• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ: ಜ್ಞಾನಸುಧಾ ಪ್ರತಿಭಾ ಪುರಸ್ಕಾರ
ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಬೆಳೆಸುತ್ತಿರುವ ಜ್ಞಾನಸುಧಾದ ಕಾರ್ಯವು ಸ್ತುತ್ಯಾರ್ಹವಾದುದು ಎಂದು ಉಡುಪಿಯ ಶ್ರೀಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದರು.
ಮುನಿಯಾಲು: ಲಾ ಕಾಲೇಜ್ ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮುನಿಯಾಲು ಗ್ರಾಮದಲ್ಲಿ ೨೦೨೩-೨೪ನೇ ಸಾಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಲಾಯಿತು.
ಪಾಂಗಾಳ ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು: ಅಭಯ ನೀಡಿದ್ದ ಮನೆದೈವದ ನುಡಿ ಸತ್ಯವಾಯಿತು!
ಕೊಲೆಗೀಡಾದ ಶರತ್ ಶೆಟ್ಟಿ ಮನೆಯವರು ಮನೆಯ ವರ್ತೆ ಪಂಜುರ್ಲಿ ದೈವದ ಮೊರೆ ಹೋಗಿ, ಕೋಲ ಹರಕೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ದೈವವು ಆರೋಪಿಯು ಎಲ್ಲಿದ್ದರೂ ಪೊಲೀಸರ ಮುಂದೆ ಬರುವಂತೆ ಮಾಡುತ್ತೇನೆ ಎಂದು ಅಭಯ ನೀಡಿತ್ತು.
ಕೋಟ: ಮೂರ್ತೆದಾರರ ಸಹಕಾರಿ ಸಂಘಕ್ಕೆ ೧.೦೬ ಕೋಟಿ ನಿವ್ವಳ ಲಾಭ
ಸಂಘವು ಕೋಟ, ಬಾರ್ಕೂರು, ಸಾಸ್ತಾನ, ಕೊಕ್ಕರ್ಣೆ, ಉಡುಪಿ-ಪುತ್ತೂರು, ಹೂಡೆ ಸೇರಿದಂತೆ ಸಂಘದ ಕಾರ್ಯವ್ಯಾಪ್ತಿಯಲ್ಲಿ ೬ ಬ್ಯಾಕಿಂಗ್ ಶಾಖೆಗಳನ್ನು, ೧೩೧೨೪ ಸದಸ್ಯರ ಬಲ ಹೊಂದಿದೆ. ೧.೩೫ ಕೋಟಿ ರು. ಪಾಲು ಬಂಡವಾಳ, ೭೧.೩೨ ಕೋಟಿ ರು. ಠೇವಣಿ, ೫೪.೦೪ ಕೋಟಿ ರೂ. ಹೊರಬಾಕಿ ಸಾಲ ಇದೆ.
ಮಿಲಾಗ್ರಿಸ್ ಕಾಲೇಜಿನಲ್ಲಿ 65 ವಿದ್ಯಾರ್ಥಿಗಳಿಂದ ರಕ್ತದಾನ
ಮಿಲಾಗ್ರಿಸ್ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವ ಶಿಬಿರವನ್ನು ಉದ್ಘಾಟಿಸಿದರು.
15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ -2024’
ಜೂ.15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದ ಪ್ರಿನ್ಸೆಸ್‌ ‌ಶ್ರೈನ್ ಗೇಟ್ ನಂ.9ರಲ್ಲಿ ‘ದಕ್ಷಿಣ ಭಾರತ ಉತ್ಸವ -2024’ ನಡೆಯಲಿದೆ. ಕಾರ್ಯಕ್ರಮವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.
ಮಹಿಳೆಯರು ಕಾನೂನು ಬಳಸಿಕೊಳ್ಳುವ ಧೈರ್ಯ ತೋರಬೇಕು: ಮೇರಿ ಎ.ಆರ್. ಶ್ರೇಷ್ಠ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಮೇ ತಿಂಗಳ ಕಾರ್ಯಕ್ರಮ ‘ಮಹಿಳಾ ಕಾನೂನು ಮಾಹಿತಿ ಕಾರ್ಯಕ್ರಮ’ ನಡೆಯಿತು. ಉಡುಪಿ ಜಿಲ್ಲಾ ಸರ್ಕಾರಿ ವಕೀಲರಾದ ಮೇರಿ ಎ.ಆರ್. ಶ್ರೇಷ್ಠ ಮಾಹಿತಿ ನೀಡಿದರು.
ಪ್ರಕೃತಿ ವಿಕೋಪ ಸಂದರ್ಭ ಸುರಕ್ಷತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ: ಡಾ.ಎಂ.ಟಿ. ರೇಜು
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.
‘ಸ್ಕೂಲ್ ಲೀಡರ್’ ಕನ್ನಡ ಮಕ್ಕಳ ಚಲನಚಿತ್ರದ ಚಿತ್ರೀಕರಣ ಮುಕ್ತಾಯ
ಕಟಪಾಡಿಯ ಎಸ್.ವಿ.ಎಸ್. ಪ್ರೌಢಶಾಲೆಯನ್ನು ಕೇಂದ್ರವಾಗಿರಿಸಿಕೊಂಡು ಚಿತ್ರ ತಂಡವು ಸುಮಾರು ೩೫ ದಿನಗಳ ಚಿತ್ರೀಕರಣವನ್ನು ಎರಡು ಹಂತಗಳಲ್ಲಿ ನಡೆಸಿದೆ. ಶೇ.೯೦ರಷ್ಟು ಭಾಗವನ್ನು ಒಂದೇ ಶಾಲೆಯಲ್ಲಿ ಚಿತ್ರೀಕರಣಗೊಳಿಸಲಾಗಿದೆ ಎಂದು ಚಿತ್ರತಂಡವು ತಿಳಿಸಿದೆ.
  • < previous
  • 1
  • ...
  • 396
  • 397
  • 398
  • 399
  • 400
  • 401
  • 402
  • 403
  • 404
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved