• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಕೃಷ್ಣಮಠದಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿ, ನಾಳೆ ವಿಟ್ಲಪಿಂಡಿ
ಸಂಪ್ರದಾಯದಂತೆ ಇಂದು ಮಧ್ಯರಾತ್ರಿ 12.11ರ ಸಮುಹೂರ್ತದಲ್ಲಿ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ಕೃಷ್ಣನಿಗೆ ಮತ್ತು ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಲಿದ್ದಾರೆ, ನಂತರ ಭಕ್ತರು ಅರ್ಘ್ಯ ಪ್ರದಾನ ಮಾಡುತ್ತಾರೆ.
ಧರಣಿದೇವಿ, ಮೊಹಮ್ಮದ್ ಪಾಷಾಗೆ ಗುಲ್ವಾಡಿ ಪ್ರಶಸ್ತಿ ಪ್ರದಾನ
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕುಂದಾಪುರದ ಗುಲ್ವಾಡಿ ಟಾಕೀಸ್‌ ಹಾಗೂ ಕೋಟದ ಉಸಿರು ಅಧ್ಯಯನ ತರಬೇತಿ ಕೇಂದ್ರಗಳ ಸಹಯೋಗದಲ್ಲಿ ಸಾಹಿತಿ, ಹಿರಿಯ ಪೊಲೀಸ್ ಅಧಿಕಾರಿ ಧರಣಿದೇವಿ ಮಾಲಗತ್ತಿ ಅವರಿಗೆ ಗುಲ್ವಾಡಿ ವೆಂಕಟರಾವ್‌ ಪ್ರಶಸ್ತಿ ಹಾಗೂ ಸಾಹಿತಿ ಸಂಶೋಧಕ ಮೊಹಮ್ಮದ್‌ ರಫೀ ಪಾಷ ಅವರಿಗೆ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗಳನ್ನು ಶನಿವಾರ ಪ್ರದಾನ ಮಾಡಲಾಯಿತು.
ಪ್ರಕೃತಿಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿಯುವುದೇ ರೋಮಾಂಚನ: ಸಂತೋಷ್ ಕುಂದೇಶ್ವರ್
ಕಾಲೇಜಿನ ಫೋಟೋಗ್ರಾಫಿ ಆ್ಯಂಡ್ ಡಿಜಿಟಲ್ ಕ್ಲಬ್‌ನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದ ಕಂದೇಶ್ವರ್, ತಮ್ಮ 25 ವರ್ಷದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ಮತ್ತು ಫೋಟೋಗ್ರಾಫಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು.
ಡಾ.ಪಿ.ವಿ.ಭಂಡಾರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ
ಸೆ.24ರಂದು ಸಂಜೆ 5 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿಶೇಷ ಚೇತನರಿಗೆ ಪ್ರೋತ್ಸಾಹ ಅಗತ್ಯ: ಡೆನಿಸ್ ಡೆಸಾ
ಪ್ರಸ್ತುತ ವರ್ಷದ ಕ್ರೈಸ್ತ ಧರ್ಮಸಭೆ ವಿಶೇಷ ಜುಬಿಲಿ ವರ್ಷವಾಗಿ ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ವಿವಿಧ ವ್ಯಕ್ತಿಗಳ ದಿನಗಳನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ.
ಉಡುಪಿ: ಅಜ್ಜರಕಾಡು ಮೈದಾನದಲ್ಲಿ 2ನೇ ಉದ್ಯೋಗ ಮೇಳ ಯಶಸ್ವಿ
ಈ ಉದ್ಯೋಗ ಮೇಳದಲ್ಲಿ ರಾಜ್ಯದ ಸುಮಾರು 80 ಉದ್ಯಮಗಳು ಭಾಗವಹಿಸಿದ್ದವು. ಉಡುಪಿ ಮಾತ್ರವಲ್ಲದೇ ದ.ಕ., ಉ.ಕ., ಕೊಡಗು, ಹಾವೇರಿ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳ 2000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಸುಮಾರು 500 ಮಂದಿ ಉಗ್ಯೋಗದ ಭರವಸೆ ಪಡೆದರು.
ಕುಕ್ಕುಂದೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್
ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ತಾಲೂಕು ಪಂಚಾಯಿತಿ, ಕಾರ್ಕಳ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮ ನೆರವೇರಿತು.
ನೀರೆ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ, ಸಭಾಭವನ ಉದ್ಘಾಟನೆ
ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿ ಕಚೇರಿಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.
ಕಾರ್ಕಳ ಪತ್ರಿಕಾ ಭವನ ನಿರ್ಮಾಣಕ್ಕೆ ಸಹಕಾರ: ಸಚಿವೆ ಭರವಸೆ
ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.
ಕೋಮು ಸೌಹಾರ್ದ ಕದಡುವ ಬಿಜೆಪಿ: ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಪ
ಬಿಜೆಪಿ ನಾಯಕರು ಅನಾವಶ್ಯಕ ಅಪಪ್ರಚಾರ ನಡೆಸಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved