• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮ ವಹಿಸಿ: ಯಶ್ಪಾಲ್ ಸುವರ್ಣ
ಉಡುಪಿ ನಗರಸಭೆಯ ಕಚೇರಿಯಲ್ಲಿ ಜಿಲ್ಲೆಯಲ್ಲಿ ಸಾಂಕ್ರಮಿಕ ರೋಗಗಳ ತಡೆ ಕುರಿತು ಮುಂಜಾಗೃತಾ ಕ್ರಮದ ಬಗ್ಗೆ ನಗರಸಭೆ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಯಿತು. ಶಾಸಕ ಯಶ್ಪಾಲ್‌ ಸುವರ್ಣ ಸಲಹೆ ಸೂಚನೆಗಳನ್ನು ನೀಡಿದರು.
ಬ್ರಹ್ಮಾವರ ಜಿ.ಎಂ.ನಲ್ಲಿ ಫ್ರೆಶರ್ಸ್‌ ಡೇ ಸಂಭ್ರಮ
ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಫ್ರೆಶರ್ಸ್‌ ಡೇ ಆಚರಿಸಲಾಯಿತು. ಹೊಸ ಶಿಕ್ಷಕರ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ನೃತ್ಯ, ಗಾಯನ, ಪ್ರಹಸನ, ಮೂಕಾಭಿನಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋರಂಜನೆಯ ರಸದೌತಣವನ್ನು ಉಣಬಡಿಸಿತು.
ಡಿವೈನ್ ಪಾರ್ಕ್‌ ಭವ್ಯ ಆಧ್ಯಾತ್ಮಿಕ ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿ
ಸಾಲಿಗ್ರಾಮದ ಸ್ವಾಮಿ ವಿವೇಕಾನಂದರ ದಿವ್ಯ ಲೀಲಾಕ್ಷೇತ್ರ ಡಿವೈನ್ ಪಾರ್ಕ್‌ನಲ್ಲಿ ಡಾ. ಚಂದ್ರಶೇಖರ್ ಗುರೂಜಿ ಭವ್ಯ ಬಾಳಿನ ಬುತ್ತಿ’ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು.
ಕೋಟ ರಾ.ಹೆ.ಯಲ್ಲಿ ಪಂಚವರ್ಣದ ೨೧೪ನೇ ವಾರದ ಹಸಿರುಜೀವ ಅಭಿಯಾನ
೨೧೪ನೇ ವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನದ ಅಂಗವಾಗಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್‌ಪ್ರೈಸಸ್ ಬ್ರಹ್ಮಾವರ ಕೊಡ ಮಾಡಿದ ಗಿಡಗಳ ನೆಡುವ ಕಾರ್ಯಕ್ರಮ ಕೋಟದ ರಾಷ್ಟ್ರೀಯ ಹೆದ್ದಾರಿ ವಿವಿಧ ಭಾಗಗಳಲ್ಲಿ ನಡೆಯಿತು.
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ
ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರ ವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಡ್ರಗ್ಸ್ ವಿರುದ್ಧ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಅರಿವು ಮೂಡಿಸಬೇಕು: ಪಿಎಸ್ಸೈ ಬಸವರಾಜ್
ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ 'ಮಾದಕ ದ್ರವ್ಯ ವಿರೋಧಿ ದಿನಾಚರಣೆ’ ಕಾರ್ಯಕ್ರಮ ನಡೆಯಿತು.
ರಸ್ತೆಯಲ್ಲಿ ಮಲಗಿದ್ದ ಗೋ ಕಳವು ಪ್ರಕರಣ; ಆರೋಪಿಗಳ ಬಂಧನ
ಆರೋಪಿಗಳು ಶಂಕರನಾರಾಯಣ ಪೊಲೀಸ್ ಠಾಣೆಯ ಸಮೀಪ ಇರುವ ಸರ್ಕಲ್ ಬಳಿ ರಸ್ತೆಯಲ್ಲಿ ಮಲಗಿದ್ದ ಒಂದು ದನವನ್ನು ಬಲವಂತವಾಗಿ ಹಿಡಿದು ಕಾರಿಗೆ ತುಂಬಿದ್ದರು. ಇನ್ನೊಂದು ದನವನ್ನು ಹಿಡಿಯುವಾಗ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿದ್ದರು.
ಇನ್‌ಸ್ಪಾಯರ್ ಅವಾರ್ಡ್: ಕುಕ್ಕುಜೆ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
ಶಾಲೆಯ 4 ವಿದ್ಯಾರ್ಥಿಗಳು ಇನ್‌ಸ್ಪಾಯರ್ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಇದೀಗ ಅವರಲ್ಲಿ ಇಬ್ಬರು ಮಕ್ಕಳು ರಾಜ್ಯದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ನದ್ದು ಆನೆ ಚರ್ಮ, ಸರ್ಕಾರ ತುಂಬಾ ದಿನ ಉಳಿಯಲ್ಲ: ಕೋಟ
ಮಠಾಧೀಶರು ನೀಡುವ ಹೇಳಿಕೆಗಳು ಆಡಳಿತದ ಮೇಲೆ ಪರಿಣಾಮ ಬೀರುತ್ತಿವೆ. ಸರ್ಕಾರ ಆಡಳಿತದ ಮೇಲಿನ ಬಿಗಿತನವನ್ನು ಕಳೆದುಕೊಂಡಿದೆ. ಕರ್ನಾಟಕ ರಾಜಕಾರಣ ಗೊಂದಲಮಯವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ
ಇದೀಗ ಕಾಂಗ್ರೆಸ್ ಸಂಕಷ್ಟ ಸ್ಥಿತಿಯಲ್ಲಿದೆ. ನಮ್ಮ ಪಕ್ಷದಲ್ಲಿ ನ್ಯೂನತೆಗಳಿವೆ. ಮೊದಲು ಅವು ಸರಿಯಾಗಬೇಕು. ಚುನಾವಣೆ ಒಳ್ಳೆತನದಿಂದ ನಡೆಯುತ್ತಿಲ್ಲ, ಆದರೆ ಸತ್ಯ ಒಂದು ದಿನ ಗೆದ್ದೆ ಗೆಲ್ಲುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 525
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved