ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಯೋಧ್ಯೆ ಬಾಲರಾಮನಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ
ಅಯೋಧ್ಯೆಯ ಬಾಲರಾಮನಿಗೆ ಶ್ರೀ ಸಂಸ್ಥಾನ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ಮತ್ತು ಭಕ್ತರಿಂದ ಸ್ವರ್ಣ ಅಟ್ಟೆ ಪ್ರಭಾವಳಿಯನ್ನು ಅರ್ಪಿಸಲಾಯಿತು. ಬಾಲರಾಮನ ಉತ್ಸವ ಮೂರ್ತಿಗೆ ಈ ಚಿನ್ನದ ಅಟ್ಟೆ ಪ್ರಭಾವಳಿಯನ್ನು ತೊಡಿಸಿ, ಅದನ್ನು ರಜತಪಲ್ಲಕ್ಕಿಯಲ್ಲಿಟ್ಟು ಪ್ರದಕ್ಷಿಣೆ ಮಾಡಿಸಲಾಯಿತು.
ಸ್ನೇಹ ಬಳಗದಿಂದ ಸರ್ಕಾರಿ ಶಾಲೆಗೆ ವಾಹನ ಕೊಡುಗೆ
ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಾಲೆಗೆ ಬರುವುದಕ್ಕೆ ಅತ್ಯಗತ್ಯವಾಗಿದ್ದ ಈ ಶಾಲಾ ವಾಹನವನ್ನು ಶುಕ್ರವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಾಲೆಯ ಮುಖ್ಯೋಪಾಧ್ಯರಿಗೆ ಹಸ್ತಾಂತರಿಸಿದರು.
ಕೆಂಪಣ್ಣ ಆರೋಪ ತನಿಖೆ ಮಾಡ್ತೀರಾ? ಕುರ್ಚಿ ಬಿಡ್ತೀರಾ?: ಕೋಟ ಪ್ರಶ್ನೆ
ಮುಖ್ಯಮಂತ್ರಿಗಳೇ ನಿಮಗೆ ಕನಿಷ್ಠ ಆಡಳಿತಾತ್ಮಕ ಜವಾಬ್ದಾರಿ ಇದ್ದರೆ, ಆತ್ಮಾಭಿಮಾನ ಇದ್ದರೆ, ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದೆವು ಎಂಬ ಕಲ್ಪನೆ ಇದ್ದರೇ, ಕೆಂಪಣ್ಣ ಆರೋಪದ ಬಗ್ಗೆ ತಕ್ಷಣ ಹೈಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆಗೆ ಆದೇಶ ಮಾಡಿ ಎಂದು ಕೋಟ ಸವಾಲು ಹಾಕಿದ್ದಾರೆ.
ನಾಳೆ ಪರ್ಪಲೆಗಿರಿಯಲ್ಲಿ ಧರ್ಮದೈವಗಳ ಗುಡಿಗೆ ಶಿಲಾನ್ಯಾಸ
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಸರಸ್ವತಿ ಪೀಠದ ಉಡುಪಿಯ ಪೀಠಾಧಿಪತಿ ಕಾಳಹಸ್ತೇಂದ್ರ ಮಹಾಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಿಲಾನ್ಯಾಸ ನೆರವೇರಿದ ಬಳಿಕ ಧಾರ್ಮಿಕ ಸಭೆ ನಡೆಯಲಿದೆ.
ಹಾರಾಡಿ: ವೈಕುಂಠ ಬಾಳಿಗಾ ಲಾ ಕಾಲೇಜಿನಿಂದ ಎಸ್ಸಿ, ಎಸ್ಟಿಗೆ ಕಾನೂನು ಅರಿವು-ನೆರವು
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಉದ್ಘಾಟಿಸಿದರು. ಉಡುಪಿಯ ವಕೀಲ ರಾಜೇಶ್ ಅವರು, ಎಸ್.ಸಿ /ಎಸ್.ಟಿ ದೌರ್ಜನ್ಯ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.
ಬಾರ್ಕೂರು-ಸಂವಿಧಾನ ಜಾಗೃತಿ ಜಾಥಾ ಸಂಪನ್ನ
ಬ್ರಹ್ಮಾವರ ಮೆರಿನೊಲ್ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ (ಪ್ರಭಾರ) ಬಿ. ಶಾಂತರಾಮ ಶೆಟ್ಟಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪಿಎಂ ಸ್ವನಿಧಿ ಯೋಜನೆ: ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ
ಪಿ.ಎಂ. ಸ್ವನಿಧಿ ಯೋಜನೆಯ 2ನೇ ಹಂತದಲ್ಲಿ 2101 ಜನರಿಗೆ ಸಾಲ ವಿತರಿಸುವ ಗುರಿ ಇದ್ದು, ಈಗಾಗಲೇ 2504 ಜನರಿಗೆ ಸಾಲ ವಿತರಿಸಲಾಗಿದೆ. ಇನ್ನೂ 390 ಅರ್ಜಿಗಳಿವೆ.
ಮಣಿಪಾಲ ಮ್ಯಾರಥಾನ್ನೊಂದಿಗೆ ರಕ್ತ ಕಾಂಡ ಕೋಶ ದಾನ ಅಭಿಯಾನ
18ರಿಂದ 55 ವರ್ಷದೊಳಗಿನ ಯಾರೂ ಕೂಡ ಈ ರಕ್ತ ಕಾಂಡ ಕೋಶ ದಾನ ಮಾಡಬಹುದಾಗಿದೆ. ಇದರಿಂದ ಸಾಕಷ್ಟು ಪ್ರಾಣಗಳನ್ನು ಉಳಿಸಬಹುದಾಗಿದೆ. ಈ ದಾನಿಗಳನ್ನು ಗುರುತಿಸಿ ನೋಂದಾಯಿಸಿಕೊಳ್ಳಲು ಈ ಮ್ಯಾರಥಾನ್ ಅತ್ಯುತ್ತಮ ವೇದಿಕೆಯಾಗಿದೆ.
ಕೆರೆಗೋಡು ಪ್ರಕರಣ ಖಂಡಿಸಿ ಉಡುಪಿಯಲ್ಲಿ ಹನುಮಾನ್ ಚಾಲೀಸ ಪಠಣ
ರಾಜ್ಯ ಕಾಂಗ್ರೆಸ್ ಸರ್ಕಾರ ತಕ್ಷಣ ಮತ್ತೇ ಹನುಮಾನ್ ಧ್ವಜ ಹಾರಾಟಕ್ಕೆ ವ್ಯವಸ್ಥೆ ಮಾಡಬೇಕು, ಇಲ್ಲದಿದ್ದಲ್ಲಿ ರಾಜ್ಯಾದ್ಯಂತದಿಂದ ವಿಹಿಂಪ - ಬಜಜರಂಗದಳದ ಲಕ್ಷಾಂತರ ಕಾರ್ಯಕರ್ತರು ಮಂಡ್ಯ ಚಲೋ ನಡೆಸಲಾಗುತ್ತದೆ ಎಂದು ಬಜರಂಗದಳ ಕರ್ನಾಟಕ ದಕ್ಷಣ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಎಚ್ಚರಿಕೆ ನೀಡಿದರು.
‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಯೋಜನೆಗೆ ಅಪೂರ್ವ ಬೆಂಬಲ
ಈ ಯೋಜನೆಗೆ ಸಾರ್ವಜನಿಕರು, ಪುಸ್ತಕಪ್ರಿಯರಿಂದರೂ. 28,110 ಸಂಗ್ರಹಗೊಂಡು, ದಿನಕ್ಕೆ 10 ಪುಸ್ತಕದಂತೆ ಒಟ್ಟು 312 ಪುಸ್ತಕಗಳನ್ನು ಜನವರಿ ತಿಂಗಳಿನಲ್ಲಿ ಕಾರ್ಕಳವಲ್ಲದೆ ದೂರದ ಸುಳ್ಯ, ಪುತ್ತೂರಿನ ಶಾಲೆಗಳನ್ನೂ ಆಯ್ಕೆಮಾಡಿ ಪುಸ್ತಕ ವಿತರಿಸಲಾಗಿದೆ.
< previous
1
...
392
393
394
395
396
397
398
399
400
...
434
next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್