• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತ ಮಾಡಿ : ಡಿಸಿ ಡಾ. ಕೆ ವಿದ್ಯಾಕುಮಾರಿ
ಎಲ್ಲಾ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತವನ್ನಾಗಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ತಕ್ಕ ಪಾಠ: ಗೀತಾಂಜಲಿ ಸುವರ್ಣ
ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ದುರಾಡಳಿತ ನಡೆಸುತ್ತಿದೆ ಎಂದು ಗೀತಾಂಜಲಿ ಎಂ ಸುವರ್ಣ ಹೇಳಿದರು.
ಡಾ.ತಲ್ಲೂರುಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ
ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಸಿಪಿಎಎಸ್ ನಲ್ಲಿ ‘ದ್ವಮ್ದ್ವ’ ಚಲನಚಿತ್ರ ಪ್ರದರ್ಶನ, ಸಂವಾದ
ಚಲನಚಿತ್ರದ ಉದ್ದೇಶ ಲಿಂಗ ಸಂಬಂಧಿ ವಿಷಯಗಳ ಬಗ್ಗೆ ಜನರಿಗೆ ಶಿಕ್ಷಣ ನೀಡುವುದಾಗಿದೆ. ಸಮಾಜಗಳು ಶಿಕ್ಷಣ ಪಡೆಯಬೇಕು.
ಪುರಾತತ್ತ್ವ ಶಾಸ್ತ್ರಜ್ಞ ಪ್ರೊ. ಎ.ವಿ. ನರಸಿಂಹಮೂರ್ತಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ
ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಪ್ರೊ. ಎ.ವಿ. ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 1 ಲಕ್ಷ ರು. ನಗದು ಒಳಗೊಂಡಿದೆ.
ಚು.ಆಯೋಗದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಸೂಚನೆ
ಸೇಂಟ್ ಸಿಸಿಲಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ ದಿನದಂದು ಕರ್ತವ್ಯಕ್ಕೆ ಆಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೊದಲನೇ ಸುತ್ತಿನ ತರಬೇತಿ ಕಾರ್ಯಕ್ರಮ ನಡೆಯಿತು.
ಪಣಿಯಾಡಿ ಶ್ರೀ ಏಕದ೦ತ ಸೇವಾ ಸಮಿತಿ ಉದ್ಘಾಟನೆ
ಸಾಮಾಜಿಕ ಮತ್ತು ಧಾರ್ಮಿಕ ಸೇವೆಗಾಗಿ ಶ್ರೀ ಏಕದ೦ತ ಸೇವಾ ಸಮಿತಿ ಇಲ್ಲಿನ ಪಣಿಯಾಡಿಯ ಶ್ರೀ ಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉದ್ಘಾಟನೆಗೊಂಡಿತು.
ಲೋಕಸಭೆಯಲ್ಲೂ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ: ಈಶ್ವರಪ್ಪ ಆರೋಪ
ಪ್ರಧಾನಿ ಮೋದಿ ಅವರಿಗೆ ನನ್ನ ಕೆಲಸದ ಬಗ್ಗೆ ಅರಿವಿದೆ. ಮೋದಿಯವರ ಕುಟುಂಬ ರಾಜಕಾರಣವನ್ನು ಕ್ಲೀನ್ ಮಾಡುವ ಕೆಲಸಕ್ಕೆ ಮುಂದಾಗಿದ್ದೇನೆ. ನನ್ನ ಮನವೊಲಿಸುವ ಮತ್ತು ನನ್ನ ಹೋರಾಟಕ್ಕೆ ಅಡ್ಡಿ ಬರಬೇಡಿ ಎಂದು ಮೋದಿಜಿಯವರಿಗೆ ನಾನು ಮನವರಿಕೆ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.
ಉಡುಪಿ: ಸ್ಟಾರ್ ಮ್ಯೂಸಿಕ್ ಕೋಸ್ಟಲ್ ಸ್ಟುಡಿಯೋಗೆ ಚಾಲನೆ
ಉಡುಪಿ ಕಡಿಯಾಳಿಯಲ್ಲಿ ‘ಸ್ಟಾರ್ ಮ್ಯೂಸಿಕ್ ಕೋಸ್ಟಲ್ ಸ್ಟುಡಿಯೋ’ ಎಂಬ ಸಂಸ್ಥೆ ಉದ್ಘಾಟನೆಗೊಂಡಿತು. ಕುಂದಾಪುರ ಕಲಾಕ್ಷೇತ್ರದ ಕಿಶೋರ್ ಉದ್ಘಾಟಿಸಿದರು.
ಜ್ಞಾನದ ಉಗಮ ಸ್ಥಾನ ಉಡುಪಿ ಕ್ಷೇತ್ರ: ಪುತ್ತಿಗೆ ಸ್ವಾಮೀಜಿ
ಶ್ರೀಕೃಷ್ಣ ಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಆನ್ ಲೈನ್ ವಿಶ್ವ ಗೀತಾ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂದೇಶ ನೀಡಿದರು.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 433
  • next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved