• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಸರುಗದ್ದೆ ಕೂಟದಿಂದ ಗ್ರಾಮೀಣ ಪರಂಪರೆಯ ಅನಾವರಣ: ಡಾ. ನಿ.ಬೀ. ವಿಜಯ ಬಲ್ಲಾಳ್
ಅಂಬಲಪಾಡಿ ಯುವಕ ಮಂಡಲ ಮತ್ತು ಹಿರಿಯರ ವೇದಿಕೆ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಂಬಲಪಾಡಿ ಬೀಡು ಮಾರ್ಗ ಸೀತಾರಾಮ ಶೆಟ್ಟಿ ಅವರ ಗದ್ದೆಯಲ್ಲಿ ‘ಕೆಸರ್ದ ಗೊಬ್ಬು’ ಕೆಸರುಗದ್ದೆ ಕ್ರೀಡಾ ಕೂಟ ನಡೆಯಿತು.
15ರಂದು ಕೆನರಾ ಬ್ಯಾಂಕ್‌ ‘ಫ್ರೀಡಂ ರನ್’ ಮ್ಯಾರಥಾನ್
ಈ ವರ್ಷದ ಮ್ಯಾರಾಥಾನ್‌ಗೆ ‘ರನ್ ಫಾರ್ ವುಮನ್ ಎಂಪವರ್‌ಮೆಂಟ್’ ಎಂಬ ಧ್ಯೇಯವನ್ನು ಹೊಂದಲಾಗಿದೆ. ಮಣಿಪಾಲದ ವೃತ್ತ ಕಚೇರಿಯಿಂದ ಆರಂಭವಾಗಿ, ಆರ್.ಎಸ್.ಬಿ. ಸಭಾಭವನ ಮುಂಭಾಗದಿಂದ ವೇಣುಗೋಪಾಲ ದೇವಸ್ಥಾನ, ಶಾಂತಿನಗರ, ಟ್ಯಾಪ್ಮಿಯಾಗಿ ಕಬ್ಯಾಡಿಯಲ್ಲಿ ಕೊನೆಯಾಗಲಿದೆ.
ನಮ್ಮ ಆರೋಗ್ಯದ ಜೊತೆಗೆ ಇನ್ನೊಬ್ಬರ ಆರೋಗ್ಯದ ಕಾಳಜಿ ಅಗತ್ಯ: ಜಯ ಸುವರ್ಣ
ಹಿರಿಯಡಕ ದೇವಾಡಿಗ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
20ರಂದು ಬ್ರಹ್ಮಶ್ರೀ ನಾರಾಯಣ ಗುರು, 26ರಂದು ಕೃಷ್ಣ ಜಯಂತಿ ಆಚರಣೆ: ಡಿಸಿ ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಶ್ರೀ ಕೃಷ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ ನಡೆಯಿತು.
ಪ್ರಕೃತಿ ವಿಕೋಪ ತಡೆಗೆ ಕಾನೂನು ಕ್ರಮ ಅಗತ್ಯ: ಡಾ. ಉಯದಶಂಕರ್
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ, ಕೃತಕ ನೆರೆ ಹಾವಳಿ-ಬೆಂಕಿ ದುರಂತ- ಭೂಕುಸಿತ ಬಗ್ಗೆ ಚರ್ಚೆ ಕಾರ್ಯಕ್ರಮದಲ್ಲಿ ಮಣಿಪಾಲದ ಹಿರಿಯ ಭೂಗರ್ಭ ಶಾಸ್ತ್ರಜ್ಞ ಡಾ. ಉದಯಶಂಕರ್ ಭಾಗವಹಿಸಿ ಮಾಹಿತಿ ನೀಡಿದರು.
ಡೀಮ್ಡ್ ಯೂನಿವರ್ಸಿಟಿಗಳಿಂದ ತುಳು ಕೋಟಾಕ್ಕೆ ತೊಡಕು: ಜಯಕರ್ ಶೆಟ್ಟಿ ಇಂದ್ರಾಳಿ
ತುಳುಕೂಟ ಉಡುಪಿ, ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜ್ ಕಟಪಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ‘ಜೋಕ್ಲೆಗಾದ್ ಆಟಿದ ತಿರ್ಲ್’ ಕಾರ್ಯಕ್ರಮ ಕಟಪಾಡಿ ತ್ರಿಶಾ ವಿದ್ಯಾ ಕಾಲೇಜ್‌ನಲ್ಲಿ ನಡೆಯಿತು.
ಆ. 26ರಂದು ಟೈಗರ್ಸ್ ಫ್ರೆಂಡ್ಸ್‌ನಿಂದ ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ
ಈ ಬಾರಿಯ ಹುಲಿವೇಷ ಕುಣಿತ ಸ್ಪರ್ಧೆಗೆ ಪ್ರಥಮ ಬಹುಮಾನ 1,00,001 ರು. ನಗದು ಮತ್ತು ಶಾಶ್ವತ ಫಲಕ, ದ್ವಿತೀಯ ಬಹುಮಾನ 50,001 ರು. ನಗದು ಮತ್ತು ಶಾಶ್ವತ ಫಲಕ, ಹಾಗೂ ಭಾಗವಹಿಸಿದ ಪ್ರತೀ ತಂಡಗಳಿಗೆ ಗೌರವಧನ ನೀಡಲಾಗುವುದು.
ಬೀಚ್‌ಗಳ ಅಭಿವೃದ್ಧಿ ಯೋಜನೆಯಲ್ಲಿ ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡಿ: ಡಿಸಿ ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ನೂತನ ಜಿಲ್ಲಾಸ್ಪತ್ರೆಗೆ ಆಸ್ಕರ್‌ ಫರ್ನಾಂಡಿಸ್‌ ಹೆಸರಿಡಲು ಆಗ್ರಹ
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕಾರಣವಾದ, 5 ಬಾರಿ ಉಡುಪಿಯ ಸ೦ಸದರಾಗಿ, 4 ಭಾರಿ ರಾಜ್ಯ ಸಭಾ ಸದಸ್ಯರಾದ ಹೆಮ್ಮೆಯ ಆಸ್ಕರ್ ಫರ್ನಾ೦ಡೀಸ್ ಹೆಸರನ್ನು ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಇಡುವಂತೆ ಒತ್ತಾಯಿಸಲಾಯಿತು.
ಕಾರ್ಕಳ-ಪಡುಬಿದ್ರಿ ರಸ್ತೆಯಲ್ಲಿ ಟೋಲ್‌ ಸಂಗ್ರಹ ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ
. ಪ್ರಸ್ತಾಪಿತ ಟೋಲ್ ಸಂಗ್ರಹ ಕೇಂದ್ರ ನಿರ್ಮಾಣವಾದಲ್ಲಿ ಕಾರ್ಕಳ-ಬೆಳ್ಮಣ್ ಮೂಲಕ ಮೂಲ್ಕಿ-ಮಂಗಳೂರು ನಡುವೆ ಸಂಚಾರಕ್ಕೆ ಕೇವಲ 6 ಕಿ.ಮೀ. ಅಂತರದಲ್ಲಿ 2 ಬಾರಿ ಟೋಲ್ ಪಾವತಿಸಬೇಕಾಗುತ್ತದೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 525
  • next >
Top Stories
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved