• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರಿಗೆ ದೂರು ಬರುವ ಮೊದಲೇ ಸಮಸ್ಯೆ ಬಗೆಹರಿಸಿ: ಗಂಟಿಹೊಳೆ
ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಬಂಧಿತ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಶಾಸಕ ಗುರುರಾಜ ಗಂಟಿಹೊಳೆ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಕೆಲಸ ಸರಿಯಾಗಿ ಮಾಡುವಂತೆ ಎಚ್ಚರಿಕೆ ನೀಡಿದರು.
ನಾಮಫಲಕಗಳಲ್ಲಿ ಶೇ.30 ತುಳು ಲಿಪಿಗೆ ಅವಕಾಶ ನೀಡುವಂತೆ ಆಗ್ರಹ
ತುಳು ಭಾಷೆಯ ಲಿಪಿಯಲ್ಲಿಯೂ ನಾಮಫಲಕಗಳನ್ನು ಬರೆಯಲು ಆದೇಶ ನೀಡುವಂತೆ ಮಾಜಿ ಶಾಸಕ ಮೊಯಿದೀನ್ ಬಾವ ಹಾಗೂ ವಿವಿಧ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಾಹಿತ್ಯ ಕಲೆ, ಸಂಸ್ಕೃತಿಯ ರಸಪಾಕ ಯಕ್ಷಗಾನ : ಜಯಶ್ರೀ ಶೆಟ್ಟಿ
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಕಳ ಹೊಸಸಂಜೆ ಬಳಗ ವತಿಯಿಂದ ಮಹಿಳಾ ದಿನಾಚರಣೆ ನಡೆಯಿತು, ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ, ತಾಳಮದ್ದಳೆ ಅರ್ಥದಾರಿ ಜಯಶ್ರೀ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಬಡವರಿಗೆ ಮನೆ ನಿರ್ಮಿಸಿ ರಾಮರಾಜ್ಯ ನಿರ್ಮಾಣ ಮಾಡಬೇಕು: ಪೇಜಾವರ ಶ್ರೀ
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯ ನಂತರ ಅಖಂಡ 48 ದಿನಗಳ ಕಾಲ ವಿವಿಧ ಯಜ್ಞಯಾಗಾದಿಗಳೊಂದಿಗೆ ಮಂಡಲೋತ್ಸವವನ್ನು ಪೂರ್ಣಗೊಳಿಸಿ, ದೆಹಲಿಗೆ ಪೇಜಾವರ ಶ್ರೀಗಳು ಆಗಮಿಸಿದರು.
ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ನಡೆಯಿಂದ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್
ಬಿಜೆಪಿ ಸರ್ಕಾರದ ಐಟಿ ಇಡಿ ರೇಡ್‌ಗಳಿಗೆ ಹೆದರಿ ವಿವಿಧ ಸಂಸ್ಥೆಗಳು ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡುತ್ತಿದ್ದವು. ಇದು ಅಕ್ರಮ ದೇಣಿಗೆಯಾದ್ದರಿಂದ ಯಾರು ನೀಡಿದರೆಂಬುದು ಗೌಪ್ಯವಾಗಿಡಲಾಗಿದೆ. ಈ ರೀತಿ ಬಾಂಡ್‌ಗಳ ಮೂಲಕ ಬೆಂಬಲ ನೀಡುವುದು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ
ಇಂದು ಸಂಜೆ 4 ಗಂಟೆಗೆ ತಾನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ ಮುಂದಿನ ನನ್ನ ರಾಜಕೀಯ ನಡೆಯನ್ನು ನಿರ್ಧರಿಸುವುದೆಂದು ನಿರ್ಣಯಿಸಿದ್ದೇನೆ ಎಂದವರು ತಮ್ಮ ಆಪ್ತರಿಗೆ ಸಂದೇಶ ಕಳಹಿಸಿದ್ದಾರೆ.
ನಾಳೆ ಗ್ಯಾರಂಟಿ ಸಮಾವೇಶ: ಸಿಎಂ, 11 ಸಚಿವರು ಉಡುಪಿಗೆ
ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಲಿದ್ದಾರೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಮ್ಮಲ್ಲೂ ಪೈಪೋಟಿ ಇದೆ: ಮಂಕಾಳ್‌ ವೈದ್ಯ
ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‍ಗೆ ಬರುತ್ತೇನೆ ಎನ್ನುತ್ತಿದ್ದರೆ ಅವರನ್ನು ಬಿಜೆಪಿಯಲ್ಲಿ ಹೇಗೆ ನೋಡಿಕೊಂಡಿರಬೇಕು ಎನ್ನುವುದು ತಿಳಿಯುತ್ತದೆ. ನಾವು ಅವರನ್ನು ಬರಬೇಡಿ ಎಂದಿಲ್ಲ, ನಮ್ಮ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಬರುವುದಿದ್ದರೆ ನಮ್ಮ ಸ್ವಾಗತವಿದೆ ಎಂದು ಮಂಕಾಳ್‌ ವೈದ್ಯ ಹೇಳಿದರು.
ಅಯೋಧ್ಯೆ ಬಾಲರಾಮನ ಮಂಡಲೋತ್ಸವ ಸಂಪನ್ನ
ಮಂಡಲೋತ್ಸವದ ಸಂದರ್ಭದಲ್ಲಿ, ರಾಮಮಂದಿರ ನಿರ್ಮಾಣದ ನಂತರ ರಾಮರಾಜ್ಯ ಸ್ಥಾಪನೆಯ ಆಶಯದೊಂದಿಗೆ ಶ್ರೀಗಳು ಸಮಾಜದಲ್ಲಿ ವಿವಿಧ ರೀತಿಯಲ್ಲಿ ದೀನದಲಿತರ, ಗೋವುಗಳ ಸೇವೆ ಮಾಡಿದ ಸಾಧಕರು ಮತ್ತು ಗಣ್ಯರು, ಜನಪ್ರನಿಧಿಗಳ ಪರವಾಗಿ ನಿತ್ಯವೂ ರಾಮನಿಗೆ ರಜತ ಕಲಶ ಅಭಿಷೇಕ ನಡೆಸಿದ್ದಾರೆ.
ಬೋಟು, ಬಲೆ ಮೀನುಗಾರರ ಮನೆ ಇದ್ದಂತೆ: ಮಂಕಾಳ್‌ ವೈದ್ಯ
ಮ್ಯಾಂಗನೀಸ್ ವಾರ್ಫ್‍ನಲ್ಲಿ ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಷ್ಟ ಸಂಭವಿಸಿದ 8 ಬೋಟ್‍ಗಳಿಗೆ 10 ಲಕ್ಷ ರು., 1 ಬೋಟ್‍ಗೆ 5 ಲಕ್ಷ ರು., 1 ದೋಣಿಗೆ 2 ಲಕ್ಷ ರು. ಸಹಿತ ಒಟ್ಟು 1.71 ಕೋಟಿ ರು. ಪರಿಹಾರ ವಿತರಿಸಲಾಯಿತು.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 433
  • next >
Top Stories
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
4,134 ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮ ಬೇಡ: ಬಿಳಿಮಲೆ ಪತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved