• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಬಡವರಿಗೆ ಫ್ಲಾಟ್ ಮಾದರಿಯ 240 ಮನೆ ಹಸ್ತಾಂತರ
ರಾಜ್ಯದ 20 ಜಿಲ್ಲೆಗಳಲ್ಲಿ ಕೊಳಚೆಗೇರಿ ಅಭಿವೃದ್ಧಿ ಮಂಡಳಿ ಮೂಲಕ ಪಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಆಗಿ ಉದ್ಘಾಟಿಸಿದರು.
ಯಕ್ಷಗಾನ ಕಲಾರಂಗದ ತಂಡಕ್ಕೆ ಅಯೋಧ್ಯೆ ಬಾಲರಾಮನ ದರ್ಶನದ ಧನ್ಯತೆ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಮತ್ತು ಮನೆ ನಿರ್ಮಾಣದ ಯೋಜನೆಗೆ ನೆರವು ನೀಡಿದ ಹತ್ತಾರು ದಾನಿಗಳಿಗೆ ರಾಮನ ದರ್ಶನಕ್ಕೆ ಅವಕಾಶ ಸಿಕ್ಕಿದ್ದು, ಸಂಸ್ಥೆಗೆ ಅಭಿಮಾನದ ಸಂಗತಿಯಾಗಿದೆ.
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ: ಕಿಶೋರ್ ಕುಮಾರ್
ಉಚಿತ ಗ್ಯಾರಂಟಿಗಳ ಆಮಿಷದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಬರಪರಿಹಾರ ಕಾರ್ಯದಲ್ಲಿ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಆರೋಪಿಸಿದ್ದಾರೆ.
ನಿತ್ಯಾನಂದ ಒಳಕಾಡು, ವಿಶು ಶೆಟ್ಟಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ
ರಾಮಮಂದಿರದಲ್ಲಿ ನಡೆಯುತ್ತಿರುವ ಅಖಂಡ 48 ದಿನಗಳ ಮಂಡಲೋತ್ಸವದ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಶ್ರೀರಾಮ ದೇವರಿಗೆ ಅಭಿಷೇಕ ಮಾಡಿದ ತಲಾ 1 ಕೆ.ಜಿ. ತೂಕದ 1 ಲಕ್ಷ ರು. ಮೌಲ್ಯದ ರಜತ ಕಲಶಗಳನ್ನು ಈ ಇಬ್ಬರು ಸಾಮಾಜಿಕ ಕಾರ್ಯಕರ್ತರಿಗೆ ನೀಡಿ ಅವರ ನಿಸ್ವಾರ್ಥ ಕೆಲಸಗಳನ್ನು ಅಭಿನಂದಿಸಿದ್ದಾರೆ.
ವಿಶೇಷ ಮಕ್ಕಳನ್ನು ಅರಿಯುವ ವಿಶೇಷ ಅವಕಾಶ: ಹೇಮಚಂದ್ರ ಕುಮಾರ್
ಉಡುಪಿಯ ಆಶಾ ನಿಲಯದಲ್ಲಿ ನಡೆಯುತ್ತಿರುವ ನಗರದ ಮಹಾತ್ಮಾ ಗಾಂಧಿ ಸ್ಮಾರಕ (ಎಂ.ಜಿ.ಎಂ.) ಕಾಲೇಜಿನ ಎನ್‌.ಎಸ್‌.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ದ ಚರ್ಚ್ ಆಫ್ ಸೌತ್ ಇಂಡಿಯಾ ಇದರ ಕರ್ನಾಟಕ ಸೆಂಟ್ರಲ್ ಡಯಾಸಿಸ್ (ಸಿ.ಎಸ್.ಐ.ಕೆ. ಎಸ್‌.ಡಿ.) ಇದರ ಧರ್ಮಾಧ್ಯಕ್ಷ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.
ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ಬಸ್ರೂರು ರಾಜೀವ ಶೆಟ್ಟಿ
ಉಡುಪಿಯ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ಅನಾದಿ ಕಾಲದಿಂದಲೂ ಕನ್ನಡಕ್ಕೆ ಸಂಸ್ಕೃತದ ಪ್ರಭಾವ: ಡಾ.ಪರಮಶಿವಮೂರ್ತಿ
ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಹಂಪಿ ಕನ್ನಡ ವಿವಿಯ ಭಾಷಾಂತರ ಅಧ್ಯಯನ ವಿಭಾಗದ ವತಿಯಿಂದ ಶ್ರೀ ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಪರಮಶಿವಮೂರ್ತಿ ಉದ್ಘಾಟಿಸಿದರು.
ಮಲ್ಪೆ: ಬೋಟು, ಮೀನುಗಾರರನ್ನು ಅಪಹರಿಸಿದ್ದ 7 ಆರೋಪಿಗಳ ಬಂಧನ
ಫೆ.19ರಂದು ಕೊಡವೂರಿನ ಚೇತನ್ ಸಾಲ್ಯಾನ್ ಎಂಬವರ ಮಾಲಕತ್ವದ ಕೃಷ್ಣನಂದನ ಎಂಬ ಬೋಟು ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೀನು ಹಿಡಿದು ಹಿಂದಕ್ಕೆ ಬರುತ್ತಿದ್ದಾಗ ಫೆ.27ರಂದು ಭಟ್ಕಳದ ಬಳಿ ಬೋಟು ತಾಂತ್ರಿಕ ಕಾರಣಗಳಿಂದ ನಿಂತು ಬಿಟ್ಟಿತು. ಹಠತ್ತಾನೇ ಸುಮಾರು 25 ಮಂದಿ ಬಂದು ಬೋಟ್‌ ಹಾಗೂ ಮೀನುಗಾರರನ್ನು ಅಪಹರಿಸಿ, ಡೀಸೆಲ್‌ ಹಾಗೂ ಮೀನನ್ನು ಕೊಂಡೊಯ್ದಿದ್ದರು.
ಉಡುಪಿ: ನಾಳೆ ಜಿಲ್ಲೆಯ 66,852 ಮಕ್ಕಳಿಗೆ ಪೋಲಿಯೋ ಲಸಿಕೆ
ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 568, ನಗರ ಪ್ರದೇಶದ 92, 6 ಮೊಬೈಲ್ ಟೀಂ, 31 ಟ್ರಾನ್ಸಿಟ್ ಬೂತ್‌ಗಳಲ್ಲಿ ಮತ್ತು ಎಲ್ಲ ಟೋಲ್ ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ.
ಮಣಿಪಾಲ: ದೈಹಿಕ ಶಿಕ್ಷಕರಿಗೆ ಕ್ರೀಡಾಭಾರತಿ ಪಂದ್ಯಾಟ
ಉಡುಪಿ ಜಿಲ್ಲಾ ಕ್ರೀಡಾ ಭಾರತಿ ವತಿಯಿಂದ ಮಣಿಪಾಲ ಜೂನಿಯರ್ ಕಾಲೇಜ್ ನಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ - 2024ರ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೋಬಾಲ್ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಕೂಟ ಜರಗಿತು. ಉಡುಪಿ ಜಿಲ್ಲಾ ಕ್ರೀಡಾ ಭಾರತಿ ವತಿಯಿಂದ ಮಣಿಪಾಲ ಜೂನಿಯರ್ ಕಾಲೇಜ್ ನಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ - 2024ರ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೋಬಾಲ್ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಕೂಟ ಜರಗಿತು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved