• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ತಪ್ತ ಮುದ್ರ ಧಾರಣೆ ಸಂಪನ್ನ
ಬುಧವಾರ ಮಾಧ್ವಮಠಗಳಲ್ಲಿ ತಪ್ತಮುದ್ರಧಾರಣೆ ನಡೆಯಿತು. ಸಾವಿರಾರು ಭಕ್ತರು ಪರ್ಯಾಯ ಮಠಾಧೀಶರಿಂದ ಮುದ್ರೆಗಳನ್ನು ಹಾಕಿಸಿಕೊಂಡರು.
ನಾಗರಿಕ ಸಮಿತಿ ಪ್ರತಿಭಟನೆ ಎಚ್ಚರಿಕೆ: ರಸ್ತೆ ದುರಸ್ತಿ ಮಾಡಿದ ನಗರಸಭೆ
ಸಂಪೂರ್ಣ ಹದಗೆಟ್ಟಿದ್ದ ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆ ನಗರಸಭೆ ತರಾತುರಿ ಕಾಮಗಾರಿ ಆರಂಭಿಸಿದೆ.
ಉಡುಪಿ: ಡೆಂಘೀ ಪ್ರಕರಣಗಳ ಸಂಖ್ಯೆ 250
ಜಿಲ್ಲೆಯಲ್ಲಿ ಪ್ರಸ್ತುತ 250 ಮಂದಿಯಲ್ಲಿ ಡೆಂಘಿ ಪತ್ತೆಯಾಗಿದೆ. ಬಹುತೇಕ ಮಂದಿ ಗುಣಮುಖವು ಆಗಿದ್ದಾರೆ.
ನಡಿಪಟ್ಣ ಕಡಲುಕೊರೆತ: ಫಂಡ್ ಕಟ್ಟಡ ಸಮುದ್ರ ಪಾಲಾಗುವ ಆತಂಕ
ನಡಿಪಟ್ಣ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಕಡಲು ಕೊರೆತ ತೀವ್ರಗೊಂಡಿದೆ. ಮೀನುಗಾರ ಕುಟುಂಬಗಳು ಆತಂಕಕ್ಕೀಡಾಗಿದೆ. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಉಡುಪಿ ಜಿಲ್ಲೆ: ಮಳೆ, ಪ್ರವಾಹ ಹಿಮ್ಮುಖ
ಜಿಲ್ಲೆಯಾದ್ಯಂತ ಬುಧವಾರ ಮಳೆ ಮುಂದುವರೆದಿದೆ. ಸರಾಸರಿ 93 ಮಿ. ಮೀ. ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ.
ಅಪಘಾತಗಳು ಕೊರೋನಾಕ್ಕಿಂತಲೂ ಮಹಾಮಾರಿ: ಎಎಸ್ಪಿ ಸಿದ್ದಲಿಂಗಪ್ಪ
ಉಡುಪಿ ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ಜಾಗೃತಿ ಕಾರ್ಯಕ್ರಮ ನಡೆಯಿತು.
ಕುಂದಾಪುರ: ಎರಡೇ ವಾರದಲ್ಲಿ ಎರಡನೇ ಬಾರಿಗೆ ನೆರೆ!
ಪಶ್ಚಿಮಘಟ್ಟದ ಸೆರಗಿನಲ್ಲಿ ನಿರಂತರ ಮಳೆಯಾಗುತ್ತಿರುದರಿಂದ ಸೌಪರ್ಣಿಕಾ ನದಿತೀರದ ಪ್ರದೇಶಗಳಾದ ನಾವುಂದ, ನಾಡ, ಮರವಂತೆ, ಪಡುಕೋಣೆ, ಹಡವು ಗ್ರಾಮಗಳು ಜಲಾವೃತಗೊಂಡಿವೆ.
ಮುಸ್ಲಿಂ ವಿರೋಧಿ ವೈದ್ಯನ ವಿರುದ್ಧ ಪ್ರಕರಣ ದಾಖಲು
ಈ ಜಗತ್ತಿನಿಂದ ಏನನ್ನಾದರೂ ಇಲ್ಲವಾಗಿಸುವುದಾದರೆ ಅದು ಯಾವುದು ಎಂದು ಎಕ್ಸ್‌ನಲ್ಲಿ ಯಾರೋ ಕೇಳಿದ್ದ ಪ್ರಶ್ನೆಗೆ ಕೀರ್ತನ್, ಮುಸ್ಲಿಂ ಸಮುದಾಯ ಎಂದು ಉತ್ತರಿಸಿದ್ದರು. ಇದಕ್ಕೆ ಎಕ್ಸ್‌ನಲ್ಲಿ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗಿದ್ದವು.
ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.
ಉಡುಪಿ: ಗಾಳಿ ಮಳೆಗೆ 40ಕ್ಕೂ ಅಧಿಕ ಮನೆಗಳಿಗೆ ಹಾನಿ
ಜಡಿಮಳೆಗೆ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇತರ 40 ಮನೆಗಳಿಗೆ, 2 ಜಾನುವಾರು ಕೊಟ್ಟಿಗೆ ಮತ್ತು ಒಂದು ಶಾಲೆಗೆ ಭಾಗಶಃ ಹಾನಿಯಾಗಿದೆ.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 525
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved