• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಂಕರಪುರ: ರೋಟರಿ ಕಾರ್ಯಾಗಾರ ಮೊದಲ ಹೆಜ್ಜೆ ಉದ್ಘಾಟನೆ
ರೋಟರಿ ಸಂಸ್ಥೆ ಅತ್ಯಂತ ಕಿರಿಯ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ. ಸೇವಾ ಕಾರ್ಯಯೋಜನೆಗಳನ್ನು ರೂಪಿಸಿ ವಿಶ್ವಮಾನ್ಯ ಸಂಸ್ಥೆಯಾಗಿ ಬೆಳೆದಿದೆ.
ಪುನಿತ್ ರಾಜ್ ಕುಮಾರ್ ವ್ಯಕ್ತಿತ್ವವೇ ವಿಶಿಷ್ಟವಾದದ್ದು: ಕೋಟ ರಮೇಶ್ ಪ್ರಭು
ಪುನಿತ್‌ ರಾಜ್‌ಕುಮಾರ್‌ ಒರ್ವ ಚಿತ್ರನಟ ಎಂಬುವುದಕ್ಕಿಂತಲೂ ವಿಶಿಷ್ಟ ವ್ಯಕ್ತಿತ್ವ ಹೊಂದಿದ ಅಸಾಮಾನ್ಯ ಸಾಧಕ ಎಂದು ರಮೇಶ್ ಪ್ರಭು ಹೇಳಿದರು.
ಜೆಪಿಹೆಗ್ಡೆ, ಅಂಶುಮಂತ್, ಈಗ ಡಿವಿಎಸ್ : ಕಾಂಗ್ರೆಸ್‌ನಲ್ಲಿ ಗೊಂದಲ
ಕಾಂಗ್ರೆಸ್‌ ಕಾರ್ಯಕರ್ತರು ಯಾರ ಹೆಸರಿನಲ್ಲಿ ಮತಯಾಚಿಸುವುದು ಎಂಬ ಗೊಂದಲದಲ್ಲಿ ಇದ್ದಾರೆ. ಟಿಕೇಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ.
ಸಮುದಾಯದ ಆರೋಗ್ಯ ಅಧಿಕಾರಿಗಳಿಗೆ ಚೈನ್ ಕಾರ್ಯಾಗಾರ
ಅಪೌಷ್ಟಿಕತೆ ನಿವಾರಣೆಗಾಗಿ ಸಮತೋಲಿತ ಆಹಾರದ ಅಗತ್ಯವಿದೆ ಎಂದು ಡಾ. ರಾಮ್‌ರಾವ್‌ ಹೇಳಿದರು.
ರಾಮನಂತೆ ಇತರರಿಗೆ ದಾರಿದೀಪವಾದರೆ ಜೀವನ ಸಾರ್ಥಕ: ಪರ್ತಗಾಳಿ ಶ್ರೀ
ಶ್ರೀರಾಮ, ಸೀತೆ, ಲಕ್ಷ್ಮಣ ಹನುಮಂತ ದೇವರಿಗೆ ಸ್ವರ್ಣ ಕವಚ, ರಜತ ಪ್ರಭಾವಳಿ, ಭದ್ರತಾ ಕೋಶ ಸಮರ್ಪಣೆ, ಪೂಜೆ ನೆರವೇರಿತು.
ಕೋಟ: 200ನೇ ಭಾನುವಾರದ ಸ್ವಚ್ಛತಾ ಅಭಿಯಾನ
ಇಂದು ನಾವು ಎಚ್ಚೆತ್ತುಕೊಂಡು ಪರಿಸರವನ್ನು ಉಳಿಸಿಕೊಳ್ಳದಿದ್ದರೆ ಮುಂದೆ ಬಹುದೊಡ್ಡ ಆಪತ್ತು ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ವಿನಯಚಂದ್ರ ಹೇಳಿದರು.
ಪೇಜಾವರ ಶ್ರೀ ಅಭಿನವ ಆಂಜನೇಯ: ಪುತ್ತಿಗೆ ಶ್ರೀ
ಪೇಜಾವರ ಶ್ರೀಗಳನ್ನು ಭಕ್ತಾಭಿಮಾನಿಗಳು ಸ್ವಾಗತಿಸಿ ಉಡುಪಿಗೆ ಬರಮಾಡಿಕೊಂಡರು. ವಾಹನ ಜಾಥಾದಲ್ಲಿ ಬಂದ ಶ್ರೀಗಳನ್ನು ಮಾಲಾರ್ಪಣೆಯ ಮೂಲಕ ಭಕ್ತರು ಗೌರವಿಸಿದರು.
ಮಂಗಳೂರು ವಿವಿ ಮಹಿಳಾ ಕ್ರಿಕೆಟ್: ಬ್ರಹ್ಮಾವರ ಎಸ್ಎಂಎಸ್‌ಸಿಗೆ ಪ್ರಶಸ್ತಿ
ಅಂತರ್‌ ಕಾಲೇಜು ಮಹಿಳಾ ಲೆದರ್‌ಬಾಲ್‌ ಕ್ರಿಕೆಟ್‌ ಪಂದ್ಯಾಟದಲ್ಲಿ ಎಸ್‌ಎಂಎಸ್‌ ಕಾಲೇಜು ಪ್ರಶಸ್ತಿ ಗೆದ್ದುಕೊಂಡಿದೆ.
ದೇವತಾ ಸೇವೆಯ ಮೂಲಕ ಸಮಾಜ, ದೇಶದ ಸೇವೆ: ಪೇಜಾವರ ಶ್ರೀ
ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ. ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.
28ರಿಂದ ಚುನಾವಣಾ ಅಧಿಸೂಚನೆ ಜಾರಿ: ಡಿಸಿ
ಜಿಲ್ಲೆಯ ಗಡಿಭಾಗಗಳಾದ ಶಿರೂರು, ಕೊಲ್ಲೂರು, ಹೊಸಂಗಡಿ, ಸಾಬ್ರಕಟ್ಟೆ, ಗುಡ್ಡೆಯಂಗಡಿ, ಉದ್ಯಾವರ, ಹೆಜಮಾಡಿ, ಪಲಿಮಾರು, ಮಾಳ, ಮುಂಡ್ಕೂರು , ನಾಡ್ಪಾಲು, ಮುಡಾರು ಬಜಗೋಳಿ, ಸಾಣೂರು, ನಲ್ಲೂರಿನಲ್ಲಿ ಚೆಕ್ ಪೋಸ್ಟ್ ತೆರೆಯಲಾಗುತ್ತದೆ.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 433
  • next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved