• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರ್ವ ಎಂಎಸ್ಆರ್‌ಎಸ್ ಕಾಲೇಜಿನ ಪ್ರಾಂಶುಪಾಲೆಗೆ ಬೀಳ್ಕೊಡುಗೆ
ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಮಿಥುನ್ ಚಕ್ರವರ್ತಿ ಅವರನ್ನು ಆಡಳಿತ ಮಂಡಳಿ ಅಭಿನಂದಿಸಿದರು. ಕಾಲೇಜಿನ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಅವರಿಗೆ ತಮ್ಮ ಮನದಾಳದ ನುಡಿಗಳನ್ನು ಅರ್ಪಿಸಿದರು.
ಸುಮನಸಾ ಕೊಡವೂರು ಮಾದರಿ ಸಂಘಟನೆ: ಜಯಕರ ಶೆಟ್ಟಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬ ಕಾರ್ಯಕ್ರಮ ನಡೆಯಿತು.
ರಾಜಕೀಯ ವ್ಯಭಿಚಾರಕ್ಕೆ ಸೋಮಶೇಖರ್ ಸಾಕ್ಷಿ: ಶೋಭಾ ಕರಂದ್ಲಾಜೆ
ಅಧಿಕಾರ ಇಲ್ಲದಿದ್ದಾಗ ಬರುವುದು, ಅಧಿಕಾರ ಹೋದಾಗ ವಾಪಾಸ್ ಹೋಗುವುದು, ಇದು ಅವರಿಗೆ ಪಕ್ಷ ನಿಷ್ಠೆ, ಸಮಾಜದ ಮೇಲೆ ಭಕ್ತಿ ಇಲ್ಲ ಎಂಬುದಕ್ಕೆ ಸಾಕ್ಷಿ ಶೋಭಾ ಅಸಮಾಧಾನ ವ್ಯಕ್ತಪಡಿಸಿದರು.
ಕಾಪು ದೀಪಸ್ತಂಭ ಪ್ರವಾಸಿ ಸೌಲಭ್ಯ: ಪ್ರಧಾನಿ ಮೋದಿ ಉದ್ಘಾಟನೆ
ಕಾಪು ಸೇರಿದಂತೆ ದೇಶದ ಇಂತಹ ಅಭಿವೃದ್ಧಿಪಡಿಸಲಾದ 75 ದೀಪಸ್ತಂಭಗಳನ್ನು ಏಕಕಾಲದಲ್ಲಿ ತಮಿಳುನಾಡಿನ ಟ್ಯುಟಿಕೋರಿನ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಿದರು.
ಮಣಿಪಾಲ: ಭಾರತದ ಪ್ರಥಮ ನ್ಯಾನೊ ಮೆಟೀರಿಯಲ್ ನೇಚರ್ ಸಮ್ಮೇಳನ ಸಂಪನ್ನ
ಸಮ್ಮೇಳನ ಸಂಶೋಧನೆ ಪ್ರದರ್ಶಿಸಲು, ಸಹಯೋಗ ಹೊಂದಲು ಮತ್ತು ಥೆರನೊಸ್ಟಿಕ್ಸ್, ಬಯೋ-ಇಮೇಜಿಂಗ್, ಡ್ರಗ್ ಡೆಲಿವರಿ, ಲಸಿಕೆಗಳು ಮತ್ತು ಇಮ್ಯುನೊಥೆರಪಿಯಲ್ಲಿನ ಕೆಲ ಪ್ರಮುಖ ಸವಾಲುಗಳಿಗೆ ಆವಿಷ್ಕಾರಕ ಪರಿಹಾರಗಳನ್ನುಕಂಡುಕೊಳ್ಳಲು ಅವಕಾಶ ಒದಗಿಸಿತು.
ಕಾಪು: 2.82 ಕೋಟಿ ರು. ಕಾಮಗಾರಿಗೆ ಚಾಲನೆ
ಪಡುಬಿದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 55.65 ಲಕ್ಷ ರು. ಅನುದಾನದಲ್ಲಿ ನಿರ್ಮಾಣವಾಗಿರುವ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಉದ್ಘಾಟಿಸಿದರು.
ನಕಲಿ ಚಿನ್ನಾಭರಣಗಳ ಮೇಲೆ 30 ಲಕ್ಷ ರು. ಸಾಲ ಪಡೆದು ವಂಚನೆ
ಆರೋಪಿಗಳು ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಆಭರಣಗಳನ್ನು ಹರಾಜು ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಂಶಯದಿಂದ ಪರಿಶೀಲಿಸಿದಾಗ ಈ ಚಿನ್ನಾಭರಣಗಳು ನಕಲಿ ಎಂದು ದೃಢಪಟ್ಟಿದೆ.
ಬಿಜೆಪಿ ಮುತ್ತಿಗೆ ಎದುರಿಸಲು ಸಿದ್ಧವಾಗಿತ್ತು ಕಾಂಗ್ರೆಸ್ ಕೋಟೆ
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಬಂದರೆ ಸಂಘರ್ಷವಾಗುವ ವಾತಾವರಣ ಕೂಡ ಸೃಷ್ಟಿಯಾಗಿತ್ತು. ಆದರೆ ಪೊಲೀಸರು ಅನತಿ ದೂರದಲ್ಲಿಯೇ ಬಿಜೆಪಿ ಕಾರ್ಯಕರ್ತರನ್ನು ತಡೆದು ಬಂಧಿಸಿ ಕರೆದೊಯ್ದರು.
ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆಗೆ ಯತ್ನ: ನಾಯಕರ ಬಂಧನ
ಬ್ರಹ್ಮಗಿರಿ ಸರ್ಕಲ್ ಬಳಿ ಜಮಾಯಿಸಿದ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಮೊದಲು ನಡುರಸ್ತೆಯಲ್ಲೇ ಕುಳಿತು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಾಯರ್ ಕೆರೆ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ತೆರಳಲು ಯತ್ನಿಸಿದರು.
ಮಲ್ಪೆ: 7 ಮಂದಿ ಮೀನುಗಾರರ ಸಹಿತ ಬೋಟು ಅಪಹರಣ
ಬೋಟಿನಲ್ಲಿದ್ದ ಸುಮಾರು 8 ಲಕ್ಷ ರು. ಮೌಲ್ಯದ ಮೀನು ಮತ್ತು ಬೋಟ್‌ ಗೆ ತುಂಬಿಸಿದ 5,76,700 ರು. ಮೌಲ್ಯದ 7,500 ಲೀಟರ್‌ ಡೀಸೆಲ್‌ ದೋಚಿದ್ದಾರೆ
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved