ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಹೆಯಲ್ಲಿ ಯೋಗ ದಿನಾಚರಣೆ: ಯೋಗ ಸಾಧಕರಿಗೆ ಸನ್ಮಾನ
ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನ ಒಳಾಂಗಣ ಫುಟ್ಬಾಲ್ ಕೋರ್ಟ್ನಲ್ಲಿ ಯೋಗಾಭ್ಯಾಸ ನಡೆಯಿತು. ಯೋಗ ವಿಭಾಗದ ಮುಖ್ಯಸ್ಥೆ ಡಾ.ಅನ್ನಪೂರ್ಣ ಕೆ. ಅವರ ನೇತೃತ್ವದಲ್ಲಿ ವಿವಿಧ ಆಸನಗಳು, ಪ್ರಾಣಾಯಾಮಗಳನ್ನು ನಡೆಸಲಾಯಿತು.
ಕರಾವಳಿಗರ ಆರ್ಥಿಕತೆಗೆ ಬಲ ನೀಡುವ ಮಳೆಗಾಲ!
ಜೂನ್ನಲ್ಲಿ ಉತ್ತಮ ಮಳೆ ಜತೆಗೆ ಗುಡುಗು ಬಂದರೆ ಕಲ್ಲಣಬೆ ಹೆಕ್ಕುವುದು, ತೋಡು, ನದಿಗಳಲ್ಲಿ ನೀರು ಹರಿದಾಗ ಏಡಿ, ಮೀನು ಹಿಡಿಯುವುದು ಈ ಭಾಗದಲ್ಲಿ ಸಾಮಾನ್ಯ. ಜತೆಗೆ ಏಡಿ, ಮೀನು ಹಿಡಿಯಲು ಗೂರಿಗಳ ಮಾರಾಟವೂ ಜೋರಾಗಿರುತ್ತದೆ.
ತಾಳಮದ್ದಲೆ ಪುರಾಣ ತಿಳಿಸುವ ಅಪೂರ್ವ ಮಾಧ್ಯಮ: ಭಟ್ಟಾರಕ ಶ್ರೀ
ಉಡುಪಿಯ ಯಕ್ಷಗಾನ ಕಲಾರಂಗವು ಭಾನುವಾರದಂದು ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ: ಡಾ.ಅಶೋಕ್
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ - 2024 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಿಂದ ಡಾ. ಮುಖರ್ಜಿ ಪುಣ್ಯತಿಥಿ ಆಚರಣೆ
ಉಡುಪಿ ಜಿಲ್ಲಾ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ನಡೆಯಿತು.
ಸಿಸಿ ಟಿವಿ ನಿಗಾ ಪರಿಣಾಮ: ಕಳವು ಯತ್ನದಲ್ಲೇ ಆರೋಪಿ ‘ಲಾಕ್’!
ಗ್ರಾಹಕರಲ್ಲದೆ ತಮ್ಮ ವ್ಯಾಪ್ತಿಯೊಳಗೆ ಬರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಈ ರೀತಿಯ ಪ್ರಯತ್ನ ಹಾಗೂ ಘಟನೆಗಳು ಕಂಡು ಬಂದಲ್ಲಿ ಸೆಕ್ಯುರಿಟಿ ಸಂಸ್ಥೆ ಸಂಬಂಧಿಸಿದವರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ.
ಮುನಿಯಾಲು ಯೋಗ, ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ ಯೋಗ ದಿನಾಚರಣೆ
ಯೋಗ ಪ್ರಾತ್ಯಕ್ಷಿಕೆಯ ನಂತರ ಪ್ರಕೃತಿ ಚಿಕಿತ್ಸಾ ಆಹಾರ ಪದ್ಧತಿಯ ಅನುಸಾರ ಮೊಳಕೆ ಕಾಳುಗಳ ಹಾಗೂ ಹಣ್ಣಿನ ಸಲಾಡ್ ಮತ್ತು ಲಿಂಬೆ ಜೇನಿನ ರಸವನ್ನು ಸಭಿಕರಿಗೆ ವಿತರಿಸಲಾಯಿತು.
ನೀಟ್ ಹಗರಣ ಹೊತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ ಎಸ್.ಐ.ಓ. ಉಡುಪಿ ಜಿಲ್ಲಾ ವತಿಯಿಂದ ಪ್ರತಿಭಟನೆ ನಡೆಯಿತು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಂಸದ ಬಿವೈಆರ್ ಭಾಗಿ
ಕೊಲ್ಲೂರು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಅಂತರ್ವನ ಸಭಾಂಗಣದಲ್ಲಿ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.
ಉಡುಪಿ ಜಯಂಟ್ಸ್ ಗ್ರೂಪ್ ವಿಶ್ವ ಯೋಗ ದಿನಾಚರಣೆ
ಯೋಗ ಗುರುಗಳಾದ ರಾಜೇಶ ಶೆಟ್ಟಿ ಅವರು ಯೋಗದಿಂದ ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು ಹಾಗೂ ವಿವಿಧ ಬಗೆಯ ಯೋಗಗಳ ಪ್ರಾತ್ಯಕ್ಷಿಕೆಯನ್ನು ನೀಡಿದರು.
< previous
1
...
378
379
380
381
382
383
384
385
386
...
524
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್