• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟ: 200ನೇ ಭಾನುವಾರದ ಸ್ವಚ್ಛತಾ ಅಭಿಯಾನ
ಕೋಟದ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲಗಳ ನೇತೃತ್ವದಲ್ಲಿ ಸುಮಾರು 13 ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ, ಪ್ರತೀ ಭಾನುವಾರದ ಪರಿಸರ ಸ್ವಚ್ಛತಾ ಅಭಿಯಾನದ 200 ನೇ ವಾರದ ಕಾರ್ಯಕ್ರಮ ಕೋಡಿಯಿಂದ ಕೋಟದವರೆಗಿನ ಬೀಚ್ ರಸ್ತೆಯ ತ್ಯಾಜ್ಯಮುಕ್ತ ಕಾರ್ಯಕ್ರಮ ನಡೆಯಿತು.
ಕೃಷ್ಯುತ್ಪನ್ನಗಳ ಮೌಲ್ಯವರ್ಧನದಿಂದ ಲಾಭ: ವೆಂಕಟೇಶ್
ಬಂಟಕಲ್ಲು ಶ್ರೀದುರ್ಗಾಪರಮೆಶ್ವರಿ ದೇವಳದ ವಠಾರದಲ್ಲಿ ಏರ್ಪಡಿಸಿದ ‘ಮಲ್ಲಿಗೆ ಹಾಗೂ ಅಡಕೆ ಕೃಷಿ ಕುರಿತ ಮಾಹಿತಿ ಕಾರ್ಯಾಗಾರ’ ನಡೆಯಿತು. ಬಂಟಕಲ್ಲು ಕ್ಷೇತ್ರದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ಉದ್ಘಾಟಿಸಿದರು.
ಪೊರಕೆ ಹಿಡಿದ ಮೋದಿ ಸ್ವಚ್ಛತೆಯ ಹೊಸ ಭಾಷ್ಯ ಬರೆದರು: ಕೋಟ
ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾ. ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್‌ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಉಡುಪಿ-ಚಿಕ್ಕಮಗಳ‍ೂರು ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಬಡವರ ಸೇವೆಯು ಶ್ರೀರಾಮನ ಸೇವೆಯೇ ಆಗಿದೆ: ಪೇಜಾವರ ಶ್ರೀ
ಉಡುಪಿ ಉದ್ಯಮಿ ರಾಜಗೋಪಾಲ್ ಆಚಾರ್ಯ ಅವರು ಅಯೋಧ್ಯೆಗೆ ತೆರಳಿದ್ದಾಗ ಶ್ರೀರಾಮಮಂದಿರದಲ್ಲಿ ಕಲಶ ಪೂಜೆಯ ಸಂದರ್ಭ ಮಾಡಿದ ಸಂಕಲ್ಪದಂತೆ ಆಸರೆ ಚಾರಿಟೇಬಲ್ ಟ್ರಸ್ಟ್ ಮೂಲಕ ಇಲ್ಲಿನ ಗುಂಡಿಬೈಲಿನ ಪಾಡಿಗಾರಿನಲ್ಲಿ ಮಾಲಾಶ್ರೀ ಭಟ್ ಕುಟುಂಬಕ್ಕೆ ಮನೆ ಕಟ್ಟಿಕೊಡಲು ನಿರ್ಧರಿಸಿದ್ದು, ಅದರ ಶಿಲಾನ್ಯಾಸವನ್ನು ಪೇಜಾವರ ಶ್ರೀಗಳು ನೆರವೇರಿಸಿದರು.
ಭಾರತೀಯ ಚಿಂತನೆ ಹಿಂದಿದೆ ಜನಪದ: ಸತ್ಯನಾರಾಯಣ
ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ‘ರಾಷ್ಟ್ರೀಯ ಚಿಂತನೆ- ಕನಕ ವೈಚಾರಿಕತೆಯ ಸೊಬಗು’ ಎಂಬ ವಿಚಾರದ ಮೇಲೆ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ನಡೆಯಿತು.
ಉಡುಪಿಗೂ ಬಂತು ಕೇರಳದ ‘ಪೊಟ್ಟು ವೆಳ್ಳರಿ’
ಕೇರಳದಿಂದ ಪೊಟ್ಟು ವೆಳ್ಳರಿ ಎಂದು ಕರೆಯುವ ಇಬ್ಬುಡ್ಲ ತಳಿಯ ಬೀಜವನ್ನು ಜಲತಜ್ಞ ಶ್ರೀಪಡ್ರೆಯವರು ಕೇರಳದ ತ್ರಿಶ್ಶೂರಿನಿಂದ ತರಿಸಿಕೊಟ್ಟಿದ್ದು, ಪ್ರಾಯೋಗಿಕವಾಗಿ 1 ಎಕ್ರೆ ಪ್ರದೇಶದಲ್ಲಿ ಬಿತ್ತಿದ್ದರು. ಸುರೇಶ್‌ ಅವರ ನಿರೀಕ್ಷೆಗೂ ಮೀರಿ 6-7 ಟನ್ ಇಳುವರಿ ಸಿಕ್ಕಿದೆ.
85 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ: ಪ್ರತೀಕ್ ಬಾಯಲ್
ಮತದಾರರು ಮತದಾನಕ್ಕೆ ಬಂದಾಗ ಅವರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮತದಾನ ಮಾಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಈ ಬಾರಿ 85 ವರ್ಷ ಮೇಲ್ಪಟ್ಟ ಮತದಾರರು ಮತದಾನ ಕೇಂದ್ರಕ್ಕೆ ತೆರಳಲು ಸಾಧ್ಯವಾಗದಿದ್ದಲ್ಲಿ ಅವರ ಮನೆಗೆ ತೆರಳಿ ಮತದಾನ ಮಾಡಲು ಅವಕಾಶ ಕಲ್ಪಿಸವಾಗುತ್ತದೆ.
ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ದೇವಸ್ಥಾನ ಮುಂಭಾಗ ಸೇರಿದಂತೆ ಮೂರು ಕಡೆ ತೋರಣ ಮುಹೂರ್ತ ನಡೆಸಿ, ಉಗ್ರಾಣ ಮುಹೂರ್ತ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ಅರಣಿ ಮಥನ, ಅಗ್ನಿ ಜನನ, ಬ್ರಹೃಕೂರ್ಚ ಹೋಮ, ಕಂಕಣ ಬಂಧ, ಆದ್ಯ ಗಣಯಾಗ, ಸಂಜೀವಿನಿ ಮೃತ್ಯುಂಜಯ ಹೋಮ ನಡೆಯಿತು.
ಹಾಸ್ಯ ಸಾಹಿತ್ಯದಲ್ಲಿ ಸ್ತ್ರೀ ಪುರುಷ ಭೇದ ಸಲ್ಲದು: ಸಾವಿತ್ರಿ ಮನೋಹರ್
ಕಾರ್ಕಳ ಪೆರ್ವಾಜೆಯ ಅಮಿತ್ ಎಸ್. ಪೈ ಸ್ಮಾರಕ ಸ್ವಾಮಿ ವಿವೇಕಾನಂದ ಧ್ಯಾನ ಯೋಗ ಮತ್ತು ಸೇವಾಮಂದಿರದಲ್ಲಿ ಹೊಸಸಂಜೆ ಬಳಗದ ಸಹಯೋಗದಲ್ಲಿ ಆಯೋಜಿಸಲಾದ ‘ಸಾಧಕರಿಗೆ ಸನ್ಮಾನ’ ಸಮಾರಂಭ ನಡೆಯಿತು.
ಗ್ರಾಹಕರು ಹಕ್ಕುಗಳ ಮಾಹಿತಿ ಹೊಂದಿದರೆ ಅನ್ಯಾಯ ಪ್ರಶ್ನಿಸಲು ಸಾಧ್ಯ: ಎಡಿಸಿ ಮಮತಾದೇವಿ
ಸರಕು, ಸೇವೆಯಲ್ಲಿ ಲೋಪ ಉಂಟಾದಾಗ ಪರಿಹಾರ ಪಡೆಯಲು ಗ್ರಾಹಕ ಹಿತರಕ್ಷಣೆಗೆ ಕಾನೂನುಗಳನ್ನು ಜಾರಿಗೆ ತಂದಿದೆ.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 430
  • next >
Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved