• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಚುನಾವಣೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ: ಡಿಸಿ ಡಾ.ವಿದ್ಯಾಕುಮಾರಿ
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸಭೆಯಲ್ಲಿ ಅಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ಮಾಹಿತಿ ನಿಡಿದರು.
ಅಂತಾರಾಷ್ಟ್ರೀಯ ಕ್ರೀಡಾಪಟು ದಿನೇಶ್ ಗಾಣಿಗಗೆ ಹುಟ್ಟೂರ ಸ್ವಾಗತ
ಹುಟ್ಟೂರು ಕೋಟಕ್ಕೆ ಆಗಮಿಸಿ ಶ್ರೀ ಕ್ಷೇತ್ರ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಆಗಮಿಸಿದ ಅವರನ್ನು ಊರವರು ಸ್ವಾಗತ ಕೋರಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಅವರನ್ನು ದೇವಳ ವತಿಯಿಂದ ಗೌರವಿಸಲಾಯಿತು.
ಕಾಪು: ಶಾಸಕರಿಂದ ನಿವೇಶನ ಹಕ್ಕುಪತ್ರ ವಿತರಣೆ
ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿಸಿ ಅಡಿಯಲ್ಲಿ ಕಾಯಂ ನಿವೇಶನ ಹಕ್ಕುಪತ್ರಗಳನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸೋಮವಾರ ಹಿರಿಯಡಕ ಗ್ರಾಮ ಪಂಚಾಯಿತಿಯಲ್ಲಿ ವಿತರಿಸಿದರು.
ಒಂದು ಕೋಮಿನ ಪರ ಕಾಂಗ್ರೆಸ್‌ನ ಅತಿ ಓಲೈಕೆಗೆ ತಕ್ಕ ಶಾಸ್ತಿ: ಕಿಶೋರ್ ಕುಮಾರ್ ಕುಂದಾಪುರ
ಸಂಪುಟದ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ದೇಶ ವಿರೋಧಿ ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರನ್ನು ಬೆಂಬಲಿಸಿ, ಅಂತಹ ಘೋಷಣೆ ನಡೆದಿಲ್ಲ ಎಂದು ಘಟನೆಯನ್ನು ಸಮರ್ಥಿಸಿಕೊಂಡಿರುವುದು ದೇಶದ್ರೋಹಕ್ಕೆ ಸಮನಾದ ಕುಕೃತ್ಯವಾಗಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪ್ರತಿಕ್ರಿಯಿಸಿದ್ದಾರೆ.
ದಾದಿಯರು ರೋಗಿಯ ಹಕ್ಕು ಗೌಪ್ಯತೆ ಕಾಪಾಡಬೇಕು: ಡಾ.ಪ್ರೇಮಾನಂದ
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ನರ್ಸಿಂಗ್ ವೃತ್ತಿಗೆ ಪದಾರ್ಪಣೆ ಮಾಡುವ ವಿದ್ಯಾರ್ಥಿಗಳ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಕೆ. ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಲೋಕ ಸ್ಪರ್ಧೆಗೆ ವಾರದೊಳಗೆ ನಿರ್ಧಾರ: ಜಯಪ್ರಕಾಶ್ ಹೆಗ್ಡೆ
ಯಾವುದೇ ಪಕ್ಷ ಸೇರುವ ಬಗ್ಗೆಯಾಗಲಿ, ಚುನಾವಣೆಗೆ ಸ್ಪರ್ಧಿಸುವ ಬಗ್ಗೆಯಾಗಲಿ ನಿರ್ಧಾರ ಮಾಡಿಲ್ಲ. ಕುಟುಂಬ ಸದಸ್ಯರ ಮತ್ತು ಆಪ್ತರ ಜೊತೆ ಚರ್ಚೆ ಮಾಡಿ ನಿರ್ಧರಿಸುತ್ತೇನೆ ಎಂದ ಅವರು, ಎಲ್ಲ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ, ಕರೆ ಮಾಡುತ್ತಿದ್ದಾರೆ, ಆದರೆ ಯಾವುದೇ ಪಕ್ಷದಿಂದ ಅಧಿಕೃತ ಆಹ್ವಾನ ಬಂದಿಲ್ಲ ಎಂದು ಜೆಪಿ ಹೆಗ್ಡೆ ಸ್ಪಷ್ಟನೆ ನೀಡಿದ್ದಾರೆ.
ರವಿ ಕಟಪಾಡಿ, ಈಶ್ವರ್ ಮಲ್ಪೆಗೆ ಅಯೋಧ್ಯೆಯಲ್ಲಿ ಗೌರವ
ನಿಸ್ವಾರ್ಥದಿಂದ ಸಮಾಜ ಸೇವೆ ಮಾಡುತ್ತಿರುವ ರವಿ ಕಟಪಾಡಿ ಮತ್ತು ಈಶ್ವರ್ ಮಲ್ಪೆ ಅವರನ್ನು ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳು ಗೌರವಿಸಿದರು.
ಉಡುಪಿ: ಬಸಳೆಗೂ ಬಂತು ನುಸಿ ರೋಗ ಪೀಡೆ
ಎಳೆ ಎಲೆಗಳು ಬಾಡಿ, ಕ್ರಮೇಣ ಇಡೀ ದಂಟೆ ಒಣಗುತ್ತಿದೆ. ಮೇಲ್ನೋಟಕ್ಕೆ ಈ ಬಸಳೆ ಬಳ್ಳಿಗೆ ನೀರು ಹಾಕದೇ ಒಣಗಿದಂತೆ ಕಾಣತ್ತದೆ. ಆದರೆ ಸಾಕಷ್ಟು ನೀರುಣಿಸಿದರೂ ಬಸಳೆ ಎಲೆಗಳು ಒಣಗಿ ಸಾಯುತ್ತಿದೆ.
ಹವಾಮಾನ ವೈಪರೀತ್ಯ: ಮಾವು, ಗೇರು ಫಸಲು ಕುಂಠಿತ
ಡಿಸೆಂಬರ್‌ನಿಂದ ಜನವರಿ ತನಕ ಮಳೆ ಸುರಿದ ಪರಿಣಾಮ ಈ ಬಾರಿ ಫಸಲು ಕುಂಠಿತವಾಗಿದೆ. ಚಳಿಯ ಜೊತೆ ಶುಷ್ಕ ವಾತಾವರಣ, ಬಿಸಿಲು ಇದ್ದರೆ ಮಾತ್ರ ಗೇರು, ಮಾವು, ಹಲಸು ಮರಗಳು ಹೂ ಬಿಡಲು ಪೂರಕವಾಗಿದೆ. ಇಬ್ಬನಿ, ಮೋಡ‌ ಮುಸುಕಿದ ವಾತಾವರಣವಿದ್ದರೆ ಹೂ ಬಿಡಲು ಸಾಧ್ಯವಿಲ್ಲ.
ಸಹಕಾರ ಭಾರತಿಯಿಂದ ಗ್ರಾಮೀಣ ಸಹಕಾರ ಕ್ಷೇತ್ರದ ಬಲವರ್ಧನೆ: ಬೋಳ ಸದಾಶಿವ ಶೆಟ್ಟಿ
ಕಾಪುನಲ್ಲಿ ಸಹಕಾರ ಭಾರತಿಯ ತಾಲೂಕು ಅಭ್ಯಾಸ ವರ್ಗ ನಡೆಯಿತು. ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಉದ್ಘಾಟಿಸಿದರು.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved