• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೋಟು, ಬಲೆ ಮೀನುಗಾರರ ಮನೆ ಇದ್ದಂತೆ: ಮಂಕಾಳ್‌ ವೈದ್ಯ
ಮ್ಯಾಂಗನೀಸ್ ವಾರ್ಫ್‍ನಲ್ಲಿ ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಷ್ಟ ಸಂಭವಿಸಿದ 8 ಬೋಟ್‍ಗಳಿಗೆ 10 ಲಕ್ಷ ರು., 1 ಬೋಟ್‍ಗೆ 5 ಲಕ್ಷ ರು., 1 ದೋಣಿಗೆ 2 ಲಕ್ಷ ರು. ಸಹಿತ ಒಟ್ಟು 1.71 ಕೋಟಿ ರು. ಪರಿಹಾರ ವಿತರಿಸಲಾಯಿತು.
ರಾಮನಂಗಳದಲ್ಲಿ ರಾಮಪಾದ ಸೇರಿದ ರಾಮ ಕರಸೇವಕ
ಪತ್ನಿ, ಮಗ, ಅಣ್ಣ - ಅತ್ತಿಗೆ ಅವರ ಮಗನ ಜೊತೆಗೆ ಅಯೋಧ್ಯೆಗೆ ತೆರಳಿದ್ದ ಶ್ಯಾನುಭಾಗ್, ಬೆಳಗ್ಗೆ ರಾಮನ ದರ್ಶನ‌ದ ಅನುಭವ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿದ್ದರಲ್ಲದೆ, ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷಪಟ್ಟಿದ್ದರು.
ಪೆರ್ಡೂರು ಮೇಳ ಯಜಮಾನ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ
ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ
ವಿದ್ಯಾಪೋಷಕ್ ಫಲಾನುಭವಿ, ಪ್ರಸ್ತುತ ಉದ್ಯೋಗದಲ್ಲಿರುವ ಪ್ರಜ್ವಲ್ ಶೆಟ್ಟಿ ಮತ್ತು ಸಿಎ ವಿದ್ಯಾರ್ಥಿನಿ ಕವನಾ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳಾದ ಎ. ಮುರಾರಿ ರಾವ್-ಚಂದ್ರಕಲಾ ದಂಪತಿ ನೀಡಿದ ಲ್ಯಾಪ್‌ಟಾಪ್‌ನ್ನು ವಿದ್ಯಾಪೋಷಕ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅಖಿಲಾಳಿಗೆ ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಹಸ್ತಾಂತರಿಸಿದರು.
ಬಿಜೆಪಿಯಿಂದ ನೈತಿಕತೆ ಅಧಾರದಲ್ಲಿ ಮತಯಾಚನೆ: ಎಂ.ಕೆ.ಪ್ರಾಣೇಶ್
ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರರಹಿತವಾಗಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸಿದೆ. , ಮೋದಿಗೆ ಸರಿಸಾಟಿಯಾಗುವ ನಾಯಕ ಇಲ್ಲ. ದೇಶ ಉಳಿಯಬೇಕು ಅಂದರೆ ಮೋದಿ ಪ್ರಧಾನಿ ಆಗಬೇಕು ಎಂದು ಪ್ರಾಣೇಶ್‌ ತಿಳಿಸಿದರು.
ಹೈಕೋರ್ಟ್ ನ್ಯಾಯಾಧೀಶರಿಂದ ಅಯೋಧ್ಯೆಯಲ್ಲಿ ಕಲಶ ಸೇವೆ
ನಂತರ ಬಾಲರಾಮನಿಗೆ ಮಂಡಲೋತ್ಸವದಲ್ಲಿ ರಜತ ಕಲಶಾಭಿಷೇಕ ಸೇವೆಯನ್ನು ನೀಡಿದ ನ್ಯಾಯಾಧೀಶರು, ಪೇಜಾವರ ಶ್ರೀಗಳ ಮೂಲಕ ರಾಮದೇವರಿಗೆ ಕಲಶಾರಾಧನೆ, ಕಲಶಾಭಿಷೇಕ ಸಹಿತ ಪೂಜೆಯನ್ನು ಅರ್ಪಿಸಿದರು.
ಪೆರ್ಡೂರು ಮೇಳದ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ
ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ‘ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ’ಯನ್ನು ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.
ಬೈಂದೂರು ‘ಕ್ಲೀನ್ ಕಿನಾರ’ ಅಭಿಯಾನಕ್ಕೆ ಕಡಲಾಮೆ ಮೆಚ್ಚುಗೆ!
ಸುಮಾರು 20 ವರ್ಷಗಳ ನಂತರ ಕಡಲಾಮೆಗಳು ಸ್ವಚ್ಛ ಸೋಮೇಶ್ವರ ಕಡಲತೀರಕ್ಕೆ ಬಂದು ಮೊಟ್ಟೆ ಇಟ್ಟಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದು ಕ್ಲೀನ್ ಕಿನಾರದಲ್ಲಿ ಭಾಗವಹಿಸಿದ್ದ ಪರಿಸರಪ್ರಿಯರನ್ನು ಪುಳಕಿತರನ್ನಾಗಿ ಮಾಡಿದೆ.
ಕನ್ನಡತಿ ಅಯ್ಯೋ ಶ್ರದ್ಧಾಗೆ ರಾಷ್ಟ್ರೀಯ ಕ್ರಿಯೇಟರ್‌ ಪುರಸ್ಕಾರ
ಸಾಮಾಜಿಕ ಜಾಲತಾಣಗಳಲ್ಲಿ ಕಂಟೆಂಟ್ ಕ್ರಿಯೇಟ‌ರ್ ‘ಅಯ್ಯೋ ಶ್ರದ್ಧಾ’ ಎಂದೇ ಪ್ರಸಿದ್ಧರು. ಯೂಟ್ಯೂಬ್, ಇನ್ಟಾಗ್ರಾಂ, ಎಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳಿದ್ದಾರೆ.
ಕೈಗೆ ಸಿಗದ ಸಾಲ ವಸೂಲಿಗೆ ಸೊಸೈಟಿ ದಾವೆ
ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳು ಹಾಗೂ ಬ್ರಹ್ಮಾವರದ ಸೈಂಟ್‌ ಮಿಲಾಗ್ರಿಸ್‌ ಕ್ರೆಡಿಟ್‌ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮ್ಯಾನೇಜರ್‌ ಹಾಗೂ ಓರ್ವ ಸಿಬ್ಬಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 433
  • next >
Top Stories
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
4,134 ಸರ್ಕಾರಿ ಶಾಲೆಯಲ್ಲಿ ಆಂಗ್ಲಮಾಧ್ಯಮ ಬೇಡ: ಬಿಳಿಮಲೆ ಪತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved