ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಪದ ಸಾಹಿತ್ಯವು ಧರ್ಮಾತೀತ: ಡಾ.ಎಸ್. ಬಾಲಾಜಿ
ರಾಜ್ಯ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಆಶ್ರಯದಲ್ಲಿ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶಾಂತಿನಗರದ ಮಣಿಪಾಲ ಸಾರ್ವಜನಿಕ ಗಣೇಶ ಸಮಿತಿ ಸಭಾಂಗಣದಲ್ಲಿ ನಡೆಯಿತು. ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್. ಬಾಲಾಜಿ ಉದ್ಘಾಟಿಸಿದರು.
ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆ: ಮಂಜುನಾಥ ಉಪಾಧ್ಯ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಗ್ರಾಮಾಂತರದ ಕನ್ನಡ ಮಾಧ್ಯಮದ ಆಯ್ದ ೨೦ ಪ್ರೌಢಶಾಲೆಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕಾರ್ಯಕ್ರಮ ನಡೆಯಿತು.
ದೇಶದ ಅಭಿವೃದ್ಧಿಗೆ ನೀಡಿದ ಜಯ: ಸಂಸದ ಕೋಟ
ನೂತನ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಸಾಲಿಗ್ರಾಮ: ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
ಇಲ್ಲಿನ ಹಿರಿಯ ಕೃಷಿಕ ಬಾಲಕೃಷ್ಣ ನಕ್ಷತ್ರಿ ಮನೆಯಂಗಳದಲ್ಲಿ ರೈತರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ನಡೆಯಿತು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಅತಿಥಿಯಾಗಿ ಮಾತನಾಡಿದರು.
ತುಳು ಪ್ರಾಚೀನ ದಾಖಲೆಗಳ ಸಂರಕ್ಷಣೆ ಅಗಬೇಕಾಗಿದೆ: ಬೆನೆಟ್ ಜಿ. ಅಮ್ಮನ್ನ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಯುಕ್ತ ಆಶ್ರಯದಲ್ಲಿ ಎಂಜಿಎಂ ಕಾಲೇಜಿನಲ್ಲಿ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಅಂಬಲಪಾಡಿ ಬಾಲಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಆಯ್ಕೆ
ಶ್ರೀ ಬಾಲಗಣೇಶೋತ್ಸವ ಸಮಿತಿಯ ಮಹಾಸಭೆಯಲ್ಲಿ 2024-25ನೇ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಆಯ್ಕೆಯಾಗಿದ್ದಾರೆ.
ಬಂಟಕಲ್ಲು: ‘ಮಿಯೊವಾಕಿ ವನ’ ನಿರ್ಮಾಣಕ್ಕೆ ಚಾಲನೆ
ಬಂಟಕಲ್ಲು ನಿವಾಸಿ ಆಲ್ಫ್ರೆಡ್ ವಿನ್ಸೆಂಟ್ ಮೋನಿಸ್ ಅವರ ಪ್ರಾಯೋಜಕತ್ವದಲ್ಲಿ ಸ್ವಂತ ಭೂಮಿಯಲ್ಲಿ ಇಂದ್ರಪ್ರಸ್ಥ ಅರಣ್ಯೀಕರಣ ಯೋಜನೆಯಡಿಯಲ್ಲಿ ‘ಮಿಯೊವಾಕಿ ವನ’ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಯೋಜನೆಯ ಸಂಪನ್ಮೂಲ ವ್ಯಕ್ತಿ ಕಟಪಾಡಿ ಮಹೇಶ್ ಶೆಣೈ ಗಿಡ ನೆಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.
ಹೆತ್ತವರ ಬಿಗಿ ಹಿಡಿತವೇ ಮಕ್ಕಳಿಗೆ ಶ್ರೀರಕ್ಷೆ: ಬಸ್ರೂರು ದಿನಕರ ಶೆಟ್ಟಿ
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ - ರಕ್ಷಕ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಬಸ್ರೂರು ನಿವೇದಿತಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಿನಕರ ಆರ್. ಶೆಟ್ಟಿ ಮಾತನಾಡಿದರು.
ಟೈಲರ್ಸ್ ಅಸೋಸಿಯನ್ನಿಂದ ಡಿಸಿ, ಎಸ್ಪಿಗೆ ಮನವಿ
ಕುಂದಾಪುರ ತಾಲೂಕಿನ ಬಿಜಾಡಿ ತೀರದಲ್ಲಿ ತುಮಕೂರು ಜಿಲ್ಲೆ ತಿಪಟೂರು ತಾಲೂಕು ನಿವಾಸಿ ರಾಜೇಶ್ ಟೈಲರ್ ಅವರ ಮಗ ಯೋಗೇಶ್ ಕೊಚ್ಚಿ ಹೋಗಿದ್ದು, ಅವರ ಮೃತದೇಹ ಹುಡುಕುವಂತೆ ಮನವಿ ಸಲ್ಲಿಸಲಾಯಿತು.
ಮಾಹೆ ಯಕ್ಷಗಾನ ಸಾಕ್ಷ್ಯಚಿತ್ರ ಲಾಸ್ಏಂಜಲೀಸ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ
ಈ ಚಿತ್ರೋತ್ಸವ ಜು. 27 ಮತ್ತು 28 ರಂದು ನಡೆಯಲಿದೆ. ಈ ಚಿತ್ರೋತ್ಸವಕ್ಕೆ ಸುಮಾರು 40 ದೇಶಗಳಿಂದ ಪ್ರವೇಶಗಳು ಬಂದಿವೆ.
< previous
1
...
377
378
379
380
381
382
383
384
385
...
524
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್