• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: 5ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ
ಎಚ್.ಟಿ/ಎಲ್.ಟಿ ವಾಹಕ ಬದಲಾವಣೆ, ಟ್ರೀ ಕಟ್ಟಿಂಗ್, ಎಚ್.ಟಿ. ಮಾರ್ಗ ನಿರ್ವಹಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ವ್ಯತ್ಯಯವಾಗಲಿದೆ.
ಉಡುಪಿ: ಶಾಲೆಗಳಲ್ಲಿ ಮತ್ತೆ ವಿದ್ಯಾರ್ಥಿಗಳ ಕಲರವ ಆರಂಭ
ಮೊದಲ ದಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ಶಾಲೆಯನ್ನು ಸ್ವಚ್ಛಗೊಳಿಸಿದರು, ಕೆಲವು ಶಾಲೆಗಳಲ್ಲಿ ಸ್ಥಳೀಯ ದಾನಿಗಳ ನೆರವಿನಿಂದ ಸಿಹಿತಿಂಡಿ, ಮಧ್ಯಾಹ್ನ ಪಾಯದೂಟವನ್ನೂ ನಡೆಸಲಾಯಿತು.
ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ: ಸುನಿಲ್‌ ಕುಮಾರ್‌
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.
ಆರೋಗ್ಯಯುತ ಜೀವನಕ್ಕೆ ಉತ್ತಮ ಆಹಾರ ಮುಖ್ಯ: ಡಾ.ಸುದರ್ಶನ್ ಹೆಬ್ಬಾರ್‌
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರದಲ್ಲಿ ಆರೋಗ್ಯವಂತ ಸಮಾಜ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಮುನಿಯಾಲು ಗ್ರಾಮದ ವೈದ್ಯರಾದ ಡಾ.ಸುದರ್ಶನ್ ಹೆಬ್ಬಾರ್‌ ಮಾತನಾಡಿದರು.
ಲೋಕ ಫಲಿತಾಂಶದಲ್ಲಿ ಕಾಂಗ್ರೆಸ್‌ಗೆ ದೊಡ್ಡ ನಿರಾಸೆ ಕಾದಿದೆ: ವಿಜಯೇಂದ್ರ
ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಪಕ್ಷದ ನಾಯಕರು, ಮುಖ್ಯಮಂತ್ರಿಗಳು ಭ್ರಮೆಯಲ್ಲಿದ್ದಾರೆ. ಸರ್ಕಾರದ ಗ್ಯಾರಂಟಿಗಳಲ್ಲ ವಿಫಲ ಆಗಿವೆ, ಅವು ಕೈ ಹಿಡಿಯೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ‌‌.ವೈ. ವಿಜಯೇಂದ್ರ ಹೇಳಿದ್ದಾರೆ.
ಮೋಹನ್‌ ಆಳ್ವ ಮಹಾನ್‌ ಆಳ್ವ: ಡಾ. ಹೆಗ್ಗಡೆ
ಕಾರ್ಕಳ ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಡಾ. ಎಂ.ಮೋಹನ್ ಆಳ್ವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.
ಕೆಎಂಸಿ: ತಂಬಾಕು ಬಳಕೆ ವಿರುದ್ಧ ಜಾಗೃತಿ ಕಲಾಕೃತಿ ಪ್ರದರ್ಶನ
ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದಲ್ಲಿ ಜನಜಾಗೃತಿ ಕಲಾಕೃತಿ ರಚಿಸಿದ್ದಾರೆ.
ಯುಪಿಎಂಸಿ: ಎಕ್ಸ್ ಪ್ಲೋರಿಕಾ ಉತ್ಸವಕ್ಕೆ ಚಾಲನೆ
ಕಾರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ಟ್ರಸರ್ ಹಂಟ್, ಹ್ಯಾಂಡ್ ಕ್ರಿಕೆಟ್, ಡಾರ್ಜ್ ಬಾಲ್, ಬೆಸ್ಟ್ ರೀಲ್ಸ್, ಬೆಸ್ಟ್ ಸೆಲ್ಫಿ, ಫ್ಲಾಶ್ ಮಾಬ್, ಪುಷ್ ಅಪ್ಸ್, ಕ್ವಿಜ್ ಮೊದಲಾದ ಸ್ಪರ್ಧೆಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ನೃತ್ಯ ವೈವಿಧ್ಯ ಹಾಗು ಸಂಗೀತಗಳು ಮೂಡಿಬಂದವು.
ಶಿಕ್ಷಕರಲ್ಲಿ ಪಕ್ವತೆ, ಪ್ರಭುದ್ಧತೆ ಇರಬೇಕು: ಅಭಿಲಾಷ ಎಸ್
ಸಂತೆಕಟ್ಟೆ ಮೌಂಟ್‌ ರೋಸರಿ ಆಂಗ್ಲ ಶಾಲೆಯ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರ ನಡೆಯಿತು. ಕಲಾವಿದೆ ಅಭಿಲಾಷ ಎಸ್‌ ಮಾತನಾಡಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರ ನಡುವೆ ಮನೋವೈಜ್ಞಾನಿಕ ಅಂತರವಿದೆ ಎಂದು ತಿಳಿಸಿದರು.
ವಿದ್ಯಾಪೋಷಕ್ ನ 53ನೇ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯಡಿ ಹೆಮ್ಮಾಡಿಯ ಕಟ್ಟುವಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾಳಿಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ದಾನಿಗಳಿಂದ ನಿರ್ಮಿಸಿದ ನೂತನ ಮನೆ ಸರಸ್ವತಿ ನಿಲಯ ಗುರುವಾರ ಹಸ್ತಾಂತರಿಸಲಾಯಿತು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved