• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ
ವರ್ಷದಲ್ಲಿ ಖ್ಯಾತ ಯಕ್ಷಗಾನ ಬಣ್ಣದ ವೇಷಧಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿಯನ್ನು ನವೆಂಬರ್‌ನಲ್ಲಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನೀಡಿ ಗೌರವಿಸಲಾಗುವುದು.
ಕಾಪು: ಸಾಗರ ವಿದ್ಯಾಮಂದಿರದಲ್ಲಿ ಯಕ್ಷಗಾನ ತರಬೇತಿಗೆ ಚಾಲನೆ
ಪಡುಬಿದ್ರಿಯ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಗತಿಯನ್ನು ಉದ್ಘಾಟಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ, ಯಕ್ಷಗಾನ ಕಲಾರಂಗ ಪ್ರಶಸ್ತಿ ಪುರಸ್ಕೃತ ರತ್ನಾಕರ್ ಆಚಾರ್ಯ, ಈ ತರಗತಿಯನ್ನು ಉದ್ಘಾಟಿಸಿದರು.
ಉದಯ ನಾಯ್ಕ್‌ಗೆ ಮೋಸ್ಟ್ ಟ್ರಾನ್ಸ್‌ಫರ್ಮೆಡ್ ಲರ್ನ್ಡ್ ಅವಾರ್ಡ್
ಉಡುಪಿ ಕಾಪು ಪ್ಯಾಲೇಸ್ ಗಾರ್ಡನ್ ರೆಸಾರ್ಟ್‌ನಲ್ಲಿ ನಡೆದ ಈ ನಾಲ್ಕು ದಿನಗಳ ತರಬೇತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪತ್ರಿಕೆಯೊಂದಿಗಿನ ಭಾವನಾತ್ಮಕ ಸಂಬಂಧಗಳು ಬದಲಾಗುತ್ತಿವೆ: ಚಿಂತಕ ಓಂ ಗಣೇಶ್
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ನಡೆಯಿತು. ಸಾಮಾಜಿಕ‌ ಚಿಂತಕ, ಜಾದುಗಾರ ಓಂ ಗಣೇಶ್ ಉಪ್ಪುಂದ ಉದ್ಘಾಟಿಸಿದರು.
ನಿಟ್ಟೂರು ಪ್ರೌಢಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ
ಶಾಲೆಯಲ್ಲಿ ಹಲವು ವರ್ಷಗಳಿಂದ ೧೨೦ಕ್ಕೂ ಅಧಿಕ ವಿದ್ಯಾರ್ಥಿಗಳ ಮನೆಗೆ ಉಚಿತ ಎಲ್.ಪಿ.ಜಿ ಸಂಪರ್ಕ, ೨೫ ವಿದ್ಯಾರ್ಥಿಗಳ ಮನೆಗೆ ವಿದ್ಯುತ್ ಸಂಪರ್ಕ, ೮೧ ವಿದ್ಯಾರ್ಥಿಗಳ ಮನೆಗೆ ಸೋಲಾರ್ ಸಂಪರ್ಕ, ೧೫೦ ವಿದ್ಯಾರ್ಥಿಗಳ ಮನೆಗೆ ಉಚಿತ ಕುಕ್ಕರ್ ಕಲ್ಪಿಸಿದ್ದು, ಈ ಬಾರಿ ೫ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಎಲ್.ಪಿ.ಜಿ ಗ್ಯಾಸ್ ನೀಡಲಾಯಿತು.
ಉಡುಪಿ ಜಿಲ್ಲೆ: ಮಳೆ ಕ್ಷೀಣ, ಗಾಳಿಗೆ 67 ಮನೆ, 12 ಕೊಟ್ಟಿಗೆಗೆ ಹಾನಿ
ಶುಕ್ರವಾರ ಹಗಲು ಮತ್ತು ರಾತ್ರಿ ಗಾಳಿ ಮಳ‍ೆಗೆ ಜಿಲ್ಲೆಯಲ್ಲಿ ಮತ್ತೆ 67 ಮನೆ ಮತ್ತು 12 ಜಾನುವಾರು ಕೊಟ್ಟಿಗೆಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. 9 ಕೃಷಿಕರ ತೋಟಗಳಿಗೂ ಹಾನಿಯಾಗಿದೆ. ಬ್ರಹ್ಮಾವರ ತಾಲೂಕಿನಲ್ಲಿ ಗಾಳಿಮಳೆಯ ಆರ್ಭಟ ಜೋರಾಗಿದ್ದು, ಇಲ್ಲಿನ 29 ಮನೆಗಳಿಗೆ ಹಾನಿಯಾಗಿ ಒಟ್ಟು 6.37 ಲಕ್ಷ ರು.ಗಳಷ್ಟು ನಷ್ಟವಾಗಿದೆ.
ಸರ್ಕಾರವನ್ನು ದೂರುವ ಬದಲು ಕರ್ತವ್ಯ ಮಾಡಿ: ಕಾರ್ಯಕರ್ತರಿಗೆ ಸೊರಕೆ ಸಲಹೆ
ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ಪ್ರಮುಖರಾದ ವಿಜಯ ಹೆಗ್ಡೆ, ಸದಾಶಿವ ಕರ್ಕೇರ, ಮಾರಾಡಿ ಮೋಹನ್‌ದಾಸ್ ಶೆಟ್ಟಿ, ಹಂಸ ಮೊಯ್ಲಿ ಮತ್ತಿತರರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಎಸ್‌ಎಸ್‌ಎಲ್‌ಸಿ ಶೇ.100 ಫಲಿತಾಂಶ: ಶಿರ್ವ ಹಿಂದೂ ಪ್ರೌಢಶಾಲಾ ಶಿಕ್ಷಕರಿಗೆ ಅಭಿನಂದನೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಿರ್ವ ಹಿಂದೂ ಪ್ರೌಢಶಾಲಾ ಶಿಕ್ಷಕರನ್ನು ಶಿರ್ವ ರೋಟರಿ ಕ್ಲಬ್ ವತಿಯಿಂದ ಅಭಿನಂದಿಸಲಾಯಿತು.
ನಟ ದರ್ಶನ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಪತ್ನಿ ವಿಜಯಲಕ್ಷ್ಮಿಯಿಂದ ನವ ಚಂಡಿಕಾ ಯಾಗ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಪ್ತರೊಂದಿಗೆ ಭೇಟಿ ನೀಡಿದ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು, ತಮ್ಮ ಪತಿಯ ಶೀಘ್ರ ಬಿಡುಗಡೆಗಾಗಿ ಪ್ರಾರ್ಥನೆ ಸಲ್ಲಿಸಿ, ನವ ಚಂಡಿಕಾ ಯಾಗ ಹಾಗೂ ಚಂಡಿಕಾ ಪಾರಾಯಣ ಸಂಕಲ್ಪದಲ್ಲಿ ಭಾಗಿಯಾದರು.
ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ
ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತು ಪರಿಹಾರ ಹಾಗೂ ಮೂಲಸೌಕರ್ಯದ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 525
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved