ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೆರ್ಣಂಕಿಲ ಕ್ಷೇತ್ರ ಬ್ರಹ್ಮಕಲಶೋತ್ಸವ: ಪ್ರಾಯಶ್ಚಿತಾದಿ ಹೋಮಗಳು ಸಂಪನ್ನ
ದೇವಳದ ತಂತ್ರಿಗಳಾದ ಪುತ್ತೂರು ಮಧುಸೂದನ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಪುಣ್ಯಾಹವಾಚನ, ಗಣಯಾಗ, ಸಂಜೀವಿನಿ ಮೃತ್ಯುಂಜಯ ಯಾಗ, ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಹೋಮಗಳು ನೆರವೇರಿತು.
ಎಂಎಸ್ಆರ್ಎಸ್ ಕಾಲೇಜಿನಲ್ಲಿ ಜನಮನ ಸೆಳೆದ ಕೊಳಲು ವಾದನ
ಆರಂಭದಲ್ಲಿ ಪಂ.ಕಿರಣ್ ಹೆಗ್ಡೆ ಪೂರಿಯಾ ಕಲ್ಯಾಣ್ ರಾಗವನ್ನು ಪ್ರಸ್ತುತಪಡಿಸಿದರು. ಅವರ ಕೊಳಲ ನಾದವು ಕೇಳುಗರನ್ನು ಮಂತ್ರಮುಗ್ಧಗೊಳಿಸಿತು. ಆರಂಭದ ಆಲಾಪ್, ಜೋಡ್ ಹಾಗೂ ಝಾಲಾ ಇದರ ವಿಶಿಷ್ಟವಾದ ನುಡಿಸಾಣಿಕೆ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು. ಕಲಾಕಾರನ ಕಲಾ ನೈಪುಣ್ಯ ಕೇಳುಗರ ಹೃದಯ ಮುಟ್ಟುವಂತೆ ಅರಳಿಕೊಳ್ಳುತ್ತಾ ಮುನ್ನಡೆಯಿತು.
ಪಿಪಿಸಿ, ಯುಪಿಎಂಸಿಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ
ಪೂರ್ಣಪ್ರಜ್ಞ ಕಾಲೇಜು ಹಾಗೂ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು. ಕಾಲೇಜಿನಲ್ಲಿ ನವ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಲಾಯಿತು.
ಮೂಡ್ಲಕಟ್ಟೆ ಐ.ಎಂ.ಜೆ.ಐ.ಎಸ್.ಸಿ ಪ್ರೀಮಿಯರ್ ಲೀಗ್ ಸಂಪನ್ನ
ವಿದ್ಯಾರ್ಥಿಗಳಿಗೆ ಕ್ರಿಕೆಟ್ ಪಂದ್ಯಕೂಟವನ್ನು ಹಾಗೂ ವಿದ್ಯಾರ್ಥಿನಿಯರಿಗೆ ತ್ರೋಬಾಲ್ ಪಂದ್ಯಕೂಟವನ್ನು ಆಯೋಜಿಸಲಾಗಿದ್ದು, ಲೀಗ್ ಮಾದರಿಯಲ್ಲಿ ನಡೆದ ಪಂದ್ಯಕೂಟದಲ್ಲಿ ತಲಾ 13 ಪಂದ್ಯಗಳು ನಡೆಯಿತು. ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಕೂಟದಲ್ಲಿ ತಲಾ 5 ತಂಡಗಳು ಭಾಗವಹಿಸಿದ್ದವು.
ನಾಟಕ ಒಂದು ಪರಿಣಾಮಕಾರಿ ಕಲಾ ಮಾಧ್ಯಮ: ಡಾ. ಮಂಜುನಾಥ ಕೋಟ್ಯಾನ್
ರಂಗಸಂಸ್ಕೃತಿಯ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡ ರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಎರಡನೇ ದಿನದ ಕಾರ್ಯಕ್ರಮವನ್ನು ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಉದ್ಘಾಟಿಸಿದರು. ಬಳಿಕ ನಾಟಕ ಹೇಗೆ ಪರಿಣಾಮಕಾರಿ ಎಂಬುವುದನ್ನು ತಿಳಿಸಿದರು.
ರಾಮನ ಸೇವೆಯ ಕೀರ್ತಿ ದೇಶದ ಸಾಧುಸಂತರಿಗೆ ಅರ್ಪಣೆ: ಪೇಜಾವರ ಶ್ರೀ
ಉದುಪಿ ಪೂರ್ಣಪ್ರಜ್ಞಾ ಸಭಾಂಗಣದಲ್ಲಿ, ಅದಮಾರು ಮಠ ಮತ್ತು ಶ್ರೀಕೃಷ್ಣ ಸೇವಾ ಬಳಗ ವತಿಯಿಂದ ವಿಶ್ವಾರ್ಪಣಮ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳಿಗೆ ಗುರುವಂದನೆ ಸಲ್ಲಿಸಲಾಯಿತು.
ಎಸ್ಎಸ್ಎಲ್ಸಿ ಪರೀಕ್ಷೆಗೆ ಕಾರ್ಕಳ ಅವಳಿ ತಾಲೂಕುಗಳು ಸಿದ್ಧ
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ 56 ಪ್ರೌಢಶಾಲೆಗಳಲ್ಲಿನ ಒಟ್ಟು 2783 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಕುವೆಂಪು ಇಂದಿನ ಯುವಜನಕ್ಕೆ ಮಾದರಿ ವ್ಯಕ್ತಿತ್ವ ಹೊಂದಿದ್ದರು: ಡಾ.ಜನಾರ್ದನ ಭಟ್
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಸಹಯೋಗದಲ್ಲಿ ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಸಭಾಂಗಣದಲ್ಲಿ ‘ಹೊಸತಲೆಮಾರಿಗೆ ಕುವೆಂಪು ಸಾಹಿತ್ಯದರ್ಶನ’ ಎಂಬ ಕಾರ್ಯಕ್ರಮ ನಡೆಯಿತು. ಖ್ಯಾತ ಸಾಹಿತ್ಯ ವಿಮರ್ಶಕ ಡಾ. ಬಿ. ಜನಾರ್ದನ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಐಎಂಜೆಐಎಸ್ ಕಾಲೇಜಿನಲ್ಲಿ ವಿಶ್ವ ಗುಬ್ಬಚ್ಚಿ ದಿನಾಚರಣೆ, ಶೆಣೈಗೆ ಸನ್ಮಾನ
ಈ ಸಂದರ್ಭ ನಡೆಸಲಾದ ಪ್ರಬಂಧ ಮತ್ತು ಓದುವಿಕೆ ಸ್ಪರ್ಧೆಯಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿನಿಯರಾದ ಸನ್ನಿಧಿ ಪಿ.ವೈ. ಮತ್ತು ರಶಿತ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಿಬಿಎ ವಿದ್ಯಾರ್ಥಿ ಉಲ್ಲಾಸ್ ಬಹುಮಾನ ಪಡೆದುಕೊಂಡರು.
ಆಧುನಿಕ ಸಮಾಜದಲ್ಲಿ ಸಮಾಜಶಾಸ್ತ್ರೀಯ ಅಧ್ಯಯನ ಅಗತ್ಯ : ಡಾ. ಗಿರಿಧರ ರಾವ್
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ - 2020 ಇದರ ಮಂಗಳೂರು ವಿ.ವಿ. ಕಾಲೇಜುಗಳ 6ನೇ ಸೆಮಿಸ್ಟರ್ನ ಪಠ್ಯಕ್ರಮದ ಮಾಹಿತಿ ಕಾರ್ಯಾಗಾರ ನಡೆಯಿತು.
< previous
1
...
359
360
361
362
363
364
365
366
367
...
433
next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್ ಶೇ.1 ರಷ್ಟು ಟ್ಯಾಕ್ಸ್
ಟಿವಿಕೆ ಅಧ್ಯಕ್ಷ, ನಟ ವಿಜಯ್ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ