• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಪು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 1.50 ಲಕ್ಷ ರು.‌ಗಳ ಪರಿಕರಗಳ ವಿತರಣೆ
ಕಾಪು ಗರಡಿ ರಸ್ತೆಯಲ್ಲಿರುವ ಅಂಗನವಾಡಿ, ಕಾಪು ಪಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೊಲಿಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.
ಸಮಗ್ರ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶಕ್ಕೆ ಸಿದ್ಧವಾಗುತ್ತಿದೆ ಪೆರ್ಣಂಕಿಲ ಕ್ಷೇತ್ರ
ಭಕ್ತರ ಸಹಕಾರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ದೇವಳಗಳ ಜೀರ್ಣೋದ್ಧಾರ, 5 ಕೋಟಿ ರು. ವೆಚ್ಚದಲ್ಲಿ ಪೇಜಾವರ ಶಾಖಾ ಮಠದ ಪುನರ್ನಿರ್ಮಾಣ ಮತ್ತು 5 ಕೋಟಿ ರು. ವೆಚ್ಚದಲ್ಲಿ ಸಭಾಂಗಣ ಮತ್ತು ಭೋಜನಾಲಯ ನಿರ್ಮಾಣ ಕಾರ್ಯಗಳು ನಡೆಯುತ್ತಿದೆ.
ಮಾಹೆ ಮಣಿಪಾಲ: ಉದ್ಯಮಶೀಲತಾ ಶೃಂಗಸಭೆ
ಫೆ.10ರಿಂದ 13ರ ವರೆಗೆ ಹಲವಾರು ಕಾರ್ಯಾಗಾರಗಳು ಮತ್ತು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಶೃಂಗಸಭೆಯನ್ನು ಫೆ.14ರಂದು ಮಾಹೆಯ ಸಹ ಕುಲಾಧಿಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್ ಉದ್ಘಾಟಿಸಲಿದ್ದು, ಬೋಟ್ ಸಂಸ್ಥೆಯ ಸಹ-ಸಂಸ್ಥಾಪಕ ಅಮನ್ ಗುಪ್ತಾ ದಿಕ್ಸೂಚಿ ಭಾಷಣವನ್ನು ಮಾಡಲಿದ್ದಾರೆ.
ಜಿ.ಎಂ. ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ: ವಾರ್ಷಿಕ ಸಂಚಿಕೆ ಪರಿಕ್ರಮ ಬಿಡುಗಡೆ
ಹತ್ತನೇ ತರಗತಿಯ ವಿದ್ಯಾರ್ಥಿಗಳು ಜಿಎಂ ನಲ್ಲಿ ಕಳೆದ ಅಮೋಘ ಕ್ಷಣಗಳನ್ನು ಭಾವನಾತ್ಮಕವಾಗಿ ಹಂಚಿಕೊಂಡರು. ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಕೈಪಿಡಿ, ವಾರ್ಷಿಕ ಸಂಚಿಕೆ ಜಿ ಎಮ್ ಪರಿಕ್ರಮ ಮತ್ತು ಜಿಎಂ ಟೈಮ್ಸ್ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು.
ಪೆರ್ಡೂರು ಬಂಟರ ಭವನ ಲೋಕಾರ್ಪಣೆ
ಪೆರ್ಡೂರು ಬಂಟರ ಸಂಘ ವತಿಯಿಂದ ಸುಮಾರು 7 ಕೋಟಿ ರು. ವೆಚ್ಚದಲ್ಲಿ ಉಡುಪಿ-ಆಗುಂಬೆ ರಾ.ಹೆ.ಯ ಪೆರ್ಡೂರಿನಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ ಲೋಕಾರ್ಪಣೆಗೊಳಿಸಲಾಯಿತು.
ಯೋಗದಿಂದ ಆರೋಗ್ಯಯುತ ಸಮಾಜ ನಿರ್ಮಾಣ: ಶಕ್ತಿಶಾಂತಾನಂದ ಶ್ರೀ
ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಪೂರ್ಣ ಯೋಗ ಸತ್ಸಂಗವನ್ನು ಶ್ರೀ ಶಕ್ತಿ ಶಾಂತಾನಂದ ಮಹರ್ಷಿ ಉದ್ಘಾಟಿಸಿದರು.
ಮಣಿಪಾಲ್ ಮ್ಯಾರಥಾನ್: ಎಂ. ನಂಜುಂಡಪ್ಪ- ಚೈತ್ರಾ ದೇವಾಡಿಗ ಚಾಂಪಿಯನ್ಸ್
: 6ನೇ ವರ್ಷದ ಮಣಿಪಾಲ ಮ್ಯಾರಥಾನ್ ನಲ್ಲಿ ದೇಶವಿದೇಶಗಳಿಂದ ಸುಮಾರು 15000ಕ್ಕೂ ಹೆಚ್ಚು ಓಟಗಾರರು ಭಾಗವಹಿಸಿದ್ದರು.
ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಸದಾ ಪ್ರೇರಣಾದಾಯಕ : ರತ್ನಾಕರ ಹೆಗ್ಡೆ
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮ ನಡೆಯಿತು.
ಸಂವಿಧಾನದ ಆಶಯ ಎತ್ತಿ ಹಿಡಿಯುವುದು ಕರ್ತವ್ಯ: ಡಿಸಿ ವಿದ್ಯಾಕುಮಾರಿ
ಮಲ್ಪೆಯ ಕಡಲ ತೀರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ತಿರಂಗ ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಲಾಯಿತು. ಸಂವಿಧಾನ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಲಾಯಿತು.
ಯಡ್ತಾಡಿ: ಸಂವಿಧಾನ ಜಾಗೃತಿ ಜಾಥಾ
ಸಾಯಿಬ್ರಕಟ್ಟೆ ಸರ್ಕಲ್‌ನಿಂದ ಯಡ್ತಾಡಿ ಗ್ರಾಮ ಪಂಚಾಯಿತಿ ವರೆಗೆ ನಡೆದ ಸಂವಿಧಾನ ಜಾಗೃತಿ ಜಾಥಾ, ಸ್ತಬ್ಧ ಚಿತ್ರ ಮೆರವಣಿಗೆ, ಬೈಕ್ ರ‍್ಯಾಲಿ ನಡೆಸಲಾಯಿತು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved