• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಯು.ಟಿ.ಖಾದರ್‌
ಉಡುಪಿ - ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಹೊಳಪು ಕ್ರೀಡೋತ್ಸವ ಸಾಂಸ್ಕೃತಿಕ ಸ್ಪರ್ಧೆ - ಹೊಳಪು 2024ಕ್ಕೆ ಚಾಲನೆ ನೀಡಲಾಯಿತು.
20ರಂದು ಕಾಪು ತೀರದಲ್ಲಿ ಶ್ರೀ ರವಿಶಂಕರ್ ಗುರೂಜಿ ಮಹಾಸತ್ಸಂಗ
ಮಾನಸಿಕ ಒತ್ತಡ, ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಾನವತಾವಾದಿ ಹಾಗೂ ಶಾಂತಿದೂತ ಶ್ರೀ ರವಿಶಂಕರ್ ಗುರೂಜಿ ಅವರ ಮಹಾ ಸತ್ಸಂಗವನ್ನು ಆಯೋಜಿಸಲಾಗಿದೆ.
ಉಡುಪಿಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಬೇಡಿಕೆ: ಮಾಹಿತಿ ಇಲ್ಲ ಎಂದ ಸಚಿವ ಗುಂಡೂರಾವ್‌
ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಸಹಿತ ಸಿಬ್ಬಂದಿ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಎಂಬಿಬಿಎಸ್ ಆದ ವೈದ್ಯರ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಗುಂಡೂರಾವ್‌ ಮಾಹಿತಿ ನೀಡಿದರು.
ಎಂಡೋ ಪೀಡಿತರ ಚಿಕಿತ್ಸೆಗೆ ಕೇರಿಂಗ್ ಸೆಂಟರ್: ದಿನೇಶ್ ಗುಂಡೂರಾವ್
ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಎಂಡೋ ಪೀಡಿತರ ಚಿಕಿತ್ಸೆಯ ಬಗ್ಗೆ ಮಾತನಾಡಿದರು.
ಈಶ್ವರಪ್ಪಗೆ ಉಡುಪಿಯಲ್ಲಿ ಮಾನಸಿಕ ಚಿಕಿತ್ಸೆಗೆ ಸಿದ್ಧ: ಜಿಲ್ಲಾ ಕಾಂಗ್ರೆಸ್
ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ಪದೇಪದೆ ಅನಾಗರಿಕ ಶಬ್ದಗಳನ್ನು ಪ್ರಯೋಗಿಸಿ ನಿಂದಿಸುವ ಈಶ್ವರಪ್ಪ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹಮೂರ್ತಿ ಮತ್ತು ವಕ್ತಾರ ಭಾಸ್ಕರ ರಾವ್ ಕಿದಿಯೂರು ಖಂಡಿಸಿದ್ದಾರೆ.
ಈಶ್ವರಪ್ಪ ಸಾಮಾಜಿಕ ವ್ಯವಸ್ಥೆಗೇ ಧಕ್ಕೆ: ದಿನೇಶ್ ಗುಂಡೂರಾವ್
ಸಮಾಜವನ್ನು ಸದಾ ಆತಂಕದಲ್ಲಿ ಇಡುವುದೇ ಈಶ್ವರಪ್ಪನ ಕೆಲಸ. ಕೋಮು ಪ್ರಚೋದನೆ ಮಾಡಿ ಮತ ಗಳಿಸುವುದೇ ಇವರ ಕಾಯಕ, ಬಿಜೆಪಿಗೆ ಇದರಿಂದಲೇ ಲಾಭ ಎಂದು ಗುಂಡೂರಾವ್‌ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಹೆಣ್ಣಿನ ಭಾವನೆ ಸುತ್ತ ‘ರವಿಕೆ ಪ್ರಸಂಗ’: 16ರಂದು ಕರ್ನಾಟಕದಾದ್ಯಂತ ಸಿನಿಮಾ ಬಿಡುಗಡೆ
ಒಂದು ಟೈಲರ್ ಅಂಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಕತೆಯ ಎಳೆಯಾಗಿದೆ.
ಯುವಜನತೆಯಲ್ಲಿ ಸದಭಿರುಚಿ ಬೆಳೆಸಲು ಕ್ರೀಡಾಕೂಟ: ಸೊರಕೆ ಆಶಯ
ಸಂತೆಕಟ್ಟೆ-ಕಲ್ಯಾಣಪುರ ಬಿಲ್ಲವರ ಸೇವಾ ಸಂಘ ನೇತೃತ್ವದಲ್ಲಿ ನೇಜಾರು ಮೈದಾನದಲ್ಲಿ ಬಿಲ್ಲವ ಕ್ರೀಡಾಕೂಟ ನಡೆಯಿತು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ: ಗುಂಡೂರಾವ್‌
ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಜರುಗಿದ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್‍ರೀಚ್ ಸರ್ವೀಸ್ ಸೆಂಟರ್‌ನ ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕ ಉದ್ಘಾಟನೆ.
ಮಂಗನಕಾಯಿಲೆಗೆ ವರ್ಷದೊಳಗೆ ವ್ಯಾಕ್ಸಿನ್: ದಿನೇಶ್ ಗುಂಡೂರಾವ್
ಹೊಸ ವ್ಯಾಕ್ಸಿನ್‌ಗೆ ಐಸಿಎಂಆರ್ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆಯೊಂದು ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 434
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved