ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ: ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉಡುಪಿ ನಗರದ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್. ಚಾಲನೆ ನೀಡಿದರು.
ಅದಾನಿ ಫೌಂಡೇಶನ್ನಿಂದ ೬,೮೦೦ ವಿದ್ಯಾರ್ಥಿಗಳಿಗೆ ಶಿಕ್ಷಣ ಪರಿಕರಗಳ ವಿತರಣೆ
ಅದಾನಿ ಫೌಂಡೇಶನ್ ಮೂಲಕ ಸ್ಥಳೀಯ ೭೬ ಸರ್ಕಾರಿ / ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ಸುಮಾರು ೬,೮೦೦ ವಿದ್ಯಾರ್ಥಿಗಳಿಗೆ ಒಟ್ಟು ೬೦ ಲಕ್ಷ ರು. ಮೌಲ್ಯದ ಶಿಕ್ಷಣ ಪರಿಕರಗಳನ್ನು ವಿತರಿಸಿತು.
ತಾತ್ಕಾಲಿಕ ಪರಿಹಾರಕ್ಕೆ ಹಣ ಭರಿಸಲು ಸರ್ಕಾರ ಸಿದ್ಧ: ಮಂಜುನಾಥ ಭಂಡಾರಿ
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳುವಂತೆ ಶಾಸಕ ಸೂಚನೆ
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳನ್ನು ಭೂ ಕುಸಿತ ಉಂಟಾಗಬಹುದಾದ ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ತಹಸೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಮಟ್ಟದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ತುರ್ತು ಸಭೆ ನಡೆಯಿತು.
ರಂಗಭೂಮಿಯಿಂದ ಮಕ್ಕಳಿಗೆ ಕಷ್ಟ ಎದುರಿಸುವ ಶಕ್ತಿ ಸಿಗುತ್ತದೆ: ಜ್ಯೋತಿ ಸಂತೋಷ್
ಸರಳೇಬೆಟ್ಟುವಿನ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ರಂಗ ಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಾಸರಗೋಡು ಚಿನ್ನ ನಿರ್ದೇಶನದ ರಂಗಸಂಸ್ಕೃತಿ ಶಿಬಿರ ನಡೆಯಿತು.
ಇಂದಿನ ಆಟಿ ಆಚರಣೆ ನಿಜ ಆಶಯವನ್ನು ಕಳೆದುಕೊಂಡಿದೆ: ಪುಂಡಲೀಕ ಮರಾಠೆ
ಮಣಿಪುರದ ರೋಟರಿ ವತಿಯಿಂದ ರೋಟರಿ ಭವನದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನಡೆಯಿತು. ರೋಟರಿ ಜಿಲ್ಲಾ ಸಮುದಾಯದಳದ ಜಿಲ್ಲಾ ಛೇರ್ಮನ್ ಬಿ.ಪುಂಡಲೀಕ ಮರಾಠೆ ಚಾಲನೆ ನೀಡಿದರು.
ಮುಂದುವರಿದ ಮಳೆ ಆರ್ಭಟ: ಮತ್ತೆ ಕುಂದಾಪುರದ ತಗ್ಗು ಪ್ರದೇಶಗಳು ಜಲಾವೃತ
ಸೌಪರ್ಣಿಕ ನದಿತೀರದ ನಾವುಂದದ ಕುದ್ರು, ಸಾಲ್ಬುಡ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಭಾಗಗಗಲ್ಲಿನ ಮನೆಗಳು, ಕೃಷಿಗದ್ದೆ, ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ರಾಜಾಂಗಣದಲ್ಲಿ ರಸಿಕರ ಮನಸೂರೆಗೊಂಡ ‘ಶ್ರೀ ಕೃಷ್ಣ ಲೀಲಾ ವಿಭೂತಿ’
ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಶ್ರೀ ಕೃಷ್ಣ ಲೀಲಾ ವಿಭೂತಿ ಎಂಬ ಗೇಯ ನೃತ್ಯ ರೂಪಕ (ಪದ್ಮಭೂಷಣ ಶ್ರೀ ಡಿ. ವಿ. ಗುಂಡಪ್ಪ ಅವರ ಶ್ರೀಮದ್ ಭಾಗವತ ಕಥಾಸಾರ ಆಧಾರಿತ) ಪ್ರಸ್ತುತಗೊಂಡಿತು.
ಬಂಟಕಲ್ಲು ಬಸ್ ನಿಲ್ದಾಣದಲ್ಲಿ ಕಸಾಪ ‘ಮನೆಯೇ ಗ್ರಂಥಾಲಯ’ ಅಭಿಯಾನ
ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.
ಕುಂದಾಪುರ: ಗುಡ್ಡಟ್ಟು ನೆರೆಹಾನಿ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ
ಮಳೆಯಿಂದ ಹಾನಿಗೊಳಗಾದ ಗುಡ್ಡಟ್ಟುವಿನ ದೇವಿ ಸೀತಾರಾಮ ಆಚಾರ್, ನಾಗರಾಜ್, ಬಾಬು ರಾಯ್, ತಾರಾ ಆಚಾರ್ತಿ ಅವರ ಮನೆಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು, ಸಂತೃಸ್ತರಿಗೆ ಊಟೋಪಚಾರದ ವ್ಯವಸ್ಥೆಗೆ ಸೂಚಿಸಿದರು.
< previous
1
...
349
350
351
352
353
354
355
356
357
...
525
next >
Top Stories
ಡಿಎನ್ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಆರ್ಎಸ್ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್