• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ರಂಗಕ್ಕೆ ಸರ್ಕಾರದ ಅನುದಾನ, ಉತ್ತೇಜನ ಬೇಕು: ಎಜ್.ಜಿ. ನಂಜಪ್ಪ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ಬೆಂಗಳೂರು), ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ (ಮೈಸೂರು), ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಇಲಾಖೆ ಸಹಯೋಗದಲ್ಲಿ ರಾಜ್ಯದ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯದಕ್ಷತೆ ಕುರಿತು ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ ಉಡುಪಿಯಲ್ಲಿ ನಡೆಯಿತು.
ಅದಾನಿ ಸಿಎಸ್ಆರ್‌ನಿಂದ ಭಾರತ್ ಸ್ಕೌಟ್ಸ್-ಗೈಡ್ಸ್‌ಗೆ ೧.೫೦ ಕೋಟಿ ರು. ನೆರವು: ಕಿಶೋರ್ ಆಳ್ವ
ಅದಾನಿ ಪವರ್ ಲಿಮಿಟೆಡ್‌ನ ಸಿಎಸ್‌ಆರ್ ಯೋಜನೆಯಡಿ ಮಂಗಳೂರಿನಲ್ಲಿ ನಿರ್ಮಿಸಲಾಗುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನಕ್ಕೆ ೨೫ ಲಕ್ಷ ರು.ಗಳ ದೇಣಿಗೆ ನೀಡಲಾಯಿತು. ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಅಧ್ಯಕ್ಷ ಕಿಶೋರ್ ಆಳ್ವ ಮಾಹಿತಿ ನೀಡಿದರು.
೨೦ರಂದು ಗೋ ಕರುಗಳ ಸ್ಪರ್ಧೆ, ಪ್ರದರ್ಶನ
ಆನಂದ್ ಸಿ. ಕುಂದರ್ ಅವರಿಗೆ ಅಮೃತ ಮಹೋತ್ಸವ ಅಮೃತ ಗೌರವ ನೀಡಲಾಗುತ್ತದೆ. ಕೋಟ ಹೋಬಳಿ ಮಟ್ಟದ ರಾಸುಗಳ ಹಾಲು ಹಿಂಡುವ, ಗೋ ಕರುಗಳ ಸ್ಪರ್ಧೆ, ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ವ್ಯಕ್ತತ್ವ ವಿಕಸನದಲ್ಲಿ ಎನ್ಎಸ್ಎಸ್ ಪಾತ್ರ ಹಿರಿದಾದದ್ದು: ಯೋಗೀಶ್ ಮಲ್ಯ
ಇರ್ವತ್ತೂರು ಮಹತೋಭಾರ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಮಲ್ಯ ಉದ್ಘಾಟಿಸಿದರು.
ಬಸವಣ್ಣನ ಜೀವನ ಮಾರ್ಗ ಇಂದಿಗೂ ಮಾದರಿ: ಡಿಸಿ ಡಾ.ಕೆ. ವಿದ್ಯಾಕುಮಾರಿ
ಉಡುಪಿಯ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಯೋಗದೊಂದಿಗೆ ವಿಶ್ವಗುರು ಬಸವಣ್ಣ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂಬ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಬಸವಣ್ಣನ ಬಗ್ಗೆ ಮಾತನಾಡಿದರು.
ನಾಲ್ಕು ಗಂಟೆಯಲ್ಲಿ ವೃದ್ಧಾಪ್ಯ ವೇತನ ದೊರಕಿಸಿ ಕೊಟ್ಟ ತಹಸೀಲ್ದಾರ್‌
ವೃದ್ಧೆ ಶೀಲಾ ಒಬ್ಬಂಟಿಯಾಗಿದ್ದು, ಸರ್ಕಾರದ ಯಾವುದೇ ಯೋಜನೆಯ ಫಲಾನುಭವಿಯಲ್ಲ. ರೇಷನ್ ಕಾರ್ಡ್ ಇದ್ದರೂ ಗೃಹಲಕ್ಷ್ಮೀ ಸೇರಿದಂತೆ ಯಾವ ಸವಲತ್ತುಗಳು ಸಿಕ್ಕಿಲ್ಲ. ವೃದ್ಧೆಯ ಸಮಸ್ಯೆ ಆಲಿಸಿದ ತಹಸೀಲ್ದಾರ್‌ ಕಾಳಜಿ ವಹಿಸಿದರು.
ಮಕ್ಕಳ ರಕ್ಷಣೆಯಲ್ಲಿ ಸಮಾಜದ ಪಾತ್ರ ಮಹತ್ವದ್ದು: ನ್ಯಾ. ಶಾಂತವೀರ ಶಿವಪ್ಪ
ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ವಸತಿ ನಿಲಯದ ಮೇಲ್ವಿಚಾರಕರು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರಿಗೆ ಬಾಲನ್ಯಾಯ ಕಾಯ್ದೆ 2015 ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012, ಬಾಲ್ಯ ವಿವಾಹ ಕಾಯ್ದೆ ಹಾಗೂ ಬಾಲ ಕಾರ್ಮಿಕತೆ ಹಾಗೂ ಭಿಕ್ಷಾಟನೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.
ಅಯೋಧ್ಯೆ: ಉಡುಪಿಯ ವೈದಿಕರಿಂದ ಶ್ರೀ ಚಕ್ರಪೂಜೆ
ಅಯೋಧ್ಯೆ ಶ್ರೀ ರಾಮದೇವರ ಮಂಡಲೋತ್ಸವದಲ್ಲಿ ಗುರುವಾರ ಸಂಜೆ ಉಡುಪಿಯ ವೈದಿಕರಿಂದ ಶ್ರೀಚಕ್ರ ಮಂಡಲ ಪೂಜೆ ವೈಭವದಿಂದ ನೆರವೇರಿತು.
ಮಹನೀಯರ ಆದರ್ಶ ಅಳವಡಿಸಿಕೊಂಡರೆ ಜಯಂತಿ ಆಚರಣೆಗೆ ಅರ್ಥ: ಡಾ.ವಿದ್ಯಾಕುಮಾರಿ
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸವಿತಾ ಸಮಾಜ ಆಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಹನೀಯರ ಜಯಂತಿ ಬಗ್ಗೆ ಮಾತನಾಡಿದರು.
ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ: ಡಾ. ವಿದ್ಯಾಕುಮಾರಿ ಆಶಯ
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈ ಮಾಸಿಕ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಬೀಡಿ ಕಾರ್ಮಿಕರು ಪರ್ಯಾಯ ಉದ್ಯೋಗವನ್ನು ಕೈಗೊಳ್ಳುವಂತೆ ಅರಿವು ಮೂಡಿಸಲು ಸೂಚಿಸಿದರು.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved