• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮೃತ ಸೋಮೇಶ್ವರರು ಕೈಯಾಡಿಸದ ಕ್ಷೇತ್ರವಿರಲಿಲ್ಲ: ಡಾ. ಪಾದೆಕಲ್ಲು
ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಲ್ಲಿ, ಇತ್ತೀಚೆಗೆ ಗತಿಸಿದ ಹಿರಿಯ ವಿದ್ವಾಂಸ, ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರಿಗೆ ಸಂತಾಪ ಸಭೆ ನಡೆಯಿತು. ಹಿರಿಯ ವಿದ್ವಾಂಸ ಅಮೃತ ಸೋಮೇಶ್ವರ ಅವರ ವಿದ್ಯಾರ್ಥಿಯೂ ಆದ ಡಾ. ಪಾದೇಕಲ್ಲು ವಿಷ್ಣು ಭಟ್ಟ ನುಡಿನಮನ ಸಲ್ಲಿಸಿದರು.
ಉಡುಪಿಯಲ್ಲಿ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ‘ಜೀವ ವೈದ್ಯಕೀಯ ತ್ಯಾಜ್ಯವಸ್ತು ನಿರ್ವಹಣೆ ೨೦೧೬’ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು ಸವಿವರ ಮಾಹಿತಿ ನೀಡಿದರು.
22ರಂದು ಬಜಗೋಳಿ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ರಾಮೋತ್ಸವ
ಅಯೋಧ್ಯೆಯಲ್ಲಿ ಪ್ರತಿಮೆ ಕೆತ್ತಲು ಕರಾವಳಿಯಿಂದಲೂ ಶಿಲೆ ಕಲ್ಲು ಕೊಂಡೊಯ್ಯಲಾಗಿತ್ತು. ಕಾರ್ಕಳ ತಾಲೂಕಿನ ತುಂಗಪ್ಪ ಪೂಜಾರಿ ಅವರ ಜಾಗದಲ್ಲಿದ್ದ ನೆಲ್ಲಿಕಾರು ಶಿಲೆಯು ಅಯೋಧ್ಯೆಗೆ ಕೊಂಡೊಯ್ಯುವಾಗ ಮೊದಲ ಬಾರಿ ಪೂಜಿಸಿದ ಸ್ಥಳ ಕಾರ್ಕಳ ಬಜಗೋಳಿ. ಇಲ್ಲಿನ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಜ.22ರಂದು ರಾಮೋತ್ಸವ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.
(ಪರ್ಯಾಯ ಪ್ರಧಾನ ಸುದ್ದಿ ಜೊತೆಗೆ) ಪುತ್ತಿಗೆ ಪರ್ಯಾಯ ಉತ್ಸವಕ್ಕೆ ವಿದೇಶಿ ಗಣ್ಯರು
ಉಡುಪಿ ಪರ್ಯಾಯ ಅನೇಕ ರೀತಿಗಳಿಂದ ಭಕ್ತಾಭಿಮಾನಿಗಳ ಗಮನ ಸೆಳೆಯುತ್ತಿದೆ. ಜ.18ರ ಉತ್ಸವಕ್ಕೆ ವಿದೇಶಿಯರು, ಅದರಲ್ಲೂ ಮುಖ್ಯವಾಗಿ ಅಮೆರಿಕಾದ ಡಾ. ವಿಲಿಯಂ ಎಫ್. ವೆಂಡ್ಲಿ, ಜಪಾನ್‌ನ ರೆವರೆಂಡ್ ಕೊಶೂ ನಿವಾನೊ ಮತ್ತು ಆಸ್ಟ್ರೇಲಿಯಾದ ಮಾಜಿ ಸಚಿವ ಡ್ಯೂಕ್ ಡನೇಲನ್ ಅವರು ಪರ್ಯಾಯ ಮಹೋತ್ಸವಕ್ಕೆ ಆಗಮನ ಖಾತರಿಪಡಿಸಿದ್ದಾರೆ.
ಸ್ವದೇಶ ಸ್ವರ್ಗಕ್ಕಿಂತ ಮಿಗಿಲು: ಸುಗುಣೇಂದ್ರ ತೀರ್ಥರು
ಭಾವಿ ಪರ್ಯಾಯ ಪೀಠಾಧೀಶ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬಾಲ್ಯದಲ್ಲಿ ತಾವು ಶಿಕ್ಷಣ ಪಡೆದು ಕಾಪು ತಾಲೂಕಿನ ಕೆಮುಂಡೇಲು ಗ್ರಾಮದ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದರು.
ಮಲ್ಪೆ ಸಮುದ್ರತೀರದಲ್ಲಿ ಎಳ್ಳಮಾವಾಸ್ಯೆ ಸಮುದ್ರಸ್ನಾನ
ಎಳ್ಳಮವಾಸ್ಯೆಯ ಪ್ರಯುಕ್ತ ಗುರುವಾರ ಮಲ್ಪೆ ಸಮುದ್ರ ತೀರದಲ್ಲಿ ಸಾವಿರಾರು ಮಂದಿ ಸಮುದ್ರ ಸ್ನಾನ ಮಾಡಿದರು.
ಎಟಿಎಂ ಹಣ ಲಪಟಾಯಿಸುವ ನೂತನ ವಂಚನೆ ಬೆಳಕಿಗೆ!
ಬೇರೆಯವರ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಚಿತ್ರವಿಚಿತ್ರ ವಿಧಾನಗಳು ವರದಿಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿ ಇಂತಹ ಇನ್ನೊಂದು ವಿಧಾನ ಬೆಳಕಿಗೆ ಬಂದಿದೆ.
ಕಾರ್ಕಳ- ಮಾಳ ಹೆದ್ದಾರಿ ಅಗಲೀಕರಣ: ಮರಗಳ ಸ್ಥಳಾಂತರಕ್ಕೆ ಹರಸಾಹಸ
ಕಾರ್ಕಳದಿಂದ ಮಾಳ ವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ವೇಗ ಪಡೆಯುತಿದ್ದು ಹೆದ್ದಾರಿ ಅಕ್ಕಪಕ್ಕದ ಕೆಲವು ಮರಗಳ ಸ್ಥಳಾಂತರ ಕಾರ್ಯ ನಡೆಯುತ್ತಿದೆ.
ಕುಕ್ಕೆ, ಅಂಬಲಪಾಡಿ ದೇವಳಗಳಿಗೆ ಪುತ್ತಿಗೆ ಶ್ರೀ ಭೇಟಿ
ಪರ್ಯಾಯಕ್ಕೆ ಮುನ್ನ ದೇಶದ ಪುಣ್ಯಕ್ಷೇತ್ರಗಳ ದರ್ಶನಗೈದು ಉಡುಪಿಗೆ ಹಿಂತಿರುಗಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಇದೀಗ ಸ್ಥಳೀಯ ತೀರ್ಥಕ್ಷೇತ್ರ ಸಂಚಾರ ಆರಂಭಿಸಿದ್ದಾರೆ.
ಮಿನಿ ಪರ್ಯಾಯದಂತೆ ಕಂಗೊಳಿಸಿದ ಪುತ್ತಿಗೆ ಶ್ರೀ ಪುರಪ್ರವೇಶ ವೈಭವ
ನಗರದ ಹೊರಭಾಗದ ಜೋಡುಕಟ್ಟೆಗೆ ಆಗಮಿಸಿದ ಉಭಯ ಶ್ರೀಗಳನ್ನು ಅಲಂಕೃತ ಹಂಸರಥದಲ್ಲಿ ಕುಳ್ಳಿರಿಸಿ ಭವ್ಯ ಮೆರವಣಿಗೆಯ ಮೂಲಕ ಉಡುಪಿ ಪುರಪ್ರವೇಶ ಮಾಡಲಾಯಿತು. ಹತ್ತಾರು ಬಗೆಯ ಸ್ತಬ್ಧಚಿತ್ರಗಳು, ಸಮಾಜದ ವಿವಿಧ ಸಮುದಾಯಗಳ ಭಕ್ತರ ತಂಡೋಪತಂಡಗಳು, ವಾದ್ಯಘೋಷಗಳು ಮೆರವಣಿಗೆಯ ಮೆರಗನ್ನು ಹೆಚ್ಚಿಸಿದವು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 419
  • next >
Top Stories
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved