• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾ ವಹಿಸಿ: ಅಲೋಕ್ ಕುಮಾರ್
ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಾಯಕ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಅಲೋಕ್ ಕುಮಾರ್, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯೇಸುಸ್ವಾಮಿಯ ಪುನರುತ್ಥಾನ ಹೊಸ ಭರವಸೆಯನ್ನು ಮೂಡಿಸಲಿ: ಬಿಷಪ್ ಜೆರಾಲ್ಡ್ ಲೋಬೋ
ಜೀವನದಲ್ಲಿ ಭರವಸೆಯನ್ನು ಕಳೆದುಕೊಂಡು ನರಳುವವರಿಗೆ ಯೇಸುಸ್ವಾಮಿಯ ಪುನರುತ್ಥಾನದ ಹಬ್ಬವು ಒಂದು ಹೊಸ ಆಶಾಕಿರಣ. ಜೀವನವು ಎಷ್ಟೇ ಸಂಕೀರ್ಣ ಹಾಗೂ ನಿರಾಶಾದಾಯಕವಾಗಿದ್ದರೂ, ಕಷ್ಟಗಳು ಕಳೆದು ಸಂತೋಷದ ಕ್ಷಣಗಳು ಬಂದೇ ಬರುತ್ತವೆ ಎಂಬುದನ್ನು ತಿಳಿಹೇಳುವುದು ನಮ್ಮ ಭರವಸೆ.
ರೈತರು ಸಮಗ್ರ ಕೃಷಿನೀತಿ ಅನುಸರಿಸಿ, ಲಾಭ ಗಳಿಸಿ: ಮೊಳಹಳ್ಳಿ ಪ್ರವೀಣ್ ಕುಲಾಲ್
ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಸರಣಿಯ ೩೪ನೇ ಕಾರ್ಯಕ್ರಮದಲ್ಲಿ ಪ್ರವೀಣ್ ಕುಲಾಲ್ ಅವರಿಗೆ ಅವರ ಕೃಷಿ ತೋಟದಲ್ಲಿಯೇ ಕೃಷಿ ಪರಿಕರವನ್ನಿತ್ತು ಪಂಚವರ್ಣ ಸಾಧಕ ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಬೈಂದೂರು: ಸ್ಕೂಬಾ ಡೈವಿಂಗ್ ಮೂಲಕ ಮತದಾನ ಜಾಗೃತಿ
ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಶಿರೂರಿನ ಮಹಿಳೆಯರು ಲಂಗರು ಪ್ರದೇಶದಲ್ಲಿ ವಿವಿಧ ರಂಗೋಲಿಗಳನ್ನು ಬಿಡಿಸಿದ್ದು ಗಮನ ಸೆಳೆಯಿತು. ಬಳಿಕ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಿರೂರಿನಿಂದ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶಕ್ಕೆ ತೆರಳಿ ವಿನೂತನವಾಗಿ ಮತದಾನ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು.
ನವೀಕೃತ ಪೆರ್ಣಂಕಿಲ ದೇವಸ್ಥಾನಕ್ಕೆ ಜೆಪಿ ಹೆಗ್ಡೆ ಭೇಟಿ
ದೇವಾಲಯದ ಆಡಳಿತದಾರರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದು, ಇಂತಹ ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಅಂದದ ಸ್ವರೂಪ ಕಂಡು ಹರ್ಷ ವ್ಯಕ್ತಪಡಿಸಿದರು.
ಥಿಯೇಟರ್‌ಗೆ ಮಾಂಟೇಜ್ ಶೈಲಿ ತಂದ ಬರ್ಟೋಲ್ಟ್ ಬ್ರೆಕ್ಟ್
ಮಾಹೆಯ ಗಾಂಧೀಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಇದರ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನದಂದು ಬರ್ಟೋಲ್ಟ್ ಬ್ರೆಕ್ಟ್ ಕುರಿತು ಹಿರಿಯ ಬರಹಗಾರ ಪ್ರೊ. ಕೆ.ಫಣಿರಾಜ್ ಉಪನ್ಯಾಸವನ್ನು ನೀಡಿದರು.
ಬಿಜೆಪಿಗರು ನಾಯಕರ ಹೆಸರಲ್ಲಿ ಮತ ಕೇಳುತ್ತಾರೆಯೇ ಹೊರತು ಸಾಧನೆಗಳಿಂದಲ್ಲ: ಜೆಪಿ ಹೆಗ್ಡೆ
ಕಾರ್ಕಳ ಬಿಲ್ಲವ ಸಮಾಜ ಮಂದಿರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಜಯಪ್ರಕಾಶ್‌ ಹೆಗ್ಸೆ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಉಡುಪಿ ಜಿಲ್ಲಾದ್ಯಂತ ಉಪವಾಸ, ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೆ ಆಚರಣೆ
ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಬೆಳಗ್ಗೆಯಿಂದಲೇ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಕ್ರೈಸ್ತ ಭಾಂದವರು ದಿನವಿಡೀ ಉಪವಾಸ ಕೈಗೊಂಡು ಯೇಸು ಸ್ವಾಮಿಯನ್ನು ಶಿಲುಬೆಗೇರಿಸುವ ಘಟನಾವಳಿಗಳನ್ನು ಮೆಲುಕು ಹಾಕುವುದರ ಮೂಲಕ ಕಳೆದರು.
ಬಿಜೆಪಿ ಕಾರ್ಯಕರ್ತರು ಜಾತಿ ನೋಡಿ ಮತದಾನ ಮಾಡಲ್ಲ: ಪ್ರಮೋದ್ ಮಧ್ವರಾಜ್
ನಾನು ಹಿಂದೆ ಕ್ರೀಡಾಸಚಿವನಾಗಿದ್ದವ, ನನಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವುದನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿದ್ದೇನೆ. ಬಿಜೆಪಿ ನನ್ನನ್ನು ಗುರುತಿಸಿದೆ, ಅದಕ್ಕೆ ಉಡುಪಿ ಚಿಕ್ಕಮಗಳೂ ಕ್ಷೇತ್ರ ಚುನಾವಣಾ ಪ್ರಚಾರದ ಜವಾಬ್ದಾರಿ ನೀಡಿದೆ. ನನ್ನ ಕೊನೆಯ ಉಸಿರುವವರೆಗೆ ಬಿಜೆಪಿಯಲ್ಲಿಯೇ ಇರುತ್ತೇನೆ, ಕಾಂಗ್ರೆಸ್ ವಿರುದ್ಧ ಬಿಜೆಪಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕೇಂದ್ರದ ದುರಾಡಳಿತದಿಂದ ಜನತೆಗೆ ಭ್ರಮನಿರಸನ: ಸೊರಕೆ
ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ವಿನಯ ಕುಮಾರ್‌ ಸೊರಕೆ ಅವರನ್ನು ಗುರುವಾರ ರಾತ್ರಿ ಹೆಜಮಾಡಿ ಗಡಿಭಾಗದಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 433
  • next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved