• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ - ಚಿಕ್ಕಮಗಳೂರು ಕ್ಷೇತ್ರ: ಕಾಂಗ್ರೆಸ್ ಗೆ ಓಟ್ ಶೇರ್ ಹೆಚ್ಚಳದ ಬಲ, ಬಿಜೆಪಿಗೆ ಜೆಡಿಎಸ್‌ ಬಲ
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ 4 ಮತ್ತು ಚಿಕ್ಕಮಗಳೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದರು. ಸಹಜವಾಗಿಯೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದಿತ್ತು.
ಮಹಾಲಕ್ಷ್ಮೀ ಕೋ ಬ್ಯಾಂಕಿಗೆ ೧೭.೫೦ ಕೋ. ರು. ಲಾಭ: ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳನ್ನು ಹೊಂದಿದ್ದು, ೪೦,೦೦೦ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ.
ಕೋಟಿ ಗೀತಾ ಲೇಖನ ಯಜ್ಞಕ್ಕೆ ಪ್ರಧಾನಿ ಮೋದಿ ಶ್ಲಾಘನೆ
ಶ್ರೀಗಳಿಗೆ ಪತ್ರವೊಂದನ್ನು ಬರೆದಿರುವ ಮೋದಿ, ಗೀತೆಯನ್ನು ಕೈಬರಹದಲ್ಲಿ ಕೃಷ್ಣನಿಗೆ ಅರ್ಪಿಸುವ ಕಾರ್ಯ ಅತ್ಯಂತ ಉದಾತ್ತವಾದುದು. ಇದು ಗೀತೆಯ ತತ್ವಗಳನ್ನು ಜನರ ನಡುವೆ ಇನ್ನಷ್ಟು ಪ್ರಚುರಪಡಿಸುತ್ತದೆ ಎಂದಿದ್ದಾರೆ.
ರೌಡಿ ಶೀಟರ್‌ ಮನೆಯಿಂದ ಗುಂಡು, ಪ್ರಾಣಿ ಹಲ್ಲು, ಉಗುರು ವಶ
ಪೊಲೀಸರು ಈ ವಸ್ತುಗಳನ್ನು ಸ್ವಾಧೀನಪಡೆಸಿಕೊಂಡು, ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.
ಮತಗಟ್ಟೆ ಅಧಿಕಾರಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ
ಎರಡನೇ ಹಂತದ ತರಬೇತಿ ವೇಳೆಯಲ್ಲಿ ಅಂಚೆ ಮತದಾನಕ್ಕೆ ಅರ್ಹರಿರುವ ಮತದಾರರಿಗೆ ತರಬೇತಿ ಕೇಂದ್ರಗಳಲ್ಲಿ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಿ ಅಂಚೆ ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಪಿಎಂಸಿಯಲ್ಲಿ ‘ಕುಸಲ್ದ ಗೊಬ್ಬುಲು’ ತುಳು ಉತ್ಸವ ಸಂಪನ್ನ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ತುಳು ನಾಡಿನ ವೈಭವ, ತುಳು ಸಂಸ್ಕೃತಿಯ ಕುರಿತಾದ ‘ಕುಸಲ್ದ ಗೊಬ್ಬುಲು - ೨೦೨೪’ ಎಂಬ ಒಂದು ದಿನದ ತುಳು ಉತ್ಸವ ಆಯೋಜಿಸಲಾಯಿತು.
ತಾಪಮಾನ ಹೆಚ್ಚಳ: ಹೀಟ್‌ವೇವ್‌ನಿಂದ ಆರೋಗ್ಯ ರಕ್ಷಣೆಗೆ ಸಲಹೆ
ಸಾರ್ವಜನಿಕರು ಹೊರಗೆ ಹೋಗುವಾಗ ಕೊಡೆ ಬಳಸುವುದರೊಂದಿಗೆ, ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು, ಮಕ್ಕಳು ಆದಷ್ಟು ಹೆಚ್ಚು ನೀರು ಸೇವಿಸಬೇಕು.
ಉಡುಪಿ-ಚಿಕ್ಕಮಗಳೂರು: 13 ಅಭ್ಯರ್ಥಿಗಳಿಂದ ನಾಮಪತ್ರ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ಕೊನೆಯ ದಿನ ಗುರುವಾರ 5 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಒಟ್ಟು 13 ಜನ ಅಭ್ಯರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಸಂಶೋಧನೆ ಯೋಜನೆಗಳ ಮೂಲಾಂಶಗಳು: ವಿಶೇಷ ಉಪನ್ಯಾಸ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ‘ಸಂಶೋಧನಾ ಯೋಜನೆಯ ಮೂಲಾಂಶಗಳು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಹೆಣ್ಣಿನ ಹುಡುಕಾಟಕ್ಕಾಗಿ ಎಲ್ಲೆಡೆ ಸಂಚಾರ : ಹೆಬ್ರಿಯಲ್ಲೊಂದು 15 ಅಡಿ ಉದ್ದದ ಕಾಳಿಂಗ ಪತ್ತೆ
ಕಾಳಿಂಗ ಸರ್ಪ ವಿಶ್ವದ ಅತಿ ಉದ್ದದ ವಿಷಪೂರಿತ ಹಾವುಗಳಾಗಿದ್ದು, 15 ಅಡಿ ಉದ್ದದ ಕಾಳಿಂಗ ಹಾವು ಕಾಣಿಸಿದ್ದು ಭಾರತದಲ್ಲಿ ಇದೇ ಮೊದಲು ಎಂದು ಡಾ.ಪಿ. ಗೌರಿಶಂಕರ್ ತಿಳಿಸಿದ್ದಾರೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 433
  • next >
Top Stories
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
4,134 ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮ ಬೇಡ: ಬಿಳಿಮಲೆ ಪತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved