• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಜಾರು ನಾಲ್ವರ ಕೊಲೆ ಪ್ರಕರಣ: ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ
ನ.12ರಂದು ಏರ್ ಇಂಡಿಯಾ ಏಕ್ಸ್‌ಪ್ರೆಸ್‌ಲ್ಲಿ ಸಹೋದ್ಯೋಗಿಯಾಗಿದ್ದ ಐನಾಜ್ ಮತ್ತು ಅಕೆಯ ತಾಯಿ, ಸಹೋದರಿ ಮತ್ತು ಸಹೋದರನನ್ನು ಹಾಡಹಗಲೇ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ನಂತರ ಆತನನ್ನು ಬಂಧಿಸಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು.
ಉಡುಪಿ ಬಿಜೆಪಿಯಿಂದ 4 ಮಂಡಲ, 3 ಜಿಲ್ಲಾ ಸಮಾವೇಶಗಳು
ಆ.3ರಂದು ಬೆಳಗ್ಗೆ 11.30ರಿಂದ 12 ಗಂಟೆ ನಡುವೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೆ ಮೊದಲು 10.30ಕ್ಕೆ ಕಡಿಯಾಳಿಯ ಬಿಜೆಪಿ ಕಾರ್ಯಾಲಯದ ಬಳಿ ಉಡುಪಿ ಮಂಡಲ ಮಟ್ಟದ ಸಮಾವೇಶ ನಡೆಯಲಿದೆ.
ಉಡುಪಿ: ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿ
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಒಡೆತನದ 70 ಕೊಳವೆ ಬಾವಿಗಳನ್ನು ಹಾಗೂ 25 ಬಾವಿಗಳನ್ನು ಗುರುತಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಖಾಸಗಿ ಬೋರ್‌ವೆಲ್, ಬಾವಿ ಗುರುತಿಸಿ, ಅವುಗಳನ್ನು ಬಾಡಿಗೆಗೆ ತೆಗೆದುಕೊಂಡು ನೀರು ಒದಗಿಸಲಾಗುತ್ತದೆ.
ಜಿ.ಶಂಕರ್ ಕಾಲೇಜಿನಲ್ಲಿ ಇನ್‌ಸ್ಪಾಯರ್-೨೦೨೪ ಸಂಪನ್ನ
ಕಾಲೇಜಿನ ನಿವೃತ್ತ ಪ್ರಾಂಶುಪಾಲರದ ಪ್ರೊ. ರಾಯ್ಕರ್ ಜಿ.ಆರ್. ಕಾರ್ಯಕ್ರಮದ ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು.
ಮಲ್ಪೆ: ಕಸ್ತೂರ್ಬಾ ಆಸ್ಪತ್ರೆಯಿಂದ ಆರೋಗ್ಯ ತಪಾಸಣೆ ಶಿಬಿರ
ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರವು ಮಲ್ಪೆಯ ಶ್ರೀ ಪಂಡರಿನಾಥ ವಿಠೋಭಾ ಭಜನಾ ಮಂದಿರದಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ. ಪಿ. ಗಡಾದ ಅವರು ಶಿಬಿರವನ್ನು ಉದ್ಘಾಟಿಸಿದರು.
ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಮುಟ್ಲುಪಾಡಿ ಸವಾಲು
ದಿನೇದಿನೆ ಹೆಚ್ಚುತ್ತಿರುವ ಮೋದಿಯವರ ಜನಪ್ರಿಯತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್‌ನಿಂದ ಮೋದಿ ಅಪಮಾನ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಆಕ್ರೋಶ ವ್ಯಕ್ತಪಡಿಸಿದರು.
ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ಪಠ್ಯ, ಕವನದ ಬಗ್ಗೆ ವಿಶೇಷ ಉಪನ್ಯಾಸ
ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಕನ್ನಡ ವಿಭಾಗ ಹಾಗೂ ವಿದ್ಯಾರ್ಥಿ ವೇದಿಕೆಯ ಜಂಟಿ ಆಶ್ರಯದಲ್ಲಿ ‘ಏಳಿ ಎದ್ದೇಳಿ ಶಾಂತಿಗಾಗಿ’ ಕವನದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಉಡುಪಿ: ಶ್ರೀಕೃಷ್ಣ ಮಠದಲ್ಲಿ 3 ದಿನಗಳ ವಿಶ್ವಗೀತಾ ಸಮ್ಮೇಳನ
ವಿಶ್ವ ಗೀತಾ ಸಮ್ಮೇಳನವನ್ನು ಮಾ.29ರಿಂದ 31ರ ವರೆಗೆ ಆಯೋಜಿಸಲಾಗಿದೆ. ಆನ್ಲೈನ್ ಮೂಲಕ ಅಮೆರಿಕ ಆಸ್ಟ್ರೇಲಿಯಾ ನೇಪಾಳ ಮುಂತಾದ ರಾಷ್ಟ್ರಗಳ ವಿದ್ವಾಂಸರು ಮತ್ತು ಭಾರತದ ವಿವಿಧ ರಾಜ್ಯಗಳ ವಿದ್ವಾಂಸರು ಪ್ರಬಂಧಗಳನ್ನು ಮಂಡಿಸುವರಿದ್ದಾರೆ.
ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಬಿಲ್ಲವ 2024’
ಧೀರಜ್ ಕುಮಾರ್ ಉದ್ಯಾವರ ರನ್ನರ್ ಅಪ್ ಸ್ಥಾನ ಪಡೆದರು. ಇತರ 8 ಸ್ಥಾನಗಳನ್ನು ಕುಮಾರ್ ನಾಯ್ಕ್ ಭಟ್ಕಳ, ಪವನ್ ಉದ್ಯಾವರ, ಚೇತನ್ ಪೂಜಾರಿ ದ.ಕ., ಪ್ರವೀಣ್ ಕುಮಾರ್ ಶಿರ್ವ, ಮೋಹಿತ್ ಸಾಲ್ಯಾನ್ ಕಾಪು, ನಿತಿನ್ ಸಿ. ನಾಯ್ಕ್ ಭಟ್ಕಳ, ಪಿವಿನ್ ಬಂಟ್ವಾಳ, ಪ್ರಸಾದ್ ಜಿ. ಸಾಲ್ಯಾನ್ ಮಣಿಪುರ ಪಡೆದರು.
ಉಡುಪಿ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ನಿಷೇಧಾಜ್ಞೆ ಜಾರಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಾ.28ರಿಂದ ಏ.4ರ ವರೆಗೆ ನಾಮಪತ್ರ ಸಲ್ಲಿಕೆ, ಏ.5ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏ.8 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 433
  • next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved