ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಿಸಲಾಯಿತು. ಕುಂದಾಪುರ ಎಸಿ ರಶ್ಮಿ ಎಸ್.ಆರ್. ಕಾರ್ಯಕ್ರಮ ಉದ್ಘಾಟಿಸಿದರು.
ಇಂಗ್ಲಿಷ್ ವ್ಯಾಮೋಹ ಬಿಟ್ಟು, ಕನ್ನಡ ಮಾಧ್ಯಮಕ್ಕೆ ಆದ್ಯತೆ ನೀಡಿ: ಬಿಇಒ ಶಬನಾ ಅಜುಂ
ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ ಉದ್ಘಾಟನೆ ಹಾಗೂ ತರಗತಿಯ ಪೀಠೋಪಕರಣಗಳ ಹಸ್ತಾಂತರ, ಶೈಕ್ಷಣಿಕ ಪರಿಕರಗಳ ಉಚಿತ ವಿತರಣಾ ಕಾರ್ಯಕ್ರಮ ನಡೆಯಿತು.
ಕೊಡಂಗೆ ಶ್ರೀರಾಮ ಮಂದಿರದ ವಾರ್ಷಿಕ ಮಹಾಸಭೆ
ಪರ್ಕಳ ಸಮೀಪದ ಕೊಡಂಗೆ ಶ್ರೀರಾಮ ಮಂದಿರದ ವಾರ್ಷಿಕ ಮಹಾಸಭೆ ಮಂದಿರದ ಸಭಾಂಗಣದಲ್ಲಿ ಜರುಗಿತು.
ಅಪಾಯ ಆಹ್ವಾನಿಸುತ್ತಿದೆ ವಿದ್ಯುತ್ ಕಂಬದ ಸ್ಟೇ ವಯರ್!
ಕಳೆದ ವರ್ಷ ರಾಜ್ಯ ಹೆದ್ದಾರಿ 1ರ ಎಣ್ಣೆಹೊಳೆ ಸೇತುವೆಯಿಂದ ನೆಲ್ಲಿಕಟ್ಟೆ ಚಿಕ್ಕಲ್ಬೆಟ್ಟು ವರೆಗೆ ರಸ್ತೆ ಅಗಲೀಕರಣಗೊಳಿಸಿ ಡಾಂಬರೀಕರಣ ಮಾಡಲಾಗಿತ್ತು. ಆದರೆ ರಸ್ತೆ ಅಗಲೀಕರಣ ಸಂದರ್ಭ ಈ ಟ್ರಾನ್ಸ್ಫಾರ್ಮರ್ ಹಾಗೂ ವಿದ್ಯುತ್ ಕಂಬದ ಸ್ಟೇ ವಯರನ್ನು ಇಲಾಖೆ ತೆರವುಗೊಳಿಸಿಲ್ಲ.
ಮಾಹೆಯ ಹಾಸ್ಟೆಲ್ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ತರಬೇತಿ ಕಾರ್ಯಕ್ರಮ
ಮಾಹೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷೆಯನ್ನು ಕಾಪಾಡುವಲ್ಲಿ ಮತ್ತು ತೊಂದರೆಯಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕ್ಷೇಮಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಹಾಸ್ಟೆಲ್ನ ಉಸ್ತುವಾರಿಗಳನ್ನು ಜಾಗೃತಿಗೊಳಿಸುವಲ್ಲಿ ಈ ಕಾರ್ಯಕ್ರಮವು ಪ್ರಮುಖ ಹೆಜ್ಜೆಯಾಗಿದ್ದು, ಇದರಲ್ಲಿ ಒಟ್ಟು 250 ಮಂದಿ ಭಾಗವಹಿಸಿದ್ದರು.
ಉಡುಪಿ ಅಷ್ಟಮಠಗಳ ಆಸ್ಥಾನ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ಇನ್ನಿಲ್ಲ
ವಿದ್ವಾಂಸರ ಮನೆತನದಲ್ಲೇ ಜನಿಸಿದ್ದ ಉಪಾಧ್ಯಾಯರು ಸಾಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು, ಜೀವನಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು.
ಉಡುಪಿ ಬಾಲಕಿಯರ ಪ್ರೌಢಶಾಲೆಗೆ ಮಣಿಪಾಲ ರೋಟರಿಯಿಂದ ಶೌಚಾಲಯ ಕೊಡುಗೆ
ರೋಟರಿ ಫೌಂಡೇಶನ್ ಜಿಲ್ಲಾ ನಿಧಿಯಿಂದ ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ 5 ಲಕ್ಷ ರು.ಗೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಉದ್ಘಾಟಿಸಿದರು.
ಜಯಂಟ್ಸ್- ಅಗ್ನಿಶಾಮಕ ದಳಗಳಿಂದ ಪರಿಸರ ದಿನಾಚರಣೆ
ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿನ್ನಿಮೂಲ್ಕಿಯ ಅಗ್ನಿಶಾಮಕ ದಳ ಕಚೇರಿ ಆವರಣದಲ್ಲಿ ವಿವಿಧ ಬಗೆಯ ಫಲಪುಷ್ಪ ಸಸ್ಯಗಳನ್ನು ನೆಡಲಾಯಿತು.
ಕ್ಯಾಮರಾಮೆನ್ ಗೆ ಬೀಳ್ಕೊಡುಗೆ
ಉಡುಪಿಯಲ್ಲಿ ಕಾರ್ಯನಿರ್ವಹಿಸಿ ಈಗ ದಾವಣಗೆರೆಗೆ ವರ್ಗಾವಣೆಗೊಂಡ ಟಿವಿ 9 ವಾಹಿನಿಯ ಕ್ಯಾಮರಾಮೆನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಎಂ.ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಜಂಟಿ ಆಶ್ರಯದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಆನಂದ್ ಸಿ. ಕುಂದರ್
ಗಿಳಿಯಾರಿನ ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್, ಸಮವಸ್ತ್ರ, ಸ್ಕೂಲ್ ಬ್ಯಾಗ್, ಬೆಲ್ಟ್, ಐಡಿ ಕಾರ್ಡ್ ಹಾಗೂ ಕಲಿಕೋಪಕರಣ ವಿತರಣಾ ಕಾರ್ಯಕ್ರಮ ನಡೆಯಿತು.
< previous
1
...
385
386
387
388
389
390
391
392
393
...
524
next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!