ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ: ಸಮರ್ಪಕ ಚರಂಡಿ ವ್ಯವಸ್ಥೆಗೆ ಶಾಸಕ ಸೂಚನೆ
ಸಮರ್ಪಕ ಚರಂಡಿ ವ್ಯವಸ್ಥೆ, ಮಲ್ಪೆ ಕರಾವಳಿ ನಡುವಿನ ನಿರ್ಮಾಣ ಹಂತದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತಕ್ಷಣ ಸೂಕ್ತ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.
ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಗರಿಗೆದರಿದ ಕೃಷಿ ಚಟುವಟಿಕೆ: ಕೂಲಿ ಕಾರ್ಮಿಕರ ಕೊರತೆ
ಭತ್ತ ಕೃಷಿ ಕುಸಿತಗೊಂಡು 7000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆ ಬೆಳೆಯಲಾಗುತ್ತಿದೆ .ಸುಮಾರು ಶೇ.60ರಷ್ಟು ತೋಟಗಾರಿಕಾ ಬೆಳೆ ಹೆಚ್ಚಾಗಿದೆ. ಕೆಲವು ಕಡೆಗಳಲ್ಲಿ ಕೃಷಿ ಇದ್ದ ಸ್ಥಳಗಳಲ್ಲಿ ಯಾಂತ್ರಿಕ ಕೃಷಿಯಾಗಿ ಬದಲಾಗಿದ್ದು ಸಾಂಪ್ರದಾಯಿಕ ಶೈಲಿಯ ಕೃಷಿ ಕಡಿಮೆಯಾಗಿದೆ.
ಎಂಐಟಿಯಲ್ಲಿ ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ನೇರ ಪ್ರವೇಶದ ಸುವರ್ಣಾವಕಾಶ
ಅಲ್ಲದೆ ಈ ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಮಣಿಪಾಲದ ಕಾಲೇಜು ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ .75 ಶುಲ್ಕವನ್ನು ವಿದ್ಯಾರ್ಥಿವೇತನದ ರೂಪದಲ್ಲಿ ವಿಶೇಷವಾಗಿ ಒದಗಿಸಲಾಗುತ್ತಿದೆ.
ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬುದು ಚುನಾವಣೆಯಲ್ಲಿ ಸಾಬೀತು: ಕಿಶೋರ್ ಕುಮಾರ್
ಡಾ. ಧನಂಜಯ ಸರ್ಜಿ ಮತ್ತು ಎಸ್.ಎಲ್.ಭೋಜೇಗೌಡ ಅವರ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಜಯೋತ್ಸವ ನಡೆಯಿತು.
ಉಡುಪಿ ಎಲ್ವಿಟಿಲ್ಲಿ ಕೊನೆಯ ವಸಂತೋತ್ಸವ ಸಂಪನ್ನ
ಶ್ರೀ ದೇವಳದ ಪ್ರಧಾನ ಅರ್ಚಕ ದಯಾಘನ್ ಭಟ್ ಅವರು ಶ್ರೀ ದೇವರಿಗೆ ವಿಶೇಷ ಅಲಂಕಾರ ಮಾಡಿ ಮಂಗಳಾರತಿ ಬೆಳಗಿಸಿದರು.
ಸಹಸ್ರತಾಲ್ ದುರಂತದಲ್ಲಿ ಮೃತಪಟ್ಟ ಕುಂದಾಪುರ ಮೂಲದ ಪದ್ಮನಾಭ ಭಟ್
ಪದ್ಮನಾಭ ಭಟ್ ಬೆಂಗಳೂರಿಲ್ಲಿಯೇ ಹುಟ್ಟಿ ಬೆಳೆದು ಶಿಕ್ಷಣ ಪಡೆದವರು, ಅಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಪರಿಷತ್ ಚುನಾವಣೆ ಗೆಲುವು: ಕಾಪು ಬಿಜೆಪಿಯಿಂದ ವಿಜಯೋತ್ಸವ
ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕ್ಷೇತ್ರದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.
ಕುಂದಾಪುರ: ಅಲೆಮಾರಿಗಳ ಗುಡಿಸಲಿಗೆ ನುಗ್ಗಿ ಮಾರಣಾಂತಿಕ ಹಲ್ಲೆ
ಬುಡಕಟ್ಟು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದವರ ಮೇಲೆ ಸ್ಥಳೀಯ ಕೆಲವರು ಏಕಾಏಕಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಜಿಎಂ ಗ್ಲೋಬಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
< previous
1
...
391
392
393
394
395
396
397
398
399
...
524
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು