವರಿಗೆ ಪ್ರತಿಜ್ಞಾ ವಿಧಿ ನಡೆಸಿ ಶುಭ ಹಾರೈಸಿದರು.
ಸಂವಿಧಾನಿಕ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು: ಡಾ.ಕೆ. ವಿದ್ಯಾಕುಮಾರಿ
ಅಜ್ಜರಕಾಡಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಮತದಾನದ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಉದ್ಘಾಟಿಸಿ ಮಾಹಿತಿ ನೀಡಿದರು.
ಸಂಸತ್ತಿನಲ್ಲಿ ಮಾತನಾಡದ ಸಂಸದರಿಗೆ ಏನು ಪ್ರಯೋಜನ: ಜೆಪಿ ಹೆಗ್ಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.
ಪ್ರಜಾತಾಂತ್ರಿಕ ಮೌಲ್ಯ ಗಾಳಿಗೆ ತೂರಿದ ಬಿಜೆಪಿ: ಗೋಪಾಲ ಪೂಜಾರಿ
ಬೈಂದೂರು ವಿಧಾನಸಭಾ ಕ್ಷೇತ್ರದ ನಾಡ ಗ್ರಾಮದಲ್ಲಿ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಕಲಾವಿಮರ್ಶೆ ಕಲಿಸುವ ಅಗತ್ಯವಿದೆ: ರಮೇಶ್ ರಾವ್
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸ್ (ಜಿಸಿಪಿಎಎಸ್) ಆಶ್ರಯದಲ್ಲಿ, ‘ಚಿತ್ರ ಕಲೋಸ್’ ಎಂಬ ಒಂದು ದಿನದ ಚಿತ್ರಕಲಾ ಕಾರ್ಯಾಗಾರವನ್ನು ಹಿರಿಯ ಕಲಾವಿದ, ಉಡುಪಿ ಫೋರಂನ ಅಧ್ಯಕ್ಷ ರಮೇಶ್ ರಾವ್ ಉದ್ಘಾಟಿಸಿದರು.
ಕಾಪು: ಬಿಜೆಪಿ ಕಾರ್ಯಕರ್ತರ ಸಭೆ, ಮಂಡಲ ಪದಾಧಿಕಾರಿಗಳ ಪದಗ್ರಹಣ
ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved