ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇಗುಲಕ್ಕೆ ರವಿಶಾಸ್ತ್ರಿ ಭೇಟಿಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಖ್ಯಾತ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ರವಿಶಂಕರ್ ಜಯದ್ರಥಾ ಶಾಸ್ತ್ರಿ (ರವಿಶಾಸ್ರಿ ) ಮಂಗಳವಾರ ಭೇಟಿ ನೀಡಿದರು. ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ, ಕಲ್ಪೋಕ್ತ ಪೂಜೆ, ನಾಗತಂಬಿಲ ಸೇವೆ ಅರ್ಪಿಸಿದರು.