• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಆಯೋಗದ ಮಾರ್ಗಸೂಚಿ ಪಾಲನೆ ಕಡ್ಡಾಯ: ಹಿತೇಶ್ ಕೋಯಲ್
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಸಿದ್ಧತೆ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಹಿತೇಶ್ ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಲ್ಪೆ: ಮತದಾನ ಜಾಗೃತಿಗೆ ಮರಳು ಶಿಲ್ಪ!
ಮತದಾನ ಮಾಡುವಂತೆ ಸಂದೇಶವನ್ನು ಸಾರುವ ಈ ಮರಳು ಶಿಲ್ಪವನ್ನು‘ಸ್ಯಾಂಡ್ ಥೀಂ’ ಉಡುಪಿ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ನಿಟ್ಟೆ ರಚಿಸಿದ್ದರು.
ಭಾರತ ಸರ್ಕಾರದ ಸೆಕ್ಯುರಿಟೀಸ್ ಮೇಲ್ಮನವಿ ನ್ಯಾಯಮಂಡಳಿ ಮುಖ್ಯಸ್ಥರಾಗಿ ನ್ಯಾ. ದಿನೇಶ್ ಕುಮಾರ್
ಮುಂಬೈಯಲ್ಲಿ ಕೇಂದ್ರ ಕಾರ್ಯಾಲಯವನ್ನು ಹೊಂದಿರುವ ಮಂಡಳಿಯು ಶಾಸನಬದ್ಧ ಸಂಸ್ಥೆಯಾಗಿದ್ದು ಹಣಕಾಸು ಇಲಾಖೆ ವ್ಯಾಪ್ತಿಯಲ್ಲಿ ಬರುವ ಪಿಂಚಣಿ ನಿಧಿ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಮತ್ತು ವಿಮಾ ನಿಯಂತ್ರಕ ಅಭಿವೃದ್ಧಿ ಪ್ರಾಧಿಕಾರ ( IRDAI) ಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುವ ಪರಮಾಧಿಕಾರ ಹೊಂದಿರುತ್ತದೆ.
ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಏ.9ರಂದು ಚಾಲನೆ
2025ರ ಜ.14ರ ನಂತರ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ ಪಡಿಸುವುದೆಂದು ನಿರ್ಧರಿಸಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಏ.9ರಂದು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಪ್ರಾರ್ಥನೆ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ.
ಉಡುಪಿ: ಬಿಜೆಪಿಯ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ ನಡೆಯಿತು.
ಶಿರೂರು ಮೂಲ ಮಠದಲ್ಲಿ ರಾಮನವಮಿ ಪೂರ್ವಭಾವಿ ಸಭೆ
ಶಿರೂರು ಮೂಲಮಠದಲ್ಲಿ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯ ರೂಪು ರೇಖೆ ವ್ಯವಸ್ಥೆ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀ ಮಠದ ದಿವಾನರಾದ ಉದಯ ಸರಳತ್ತಾಯ ವಹಿಸಿದ್ದರು.
ಯುಪಿಎಂಸಿ: ಕೌಶಲ್ಯ ಅಭಿವ್ಯಕ್ತಿಯಿಂದ ವಿದ್ಯಾರ್ಥಿ ಪರಿಪೂರ್ಣ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಯಿತು.
ಅಪರಿಚಿತ ವೃದ್ಧೆಯ ಅಂತ್ಯಕ್ರಿಯೆ ನಡೆಸಿದ ವಿಶು ಶೆಟ್ಟಿ
ವೃದ್ಧೆ ಆಸ್ಪತ್ರೆಗೆ ದಾಖಲಿಸುವಾಗ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ, ಆಕೆಯ ಸಂಬಂಧಿಕರ ಪತ್ತೆಗೆ ಪತ್ರಿಕಾ ಪ್ರಕಟಣೆ ನೀಡಿದ್ದರೂ, ಸಂಬಂಧಿಕರು ಯಾರೂ ಮುಂದೆ ಬಂದಿರಲಿಲ್ಲ. ಶವವನ್ನು ಕೆಲವು ದಿನ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು.
ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಪ್ಯಾಕೇಜ್‌
ಈ ಪ್ಯಾಕೇಜ್‌ಗಳು ಮೂಲಭೂತ ಆರೋಗ್ಯ ತಪಾಸಣೆ, ಪುರುಷರ ಸಮಗ್ರ ಆರೋಗ್ಯ ತಪಾಸಣೆ, ಮಹಿಳೆಯರ ಸಮಗ್ರ ಆರೋಗ್ಯ ತಪಾಸಣೆ, ಮಧುಮೇಹ ಆರೋಗ್ಯ ಪ್ಯಾಕೇಜ್ ಮತ್ತು ಹೃದಯ ಆರೋಗ್ಯ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್‌ಗಳು ಏ.8ರಿಂದ 30ರ ವರೆಗೆ ರಿಯಾಯಿತಿ ಶುಲ್ಕಗಳಲ್ಲಿ ಲಭ್ಯವಿವೆ.
ದೇವರ ಸೇವಕ ಫಾ. ಆಲ್ಫ್ರೆಡ್ ರೋಚ್ ಜನ್ಮ ಶತಮಾನೋತ್ಸವ ಆಚರಣೆ
ಈ ಜನ್ಮ ಶತಮಾನೋತ್ಸವದ ಅಂಗವಾಗಿ ಧರ್ಮಪ್ರಾಂತ್ಯದ ವಿವಿಧ ಚರ್ಚ್‌ಗಳಿಂದ ಆಗಮಿಸಿದ ಭಕ್ತರಿಂದ ಕೃತಜ್ಞತಾ ಬಲಿಪೂಜೆಯನ್ನು ಆಚರಿಸಲಾಯಿತು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved