• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಂಪರಾಗತ ಜ್ಞಾನ ಉಳಿಸಲು ಪಿಎಂ ವಿಶ್ವಕರ್ಮ ಯೋಜನೆ: ಯಶ್ಪಾಲ್‌
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ವಿಶ್ವಕರ್ಮ ಜಯಂತಿ 2025 ನೆರವೇರಿತು.
ಡಾ. ರಾಮದಾಸ್ ಎಂ. ಪೈ 90ನೇ ಹುಟ್ಟುಹಬ್ಬ: ಮಾಹೆಯಲ್ಲಿ ಅಂತರಾಷ್ಟ್ರೀಯ ಸಮ್ಮೇಳನ
ಆಧುನಿಕ ಮಣಿಪಾಲದ ನಿರ್ಮಾತೃ, ಪದ್ಮಭೂಷಣ, ಮಾಹೆ ವಿ.ವಿ.ಯ ಕುಲಾಧಿಪತಿ ಡಾ. ರಾಮದಾಸ ಎಂ. ಪೈ ಅವರ 90ನೇ ಹುಟ್ಟುಹಬ್ಬದ ಪ್ರಯುಕ್ತ ಮಣಿಪಾಲದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಸಂಪನ್ನಗೊಂಡಿತು.
ಶೋಚನೀಯ ಸ್ಥಿತಿಯಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು: ಅನಿಶ್ಚಿತತೆಯಲ್ಲಿ ವಿದ್ಯಾರ್ಥಿಗಳು
2022ರ ಏಪ್ರಿಲ್‌ನಲ್ಲಿ ಮೊದಲ ಬ್ಯಾಚ್ ಪ್ರಾರಂಭವಾಗಿದ್ದು, ಆ ವಿದ್ಯಾರ್ಥಿಗಳು 2026ರಲ್ಲಿ ತೇರ್ಗಡೆಯಾಗಲಿದ್ದಾರೆ. ಆದರೆ ಅವರಿಗೆ ಅಗತ್ಯವಾದ ಗುಣಮಟ್ಟದ ಶಿಕ್ಷಣ, ಸೌಲಭ್ಯ ಮತ್ತು ಮಾನ್ಯತೆಗಳ ಕೊರತೆ ಆತಂಕ ಹೆಚ್ಚಿಸಿದೆ.
ಕಾರ್ಕಳ ಸರ್ಕಾರಿ ಆಸ್ಪತ್ರೆ ಡಯಾಲಿಸಿಸ್ ಕೇಂದ್ರಕ್ಕೆ ಟಿವಿ ಕೊಡುಗೆ
ಕಾರ್ಕಳ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ದಾನಿಗಳಿಂದ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು.
ಮಣಿಪಾಲ ಕೆಎಂಸಿ: ಅತ್ಯಾಧುನಿಕ ಕೋರ್ ಮೆಟಾಬಾಲಿಕ್ ಲ್ಯಾಬ್ ಆರಂಭ
ಈ ಕೋರ್ ಮೆಟಬಾಲಿಕ್ ಪ್ರಯೋಗಾಲಯವು ನವಜಾತ ಶಿಶುಗಳಲ್ಲಿನ ಚಯಾಪಚಯ ಅಸ್ವಸ್ಥತೆ ಮತ್ತು ಅಪೌಷ್ಟಿಕತೆಯ ಅಸ್ವಸ್ಥತೆಗಳು, ವಯಸ್ಕರಲ್ಲಿ ಚಯಾಪಚಯ ಕಾಯಿಲೆಗಳು ಸೇರಿದಂತೆ ತಡೆಗಟ್ಟಬಹುದಾದ ಬಾಲ್ಯದ ಕಾಯಿಲೆಗಳ ಪತ್ತೆ ಮತ್ತು ನಿರ್ವಹಣಾ ಸೇವೆಗಳನ್ನು ಒದಗಿಸುತ್ತದೆ. ಈ ಕಾಯಿಲೆಗಳ ಕ್ಲಿನಿಕಲ್ ಸಂಶೋಧನೆ ನಡೆಸುವುದು ಇದರ ಪ್ರಮುಖ ಧ್ಯೇಯವಾಗಿದೆ.
ವಯಸ್ಸು ಮರೆತು ಹಾಡಿ ಕುಣಿದ ಹಿರಿಯ ನಾಗರಿಕರು!
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 60 ವರ್ಷ ಮೇಲ್ಪಟ್ಟ ಹಿರಿಯರು ತಮ್ಮ ವಯಸ್ಸನ್ನು ಮರೆತು ಕ್ರೀಡಾಚಟವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಜೀವನೋತ್ಸಾಹವನ್ನು ತೋರ್ಪಡಿಸಿದರು.
ಕೈರಂಗಳ: ಯಕ್ಷಗಾನ ಅಕಾಡೆಮಿಯಿಂದ ಯಕ್ಷಧಾರೆ
ದ.ಕ. ಜಿಲ್ಲೆಯ ಕೈರಂಗಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ಯಕ್ಷಗಾನದ ವಿಭಿನ್ನ ಕಾರ್ಯಗಳನ್ನು ಒಳಗೊಂಡ ‘ಯಕ್ಷಧಾರೆ’ ಕಾರ್ಯಕ್ರಮದ ಸಮಾರೋಪ ನಡೆಯಿತು.
ಕುಂದಾಪುರ: ಎಂಐಟಿಯಲ್ಲಿ ಎಂಜಿನಿಯರ್ಸ್ ದಿನಾಚರಣೆ
ಕಾಲೇಜಿನ ಅಧ್ಯಕ್ಷ ಸಿದ್ದಾರ್ಥ ಜೆ. ಶೆಟ್ಟಿ, ಮಹಾನ್ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಎಲ್ಲರಿಗೂ ಶುಭ ಹಾರೈಸಿದರು.
ಆಟ, ಪಾಠ, ಊಟ ಸಮತೋಲನ ಅಗತ್ಯ: ಶ್ರೀ ವಿಶ್ವಪ್ರಿಯ ತೀರ್ಥರು
ಇತ್ತೀಚೆಗೆ ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಶ್ರೀ ವಿಬುಧೇಶ ಸಭಾಂಗಣದಲ್ಲಿ ಮಂಗಳೂರು ವಿವಿ ಮಟ್ಟದ ಮಹಿಳೆಯರ ಹಾಗೂ ಪುರುಷರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟ ನೆರವೇರಿತು.
ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿಗೊಂಡ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಸೋಮವಾರ ನಡೆಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved